ಸ್ಯಾಂಟ್ರೋ ರವಿ ಆಸ್ತಿ ಮುಟ್ಟುಗೋಲಿಗೆ ಸಿಎಂ ಬೊಮ್ಮಾಯಿ ಸೂಚನೆ

ಹುಬ್ಬಳ್ಳಿ: ರೌಡಿಶೀಟರ್ ಹಿನ್ನೆಲೆಯ ಸ್ಯಾಂಟ್ರೊ ರವಿಗೆ ಸೇರಿದ ಆಸ್ತಿಯನ್ನು ಮುಟುಗೋಲು ಹಾಕಿಕೊಳ್ಳಲು ಸೂಚನೆ ನೀಡಲಾಗಿದ್ದು, ಆತನ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಕಾನೂನು ಬಾಹಿರವಾಗಿ ಆಸ್ತಿ ಸಂಪಾದಿಸಿದ್ದನ್ನು ಮುಟ್ಟುಗೋಲು ಹಾಕಿಕೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಆತನನ್ನು ರಕ್ಷಣೆ ಮಾಡುವ … Continued

ಜೋಶಿಮಠ, ಅಕ್ಕಪಕ್ಕದ ಪ್ರದೇಶಗಳು ಪ್ರತಿ ವರ್ಷ 2.5 ಇಂಚುಗಳಷ್ಟು ಕುಸಿಯುತ್ತಿವೆ : ಅಧ್ಯಯನದಲ್ಲಿ ಕಂಡುಬಂದ ಅಂಶ

ನವದೆಹಲಿ: ಜೋಶಿಮಠ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ವರ್ಷಕ್ಕೆ 6.5 ಸೆಂಮೀ ಅಥವಾ 2.5 ಇಂಚುಗಳಷ್ಟು ಪ್ರಮಾಣದಲ್ಲಿ ಕುಸಿಯುತ್ತಿವೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ರಿಮೋಟ್ ಸೆನ್ಸಿಂಗ್‌ನ ಎರಡು ವರ್ಷಗಳ ಅಧ್ಯಯನವು ಕಂಡುಹಿಡಿದಿದೆ. ಡೆಹ್ರಾಡೂನ್‌ ಮೂಲದ ಸಂಸ್ಥೆಯು ಪ್ರದೇಶದ ಉಪಗ್ರಹ ಡೇಟಾವನ್ನು ಬಳಸುತ್ತಿದೆ, ಇದು ಬಹಳಷ್ಟು ಟೆಕ್ಟೋನಿಕ್ ಚಟುವಟಿಕೆಯನ್ನು ನೋಡುತ್ತದೆ ಮತ್ತು ಬಹಳ ಸೂಕ್ಷ್ಮವಾಗಿರುತ್ತದೆ. ಕಟ್ಟಡಗಳು … Continued

ಪೆನ್ಸಿಲ್ವೇನಿಯಾದ 4 ವಿಶ್ವ ವಿದ್ಯಾಲಯಗಳ ಜೊತೆ ಕರ್ನಾಟಕದ ನಾಲ್ಕು ವಿವಿಗಳ ಒಡಂಬಡಿಕೆ

ಬೆಂಗಳೂರು: ಅಮೆರಿಕದ ಪೆನ್ಸಿಲ್ವೇನಿಯಾ ಪ್ರಾಂತ್ಯದ ಹಲವು ವಿಶ್ವ ವಿದ್ಯಾಲಯಗಳೊಂದಿಗೆ ಬೆಂಗಳೂರು ನಗರ, ಬೆಂಗಳೂರು, ಮಂಗಳೂರು ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮಂಗಳವಾರ ಶೈಕ್ಷಣಿಕ ಒಡಂಬಡಿಕೆಗಳಿಗೆ ಅಂಕಿತ ಹಾಕಿದವು. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರ ಸಮ್ಮುಖದಲ್ಲಿ ರಾಜ್ಯದ ನಾಲ್ಕೂ … Continued

ಜನವರಿ 11ರಿಂದ ಬೆಳಗಾವಿಯಿಂದ 20 ದಿನಗಳ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ ಆರಂಭ

