ದೈತ್ಯ ಟೆಕ್‌ ಕಂಪನಿಗಳ ವಜಾದಿಂದಾಗಿ ಉದ್ಯೋಗ ಕಳೆದುಕೊಂಡು ಅಮೆರಿಕದಲ್ಲಿ ಉಳಿಯಲು ಹೆಣಗಾಡುತ್ತಿರುವ ಸಾವಿರಾರು ಭಾರತೀಯ ಐಟಿ ವೃತ್ತಿಪರರು

ವಾಷಿಂಗ್ಟನ್: ಗೂಗಲ್, ಮೈಕ್ರೋಸಾಫ್ಟ್ ಮತ್ತು ಅಮೆಜಾನ್‌ನಂತಹ ದೈತ್ಯ ಕಂಪನಿಗಳಲ್ಲಿ ಇತ್ತೀಚಿನ ಉದ್ಯೋಗಿಗಳ ವಜಾಗಳ ಸರಣಿಯಿಂದಾಗಿ ಉದ್ಯೋಗ ಕಳೆದುಕೊಂಡಿರುವ ಅಮೆರಿಕದಲ್ಲಿರುವ ಸಾವಿರಾರು ಭಾರತೀಯ ಐಟಿ ವೃತ್ತಿಪರರು ಅಲ್ಲಿ ಉಳಿಯಲು ಈಗ ತಮ್ಮ ಉದ್ಯೋಗ ವೀಸಾಗಳ ಅಡಿಯಲ್ಲಿ ನಿಗದಿತ ಅವಧಿಯೊಳಗೆ ಹೊಸ ಉದ್ಯೋಗ ಹುಡುಕಲು ಹೆಣಗಾಡುತ್ತಿದ್ದಾರೆ. ವಾಷಿಂಗ್ಟನ್ ಪೋಸ್ಟ್ ಪ್ರಕಾರ, ಕಳೆದ ವರ್ಷ ನವೆಂಬರ್‌ನಿಂದ ಸುಮಾರು 2,00,000 ಐಟಿ … Continued

ಪರಾಕ್ರಮ ದಿವಸ : ಹೆಸರಿಲ್ಲದ 21 ಅಂಡಮಾನ್ ದ್ವೀಪಗಳಿಗೆ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರಿಟ್ಟ ಪ್ರಧಾನಿ ಮೋದಿ

ನವದೆಹಲಿ: ಪರಾಕ್ರಮ ದಿವಸ ಸಂದರ್ಭದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ 21 ದೊಡ್ಡ ಹೆಸರಿಸದ ದ್ವೀಪಗಳಿಗೆ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ನಾಮಕರಣ ಮಾಡಿದ್ದಾರೆ. ಈ ಹಿಂದೆ ರಾಸ್ ಐಲ್ಯಾಂಡ್ಸ್ ಎಂದು ಕರೆಯಲಾಗುತ್ತಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪದಲ್ಲಿ ನಿರ್ಮಿಸಲಾಗಿದ್ದ ನೇತಾಜಿಗೆ ಮೀಸಲಾಗಿರುವ … Continued

ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು 4 ಸಾವು, 9 ಜನರಿಗೆ ಗಾಯ

ರಾಣಿಪೇಟೆ: ತಮಿಳುನಾಡಿನ ರಾಣಿಪೇಟೆ ಜಿಲ್ಲೆಯ ಅರಕ್ಕೋಣಂ ತಾಲೂಕಿನಲ್ಲಿ ಭಾನುವಾರ ರಾತ್ರಿ ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ನಾಲ್ವರು ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಕಿಲ್ವೀಡಿ ಗ್ರಾಮದಲ್ಲಿರುವ ದ್ರೌಪತಿ ದೇವಸ್ಥಾನದಲ್ಲಿ ದ್ರೌಪತಿ ಅಮ್ಮನವರ ಉತ್ಸವ ನಡೆಯುತ್ತಿತ್ತು. ಪ್ರತಿ ವರ್ಷ ಪೊಂಗಲ್ ನಂತರ ಈ ಉತ್ಸವ ನಡೆಯುತ್ತದೆ. ಪೊಂಗಲ್ ನಂತರದ … Continued

ಕನ್ನಡದ ಹೆಸರಾಂತ ನಟ ಲಕ್ಷ್ಮಣ ಹೃದಯಾಘಾತದಿಂದ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗದ ಹೆಸರಾಂತ ಖಳ ನಟ ಹಾಗೂ ಪೋಷಕ ನಟ ಲಕ್ಷ್ಮಣ ಹೃದಯಾಘಾತದಿಂದಾಗಿ ಇಂದು, ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಕೆಲ ಕಾಲದಿಂದ ಅನಾರೋಗ್ಯದಿಂಧ ಬಳಲುತ್ತಿದ್ದ ಲಕ್ಷ್ಮಣ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು (ಜ.23) ಬೆಳಗ್ಗೆ ಸುಮಾರು … Continued

