ಡಬ್ಲ್ಯುಎಫ್‌ಐ ವಿವಾದ: ರಾಜೀನಾಮೆ ನೀಡಲು ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್‌ ಗೆ ಕ್ರೀಡಾ ಸಚಿವಾಲಯ ಸೂಚನೆ..?

ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟ(WFI)ದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಗುರುವಾರ ಕ್ರೀಡಾ ಸಚಿವಾಲಯ ಅಂತಿಮ ಸೂಚನೆ ನೀಡಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು 24 ಗಂಟೆಗಳ ಕಾಲಾವಕಾಶ ನೀಡಿದೆ ಎಂದು ಮೂಲಗಳು ತಿಳಿಸಿವೆ. ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಮ್ಮ ನಿವಾಸದಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಭೇಟಿ ಮಾಡಿದ ನಂತರ ಈ … Continued

ದಾರುಣ ಘಟನೆ: ಮೂವರು ಸಹೋದರಿಯರು ಆತ್ಮಹತ್ಯೆಗೆ ಶರಣು

ತುಮಕೂರು: ಜಿಲ್ಲೆಯಲ್ಲಿ ಮೂವರು ಸಹೋದರಿಯರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, 9 ದಿನಗಳ ನಂತರ ಪ್ರಕರಣ ಪ್ರಕರಣ ಬೆಳಕಿಗೆ ಬಂದಿದೆ. ಶವ ಕೊಳೆತು ದುರ್ವಾಸನೆ ಬಂದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕನಾಯಕನಹಳ್ಳಿ ತಾಲೂಕು, ಹುಳಿಯಾರು ಹೋಬಳಿಯ ಬರಕನಹಾಲ್ ತಾಂಡ್ಯದ ರಂಜಿತಾ (24), ಚಂದನಾ (21 ) ಹಾಗೂ ಬಿಂದು (18) ಆತ್ಮಹತ್ಯೆ ಮಾಡಿಕೊಂಡ … Continued

ಹಿಂದಿನ ಸರ್ಕಾರಗಳಿಂದ ಬಂಜಾರ ಸಮುದಾಯದ ನಿರ್ಲಕ್ಷ್ಯ, ಆದ್ರೆ ನಾವು ಅವರಿಗೆ ಈಗ ಹಕ್ಕು ಕೊಟ್ಟಿದ್ದೇವೆ: ಪ್ರಧಾನಿ ಮೋದಿ

ಕಲಬುರಗಿ: ಹಿಂದಿನ ಸರ್ಕಾರ ಬಂಜಾರ ಸಮುದಾಯವನ್ನು (Banjara Community) ನಿರ್ಲಕ್ಷ್ಯ ಮಾಡಿತ್ತು. ಆದರೆ ನಮ್ಮ ಸರ್ಕಾರ ಅವರಿಗೆ ಹಕ್ಕು ಪತ್ರ ನೀಡುವ ಮೂಲ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಡಬಲ್‌ ಎಂಜಿನ್‌ ಸರ್ಕಾರ ಜನರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಲಬುರಗಿಯ ಮಳಖೇಡದಲ್ಲಿ ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಬಳ್ಳಾರಿ, ವಿಜಯನಗರ … Continued

ಬಿಬಿಸಿ ಸಾಕ್ಷ್ಯಚಿತ್ರ : ಬ್ರಿಟನ್ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಸಮರ್ಥಿಸಿಕೊಂಡು, ಪಾಕ್ ಮೂಲದ ಸಂಸದನ ಬಾಯ್ಮುಚ್ಚಿಸಿದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್ | ವೀಡಿಯೊ