ಬೆಂಗಳೂರು: ವಿಧಾನಸಭೆ ಚುನಾವಣೆ ಪೂರ್ವ ತಯಾರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬುಧವಾರ (ಜನವರಿ 11)ದಿಂದ 20 ದಿನಗಳ ಪ್ರಜಾಧ್ವನಿ ರಥಯಾತ್ರೆ ಆರಂಭಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಪ್ರವಾಸ ಮಾಡಲಿದ್ದಾರೆ. ಇಂದು, ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕರು ಬಿಜೆಪಿಯ ಪಾಪದ ಪುರಾಣ ಎಂಬ ದೋಷಾರೋಪಣಾ … Continued

ಹಾಸನ: ಗುಂಡಿಕ್ಕಿ ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆ

ಹಾಸನ : ಮೀನು ಹಿಡಿಯಲು ಹೋಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ಸೇರಿದಂತೆ ಮೂವರು ಮೇಲೆ ಗುಂಡಿನ ದಾಳಿ ನಡೆದಿದ್ದು, ಓರ್ವ ಸ್ಥಳದಲ್ಲೇ ಓರ್ವರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿ ತಂಬಲಗೇರಿ ಗ್ರಾಮದಲ್ಲಿ ನಿನ್ನೆ. ಸೋಮವಾರ ಮಧ್ಯರಾತ್ರಿ ನಡೆದ ಗುಂಡಿನ ದಾಳಿಯಿಂದ ಉಂಟಾಗಿರುವ ಉದ್ವಿಗ್ನ ಸ್ಥಿತಿಯ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸರನ್ನು … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಹೋದ ಗೋ ಫಸ್ಟ್ ವಿಮಾನ ಸಂಸ್ಥೆಗೆ ನೋಟಿಸ್ ನೀಡಿದ ಡಿಜಿಸಿಎ

ಮುಂಬೈ: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 55 ಪ್ರಯಾಣಿಕರನ್ನು ಬಿಟ್ಟು ಹೋಗಿದ್ದಕ್ಕಾಗಿ ಗೋ ಫಸ್ಟ್ ವಿಮಾನ ಸಂಸ್ಥೆಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ನೋಟಿಸ್ ನೀಡಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿಸಿಎಯು ಗೋ ಫಸ್ಟ್ ವಿಮಾನ ಸಂಸ್ಥೆಯಿಂದ ‘ಬಹು ತಪ್ಪುಗಳು’ ನಡೆದಿವೆ ಎಂದು ಗೋ ಫಸ್ಟ್‌ಗೆ ಶೋಕಾಸ್ ನೋಟಿಸ್ ನೀಡಿದೆ. ಗೋ ಫಸ್ಟ್ ಇಂದು, … Continued

ನಿರ್ಮಾಣ ಹಂತದ ಕಟ್ಟಡದ ನೀರಿನ ಸಂಪಿಗೆ ಬಿದ್ದು ಇಬ್ಬರು ಪುಟಾಣಿಗಳು ಸಾವು

ಬೆಳಗಾವಿ: ಸವದತ್ತಿ ನಗರದ ಗುರ್ಲಹೊಸೂರ ವಾರ್ಡಿನಲ್ಲಿ ಭೀಕರ ದುರಂತ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೀರಿನ ಸಂಪಿಗೆ ಬಿದ್ದು ಎರಡು ಮಕ್ಕಳು ಮೃತಪಟ್ಟಿದ್ದಾರೆ. ಎರಡು ಮಕ್ಕಳು ನಾಲ್ಕು ವರ್ಷದವರಾಗಿದ್ದಾರೆ. ಆಟವಾಡಲು ಹೋಗಿದ್ದ ಇಬ್ಬರು ಬಾಲಕರು ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರ ಸಂಪ್‌ನಲ್ಲಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತ ಮಕ್ಕಳನ್ನು ಶ್ಲೋಕ ಶಂಭುಲಿಂಗಪ್ಪ ಗುಡಿ (4) … Continued

ಆಸ್ಕರ್ ಜ್ಞಾಪನೆ ಪಟ್ಟಿಗಳಲ್ಲಿ ಕಾಶ್ಮೀರ ಫೈಲ್ಸ್; ಇದು ಆರಂಭ ಎಂದ ನಿರ್ದೇಶಕ ವಿವೇಕ ಅಗ್ನಿಹೋತ್ರಿ

