ಸ್ಯಾಂಟ್ರೋ ರವಿ ವಿರುದ್ಧ ಸಮಗ್ರ ತನಿಖೆಗೆ ಸಿಎಂ ಬೊಮ್ಮಾಯಿ ಸೂಚನೆ

ಮೈಸೂರು: ಸ್ಯಾಂಟ್ರೊ ರವಿ ವಿರುದ್ಧ ಇರುವ ಎಲ್ಲಾ ಪ್ರಕರಣಗಳನ್ನೂ ಸಮಗ್ರವಾಗಿ ತನಿಖೆ ಕೈಗೊಳ್ಳುವಂತೆ ಮೈಸೂರು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತನ ವಿರುದ್ಧ ಬೇರೆ ಬೇರೆ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಪುರಾವೆಗಳನ್ನು ಸಂಗ್ರಹಿಸುವಂತೆ ಹಾಗೂ ನಿಖರವಾಗಿ ತನಿಖೆ ಮಾಡುವಂತೆ ಮೈಸೂರು … Continued