ಲಂಡನ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಬ್ರಿಟನ್ ಸಂಸತ್ತಿನಲ್ಲಿ ಸಮರ್ಥಿಸಿಕೊಂಡಿರುವ ಬ್ರಿಟನ್‌ ಪ್ರಧಾನಿ ರಿಷಿ ಸುನಕ್ ಅವರು ಬಿಬಿಸಿ ಸಾಕ್ಷ್ಯಚಿತ್ರದ ಸರಣಿಯಿಂದ ಅಂತರ ಕಾಯ್ದುಕೊಂಡರು ಹಾಗೂ ಭಾರತೀಯ ಪ್ರಧಾನಿ ಬಗೆಗಿನ ನಿರೂಪಣೆಯನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಪಾಕಿಸ್ತಾನ ಮೂಲದ ಬ್ರಿಟನ್‌ ಸಂಸದ ಇಮ್ರಾನ್ ಹುಸೇನ್ ಅವರು ಬ್ರಿಟಿಷ್ ಸಂಸತ್ತಿನಲ್ಲಿ ಎತ್ತಿದ ಪ್ರಧಾನಿ ಮೋದಿ ವಿವಾದಾತ್ಮಕ ಸಾಕ್ಷ್ಯಚಿತ್ರದ … Continued

“ಅಪಪ್ರಚಾರದ ನಿರೂಪಣೆಯ ತುಣುಕು”, “ವಸಾಹತುಶಾಹಿ ಮನಸ್ಥಿತಿ”: ಪ್ರಧಾನಿ ಮೋದಿ ಬಗ್ಗೆ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಸರ್ಕಾರದ ಪ್ರತಿಕ್ರಿಯೆ

ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು 2002 ರ ಗುಜರಾತ್ ಗಲಭೆಗಳ ಕುರಿತಾದ ಬಿಬಿಸಿ ಸರಣಿಯನ್ನು ಸರ್ಕಾರವು ಇಂದು, ಗುರುವಾರ ಬಲವಾಗಿ ಖಂಡಿಸಿದೆ, ಇದು “ಅಪ್ರಚಾರದ ನಿರೂಪಣೆಯನ್ನು ತಳ್ಳಲು ವಿನ್ಯಾಸಗೊಳಿಸಲಾದ ಪ್ರಚಾರದ ತುಣುಕು” ಎಂದು ಕರೆದಿದೆ. ಗುರುವಾರ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, “ಇದು ನಿರ್ದಿಷ್ಟವಾಗಿ ಅಪಖ್ಯಾತಿಗೊಳಿಸಲು ವಿನ್ಯಾಸಗೊಳಿಸಲಾದ … Continued

ಪ್ರಾಯೋಗಿಕ ಪರೀಕ್ಷೆ ವೇಳೆ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ…!

ದೆಹಲಿ: ಗುರುವಾರದಂದು ನಡೆಯುತ್ತಿದ್ದ ಪ್ರಾಯೋಗಿಕ ಪರೀಕ್ಷೆಯ ವೇಳೆ ಇನ್ವಿಜಿಲೇಟರ್ ಆಗಿ ನೇಮಕಗೊಂಡಿದ್ದ ದೆಹಲಿ ಸರ್ಕಾರಿ ಶಾಲೆಯ ಶಿಕ್ಷಕನಿಗೆ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದರ್‌ಪುರಿ ಪ್ರದೇಶದಲ್ಲಿನ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಭೂದೇವ್ ಎಂಬ ಶಿಕ್ಷಕನಿಗೆ ವಿದ್ಯಾರ್ಥಿ ಚಾಕು ಇರಿದಿದ್ದಾನೆ. ಹೊಟ್ಟೆಗೆ ಗಾಯವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರು ಬಿಎಲ್‌ಕೆ ಕಪೂರ್ ಆಸ್ಪತ್ರೆಯಲ್ಲಿ … Continued

‘ನ್ಯಾಯ ಬೇಕು ಮೋದಿ’ ಪೋಸ್ಟರ್ ಅಭಿಯಾನದಲ್ಲಿ ಪ್ರಧಾನಿಗೆ 12 ಪ್ರಶ್ನೆ ಕೇಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ..