ನವದೆಹಲಿ: ಕಾಶ್ಮೀರಿ ಪಂಡಿತರ ಸಂಕಟಗಳ ಬಗ್ಗೆ ಮಾತನಾಡುವ ಕಾಶ್ಮೀರ್ ಫೈಲ್ಸ್ ಪ್ರತಿಷ್ಠಿತ ಚಲನಚಿತ್ರೋತ್ಸವ ಆಸ್ಕರ್ 2023 ರ ಜ್ಞಾಪನೆ ಪಟ್ಟಿಗೆ ಆಯ್ಕೆಯಾಗಿದೆ. ಚಲನಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಅವರು ಇತರ ಎಲ್ಲ ಭಾರತೀಯರನ್ನು ಅಭಿನಂದಿಸುತ್ತಾ ಟ್ವಿಟರ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಆಸ್ಕರ್ ಜ್ಞಾಪನೆ ಪಟ್ಟಿಯಲ್ಲಿ ಕಾಶ್ಮೀರ ಫೈಲ್‌ಗಳು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಅಂಡ್ … Continued

ಒಂದು ವರ್ಷದಲ್ಲಿ ಈರುಳ್ಳಿ ಬೆಲೆ 500%ರಷ್ಟು ದುಬಾರಿ, ಚಿಕನ್ ಬೆಲೆ ಗಗನಕ್ಕೆ : ಪಾಕಿಸ್ತಾನದ ಹಣದುಬ್ಬರ ಎಷ್ಟು ಭೀಕರವಾಗಿದೆಯೆಂದರೆ….

ಪಾಕಿಸ್ತಾನದಲ್ಲಿ ದಿನನಿತ್ಯದ ವಸ್ತುಗಳ ಬೆಲೆಗಳು ಮತ್ತೊಮ್ಮೆ ಸಾಮಾನ್ಯರ ಜೇಬನ್ನು ಸುಡುತ್ತಿವೆ. 2022 ರಲ್ಲಿ ಭಾರಿ ಪ್ರವಾಹದಿಂದ ಉಂಟಾದ ಬಿಕ್ಕಟ್ಟಿನಿಂದ ದೇಶವು ಚೇತರಿಸಿಕೊಳ್ಳುವ ಮೊದಲೇ, ಹಣದುಬ್ಬರವು ಈಗ ಕಾಡುತ್ತಿದೆ. ಜನವರಿ 6, 2022 ರಂದು ಕೆಜಿಗೆ 36.7 ರೂ.ಗಳಿದ್ದ ಈರುಳ್ಳಿ ಬೆಲೆ 2023 ರ ಜನವರಿ 5 ರಂದು 220.4 ರೂ.ಗಳಿಗೆ ಏರಿದ್ದು, ಒಂದು ವರ್ಷದಲ್ಲಿ ಬೆಲೆ … Continued

ಆಡಿ ಕಾರಿನಿಂದ ಮಹಿಳೆ, ಸಹೋದರನ ಮೇಲೆ ಕಾರು ಹತ್ತಿಸಿದ ದುಷ್ಕರ್ಮಿಗಳು: ಅತ್ತೆಯ ವಿರುದ್ಧ ಎಫ್ಐಆರ್ ದಾಖಲು; ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಗಾಜಿಯಾಬಾದ್: ಘಾಜಿಯಾಬಾದ್‌ನ ವಸುಂಧರಾ ಸೆಕ್ಟರ್ 10ರಿಂದ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿದೆ. ಈ ಘಟನೆಯನ್ನು ತೋರಿಸುವ ಸಿಸಿಟಿವಿ ವೀಡಿಯೊದಲ್ಲಿ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನದ ಮೇಲೆ ಕುಳಿತಿದ್ದ ವ್ಯಕ್ತಿಯನ್ನು ಡಿಕ್ಕಿ ಹೊಡೆದು ಉರುಳಿಸಿರುವುದು ಕಂಡುಬರುತ್ತದೆ. ಆದರೆ ಕಾರನ್ನು ಡಿಕ್ಕಿ ಹೊಡೆಸಿದ ವ್ಯಕ್ತಿ ಕಾರು ನಿಲ್ಲಿಸದೆ ಮುಂದೆ ಸಾಗಿದ್ದಾನೆ. ವರದಿಯ ಪ್ರಕಾರ, ಪ್ರಕರಣವು ಮಹಿಳೆ … Continued