ನಾವು ವೋಟ್​ ಬ್ಯಾಂಕ್ ರಾಜಕಾರಣ ಮಾಡಲ್ಲ, ಮನೆಮನೆಗೆ ನೀರು ಕೊಡ್ತೇವೆ, ಅಭಿವೃದ್ಧಿ ರಾಜಕಾರಣ ಮಾಡ್ತೇವೆ : ಪ್ರಧಾನಿ ಮೋದಿ

ಯಾದಗಿರಿ: ನಾವು ವೋಟ್​ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ. ನಾವು ಅಭಿವೃದ್ಧಿ ರಾಜಕಾರಣ ಮಾಡುತ್ತೇವೆ. ಯಾದರಿಗಿ ಸೇರಿದಂತೆ ದೇಶದ ಇಂಥ ಅನೇಕ ಜಿಲ್ಲೆಗಳಲ್ಲಿ ಆಕಾಂಕ್ಷಿ ಜಿಲ್ಲೆ ಎನ್ನುವ ಹೊಸ ಕಾರ್ಯಕ್ರಮ ಆರಂಭಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಗುರುವಾರ ಜಲಜೀವನ್ ಮಿಷನ್ ಯೋಜನೆಯಡಿ ಯಾದಗಿರಿ ಜಿಲ್ಲೆಯ 710 ಗ್ರಾಮೀಣ ವಸತಿ ಪ್ರದೇಶಗಳಿಗೆ ಕುಡಿಯುವ ನೀರಿನ ಸೌಕರ್ಯ ನೀಡುವ … Continued

ಐಷಾರಾಮಿ ಜೀವನ ತೊರೆದು ಸನ್ಯಾಸತ್ವ ಸ್ವೀಕರಿಸಿದ ವಜ್ರದ ಉದ್ಯಮಿಯ 8 ವರ್ಷದ ಮಗಳು…!

ವಜ್ರದ ಉದ್ಯಮಿಯ 8 ವರ್ಷದ ಮಗಳು ಜೀವನದ ಎಲ್ಲ ಐಷಾರಾಮಿ ಜೀವನ ಹಾಗೂ ಐಹಿಕ ಸುಖಗಳನ್ನು ತ್ಯಜಿಸಿ ಸನ್ಯಾಸಿಯಾಗಲು ನಿರ್ಧರಿಸಿದ್ದಾರೆ. ಗುಜರಾತಿನ ಸೂರತ್ ಮೂಲದ ವಜ್ರದ ಉದ್ಯಮಿಯ ಧನೇಶ್ ಸಾಂಘ್ವಿ ಅವರ ಹಿರಿಯ ಪುತ್ರಿ 8 ವರ್ಷದ ದೇವಾಂಶಿ ಸಾಂಘ್ವಿ ಸನ್ಯಾಸಿನಿಯಾಗಿ ಮುಂದುವರಿಯಲಿದ್ದಾರೆ…! ಧನೇಶ್ ಸಾಂಘ್ವಿ ಅವರು ವಿಶ್ವದ ಅತ್ಯಂತ ಹಳೆಯ ವಜ್ರ ಕಂಪನಿಗಳಲ್ಲಿ ಒಂದಾದ … Continued

ಹಾಡಹಗಲೇ ಬ್ಯಾಂಕ್ ಲೂಟಿಗೆ ಯತ್ನಿಸಿದ ಶಸ್ತ್ರಸಜ್ಜಿತ ದರೋಡೆಕೋರರು: ಧೈರ್ಯದಿಂದ ಹೋರಾಡಿ ಯತ್ನ ವಿಫಲಗೊಳಿಸಿದ ಇಬ್ಬರು ಮಹಿಳಾ ಪೊಲೀಸ್ : ವೀಕ್ಷಿಸಿ