ಬೆಂಗಳೂರು: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಕಲಬುರಗಿ ಹಾಗೂ ಯಾದಗಿರಿಗೆ ಗುರುವಾರ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ 12 ಪ್ರಶ್ನೆಗಳನ್ನು ಕೇಳಿದ್ದಾರೆ. ʻನ್ಯಾಯ ಬೇಕು ಮೋದಿʼ ಎಂದು ರಾಜ್ಯದ ಪಿಎಸ್‌ಐ ಹಗರಣ ಸೇರಿದಂತೆ ರಾಜ್ಯದ ಹಲವು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರಧಾನಿಗಳಿಗೆ 12 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಸಿದ್ದರಾಮಯ್ಯ ಪ್ರಧಾನಿ … Continued

ಅಮಾನತುಗೊಂಡ ಡಿಎಂಕೆ ನಾಯಕ ಕೃಷ್ಣಮೂರ್ತಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ ತಮಿಳುನಾಡು ರಾಜ್ಯಪಾಲ

ಚೆನ್ನೈ: ತಮ್ಮ ವಿರುದ್ಧ ನಿಂದನೀಯ ಮತ್ತು ಅವಹೇಳನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ತಮಿಳುನಾಡು (ಟಿಎನ್) ರಾಜ್ಯಪಾಲರಾದ ಆರ್.ಎನ್. ರವಿ ಅವರು ಈಗ ಅಮಾನತುಗೊಂಡಿರುವ ಡಿಎಂಕೆ ವಕ್ತಾರ ಶಿವಾಜಿ ಕೃಷ್ಣಮೂರ್ತಿ ವಿರುದ್ಧ ಗುರುವಾರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 199(2)ರ ಅಡಿಯಲ್ಲಿ ರಾಜ್ಯಪಾಲರ ಪರವಾಗಿ ಚೆನ್ನೈ ಸಿಟಿ ಪಬ್ಲಿಕ್ ಪ್ರಾಸಿಕ್ಯೂಟರ್ (ಸಿಪಿಪಿ) … Continued

ಕುಸ್ತಿಪಟುಗಳ ಪ್ರತಿಭಟನೆ…: ‘ರಾಜಕೀಯ ವಿಷಯ ಮಾಡಬೇಡಿ’; ಎಡಪಕ್ಷದ ನಾಯಕಿ ಬೃಂದಾ ಕಾರಟ್‌ಗೆ ವೇದಿಕೆ ತೊರೆಯುವಂತೆ ಮನವಿ | ವೀಕ್ಷಿಸಿ

ನವದೆಹಲಿ: ಫೆಡರೇಶನ್ ಮುಖ್ಯಸ್ಥರು ಮತ್ತು ಹಲವಾರು ತರಬೇತುದಾರರು ಅನೇಕ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸುಮಾರು 200 ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಜಂತರ್ ಮಂತರ್‌ ಪ್ರತಿಭಟನಾ ಸ್ಥಳಕ್ಕೆ ಇಂದು, ಗುರುವಾರ ಆಗಮಿಸಿದ್ದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕಿ ಬೃಂದಾ ಕಾರಟ್ ಆಗಮಿಸಿದರು. ಆದರೆ ಅವರಿಗೆ ವೇದಿಕೆಯಿಂದ ಹೊರಹೋಗುವಂತೆ ಕೈಮುಗಿದು … Continued

ಅಥಣಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಗ್ನಿ ಅವಘಡ :  ಭಾರೀ ಸ್ಫೋಟದ ಸದ್ದು, ಸಲಕರಣೆಗಳು ಬೆಂಕಿಗೆ ಆಹುತಿ

ಬೆಳಗಾವಿ : ಜಿಲ್ಲೆಯ ಅಥಣಿಯ ಹೊರವಲಯದ 110 ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇಂದು ಗುರುವಾರ ಬೆಳಿಗ್ಗೆ ಭಾರಿ ಬೆಂಕಿ ಅವಘಡ ಸಂಭವಿಸಿ ವಿದ್ಯುತ್ ಟಿಸಿ ಸೇರಿದಂತೆ ಸಲಕರಣೆಗಳು ಸುಟ್ಟು ಕರಕಲಾಗಿ ಲಕ್ಷಾಂತರ ರೂ. ಹಾನಿ ಸಂಭವಿಸಿದ ವರದಿಯಾಗಿದೆ. ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಕೆಎಬಿ ಕೇಂದ್ರದಲ್ಲಿ ಇಂದು, ಗುರುವಾರ ಬೆಂಕಿ ಅವಘಡದಲ್ಲಿ ಭಾರಿ ಶಬ್ದದೊಂದಿಗೆ ಕೆಇಬಿ … Continued