76 ವರ್ಷಗಳ ಹಿಂದೆ ನೀಡಿದ್ದ ಪಾಕಿಸ್ತಾನದಿಂದ ಭಾರತಕ್ಕೆ ಬರುತ್ತಿದ್ದ ರೈಲ್ವೇ AC-3 ಕೋಚ್‌ ಟಿಕೆಟ್ ವೈರಲ್: ಆಗ ಟಿಕೆಟ್‌ ದರ ಎಷ್ಟಿತ್ತು ಗೊತ್ತಾ..?

ಸ್ವಾತಂತ್ರ್ಯದ ಆರಂಭದ ದಿನಗಳ ರೈಲ್ವೆ ಟಿಕೆಟ್ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸುತ್ತಿದೆ. ಪಾಕಿಸ್ತಾನದ ರಾವಲ್ಪಿಂಡಿ ಮತ್ತು ಅಮೃತಸರ ನಡುವಿನ ಪ್ರಯಾಣಕ್ಕೆ ಈ ಟಿಕೆಟ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಟಿಕೆಟ್ ಒಂಬತ್ತು ಜನರ ಹೆಸರನ್ನು ಹೊಂದಿದೆ. ಆ ಸಮಯದಲ್ಲಿ, ರಾವಲ್ಪಿಂಡಿ ಮತ್ತು ಅಮೃತಸರ ನಡುವಿನ ಪ್ರಯಾಣಕ್ಕೆ ಒಂಬತ್ತು ಜನರಿಗೆ ಟಿಕೆಟ್ ಬೆಲೆ ಕೇವಲ … Continued

ಗೇಮ್‌ ಅಪ್ಲಿಕೇಶನ್‌ ಮೂಲಕ ಪರಸ್ಪರ ಪ್ರೀತಿ, ಮದುವೆ : ಭಾರತಕ್ಕೆ ಬಂದು ಉತ್ತರ ಪ್ರದೇಶದ ಯುವಕನ ಜೊತೆ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಯುವತಿ ಬಂಧನ

ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದ ಮೇಲೆ 19 ವರ್ಷದ ಪಾಕಿಸ್ತಾನಿ ಯುವತಿ ಇಕ್ರಾ ಜೀವನಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಕೆ ಉತ್ತರ ಪ್ರದೇಶದ 25 ವರ್ಷದ ಯುವಕನನ್ನು ಮದುವೆಯಾಗಿದ್ದಳು ಎನ್ನಲಾಗಿದ್ದು, ಆತನನ್ನೂ ಬಂಧಿಸಲಾಗಿದೆ. ಪೊಲೀಸರು ಇಕ್ರಾ ಜೀವನಿಯನ್ನು ಬಂಧಿಸಿ ಎಫ್‌ಆರ್‌ಆರ್‌ಒ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ನಂತರ ಆಕೆಯನ್ನು ಮಹಿಳೆಯರಿಗಾಗಿ ಇರುವ ಸ್ಟೇಟ್‌ ಹೋಂಗೆ … Continued

ನನ್ನ ಕಾರಿನ ಮೇಲೆ ಕಲ್ಲು ತೂರಾಟ ನಡೆದಿಲ್ಲ : ಗಾಯಕಿ ಮಂಗ್ಲಿ ಸ್ಪಷ್ಟನೆ

ಬಳ್ಳಾರಿ: ಬಳ್ಳಾರಿಯಲ್ಲಿ ಟಾಲಿವುಡ್ ಖ್ಯಾತ ಗಾಯಕಿ ಮಂಗ್ಲಿ ಅವರ ಕಾರಿನ ಮೇಲೆ ಕೆಲವರು ಕಲ್ಲು ಎಸೆದಿದ್ದಾರೆ ಎಂದು ವರದಿಯಾಗಿತ್ತು, ಆದರೆ ಈಗ ಗಾಯಕಿ ಮಂಗ್ಲಿ ಇದನ್ನು ಅಲ್ಲಗೆಳೆದಿದ್ದಾರೆ. ತನ್ನ ಮೇಲೆ ಹಲ್ಲೆ ನಡೆದಿಲ್ಲ ಹಾಗೂ ಕಾರಿನ ಮೇಲೆ ಕಲ್ಲು ತೂರಾಟ ನಡೆದಿಲ್ಲ ಎಂದು ಫೇಸ್ ಬುಕ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. … Continued