ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಗುಂಡಿಗೆ ಬಿದ್ದು ಕಾಡಾನೆ ಸಾವು
ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಅಟ್ಟೂರು-ನಲ್ಲೂರು ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಮಂಪರು ಔಷಧ ನಾಟಿದ್ದ ಸುಮಾರು 20 ವರ್ಷದ ಕಾಡಾನೆ 35 ಅಡಿ ಆಳದ ಗುಂಡಿಗೆ ಬಿದ್ದು ಮೃತಪಟ್ಟಿದೆ. ಈ ಪ್ರದೇಶದಲ್ಲಿ ಜನರಿಗೆ ಭಾರೀ ತೊಂದರೆ ನೀಡಿದ್ದ ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದರು. … Continued