ಪಾಟ್ನಾ: ಬಿಹಾರದ ಹಾಜಿಪುರದ ಬ್ಯಾಂಕ್‌ನಲ್ಲಿ ಮೂವರು ಶಸ್ತ್ರಸಜ್ಜಿತ ದರೋಡೆಕೋರರು ಬುಧವಾರ ಬ್ಯಾಂಕ್‌ಗೆ ಬಲವಂತವಾಗಿ ನುಗ್ಗಲು ಪ್ರಯತ್ನಿಸಿದಾಗ ಕಾವಲು ಕಾಯುತ್ತಿದ್ದ ಇಬ್ಬರು ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್‌ಗಳು ಧೈರ್ಯದಿಂದ ಹೋರಾಡಿ ಅವರನ್ನು ಹಿಮ್ಮೆಟ್ಟಿಸಿದ ಘಟನೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೂಹಿ ಕುಮಾರಿ ಮತ್ತು ಶಾಂತಿ ಕುಮಾರ ಎಂಬ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್‌ಗಳು ಸದರ್ ಪೊಲೀಸ್ … Continued

ಇದು ಸಮಯ…: ತಮ್ಮ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ಘೋಷಿಸಿದ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸುವ ಮೂಲಕ ಗುರುವಾರ ದೇಶವನ್ನು ಆಘಾತಗೊಳಿಸಿದ್ದಾರೆ. 42 ವರ್ಷದ ಜಸಿಂಡಾ ಅರ್ಡೆರ್ನ್ ಅವರು ನೈಸರ್ಗಿಕ ವಿಕೋಪಗಳು, ಕೋವಿಡ್ ಸಾಂಕ್ರಾಮಿಕ ಮತ್ತು ಭೀಕರ ಭಯೋತ್ಪಾದನಾ ದಾಳಿಯ ನಡುವೆ ದೇಶವನ್ನು ಮುನ್ನಡೆಸಿದರು. ಇನ್ನು ಮುಂದೆ “ತಮ್ಮ ಟ್ಯಾಂಕ್‌ನಲ್ಲಿ ಸಾಕಷ್ಟು ಇಲ್ಲ ಎಂದು ಅವರು ಹೇಳಿದರು. “ನಾನು … Continued

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ ಆರೋಪ | 72 ಗಂಟೆಗಳ ಒಳಗೆ ವಿವರಣೆ ನೀಡಲು ಡಬ್ಲ್ಯುಎಫ್‌ಐಗೆ ಸೂಚಿಸಿದ ಕ್ರೀಡಾ ಸಚಿವಾಲಯ

ನವದೆಹಲಿ : ವಿನೇಶ್ ಫೋಗಟ್ ಸೇರಿದಂತೆ ಒಲಿಂಪಿಕ್ ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಕಾರ್ಯನಿರ್ವಹಣೆಯ ವಿರುದ್ಧ ಪ್ರತಿಭಟಿಸಿದ ನಂತರ ಕ್ರೀಡಾ ಸಚಿವಾಲಯವು ಜನವರಿ 18 ಬುಧವಾರದಂದು ಭಾರತದ ಕುಸ್ತಿ ಫೆಡರೇಶನ್‌ನಿಂದ ವಿವರಣೆ ಕೇಳಿದೆ. ಮಹಿಳಾ ಕುಸ್ತಿಪಟುಗಳು ದೆಹಲಿಯಲ್ಲಿ ನಡೆಸಿದ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು, ಮಹಿಳಾ ಕುಸ್ತಿಪಟುಗಳು ಭಾರತೀಯ ರೆಸ್ಲಿಂಗ್ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷರು ಮತ್ತು ತರಬೇತುದಾರರಿಂದ ಲೈಂಗಿಕ ಕಿರುಕುಳ ಮತ್ತು … Continued

ಕಾರು-ಟ್ರಕ್ ಮುಖಾಮುಖಿ ಡಿಕ್ಕಿಯಲ್ಲಿ ಮಗು ಸೇರಿ 9 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ರೆಪೋಲಿ ಪ್ರದೇಶದಲ್ಲಿ ಗೋವಾ-ಮುಂಬೈ ಹೆದ್ದಾರಿಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮತ್ತೊಂದು ಮಗು ಗಾಯಗೊಂಡಿದೆ. ಮೃತರಲ್ಲಿ ಐವರು ಪುರುಷರು, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ರಾಯಗಢ ಪೊಲೀಸರು ಮಾಹಿತಿ ನೀಡಿದ್ದಾರೆ. ಮುಂಬೈನಿಂದ 130 ಕಿ.ಮೀ ದೂರದಲ್ಲಿರುವ … Continued