ಮಹಿಳಾ ಪೊಲೀಸ್‌ ಅಧಿಕಾರಿ ಬೆನ್ನಟ್ಟಿ ಕತ್ತಿ ತೋರಿಸಿ ಬೆದರಿಸಿದ ಪ್ರಕರಣ: ಮೂವರ ಬಂಧನ

ಭುವನೇಶ್ವರ: ಎರಡು ದಿನಗಳ ಹಿಂದೆ ರಾತ್ರಿ ಕರ್ತವ್ಯ ಮುಗಿಸಿ ಕಾರಿನಲ್ಲಿ ಮನೆಗೆ ಮರಳುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಗೆ ಕತ್ತಿ ತೋರಿಸಿ ಬೆದರಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭುವನೇಶ್ವರದ ವಿವಿಧ ಪ್ರದೇಶಗಳಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಪ್ರತೀಕ್ ಸಿಂಗ್ ತಿಳಿಸಿದ್ದಾರೆ. ಭುವನೇಶ್ವರದ ಮಹಿಳಾ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಸುಭಾಶ್ರೀ ನಾಯಕ್ ಅವರು ತಮ್ಮ ದೂರಿನಲ್ಲಿ ಜನವರಿ … Continued

ಹಾವೇರಿ : 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಹಾವೇರಿ: ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ ಧ್ವಜ, ನಾಡ ಧ್ವಜ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಲಾಯಿತು. ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ರಸ್ತೆಯ 130 ಎಕರೆ ವಿಸ್ತೀರ್ಣದ ಜಾಗದಲ್ಲಿ ನಿರ್ಮಿಸಲಾಗಿರುವ ಕನಕ-ಶರೀಫ-ಸರ್ವಜ್ಞ ಪ್ರಧಾನ … Continued

ಟಿಆರ್​​ಎಫ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಪಾಕಿಸ್ತಾನ ಮೂಲದ ಟಿಆರ್​​ಎಫ್ (The Resistance Front) ಸಂಘಟನೆಯನ್ನು ಉಗ್ರ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಮಾತ್ರವಲ್ಲದೆ, ಈ ಸಂಘಟನೆಯ ಕಮಾಂಡರ್ ಶೇಖ್ ಸಜ್ಜದ್ ಗುಲ್‌ನನ್ನು ಭಯೋತ್ಪಾದಕನೆಂದು ಕೇಂದ್ರ ಗೃಹ ಇಲಾಖೆ ಘೋಷಿಸಿದೆ. ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ನೆರಳು ಸಂಘಟನೆ(shadow organisation)ಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಕಾಶ್ಮೀರದಲ್ಲಿ ಪತ್ರಕರ್ತರಿಗೆ ಬೆದರಿಕೆ ಹಾಕಿದ ಮೂರು … Continued