ಬಾಲಾಕೋಟ್ ವೈಮಾನಿಕ ದಾಳಿ ನಂತರ ಭಾರತ-ಪಾಕಿಸ್ತಾನಗಳು ಪರಮಾಣು ಯುದ್ಧದ ಸನಿಹಕ್ಕೆ ಬಂದಿದ್ದವು : ಹೊಸ ಪುಸ್ತಕದಲ್ಲಿ ಹೇಳಿದ ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ

ವಾಷಿಂಗ್ಟನ್‌: 2019ರಲ್ಲಿ ಬಾಲಾಕೋಟ್​ನಲ್ಲಿ ನಡೆದ ಏರ್​ ಸ್ಟ್ರೈಕ್ ಬಳಿಕ ಪಾಕಿಸ್ತಾನವು ಭಾರತದ ಮೇಲೆ ದಾಳಿ ನಡೆಸಲು ಅಣ್ವಸ್ತ್ರ ಸಿದ್ಧಪಡಿಸಿತ್ತು ಹಾಗೂ ಭಾರತವು ಇದಕ್ಕೆ ಉತ್ತರ ನೀಡಲು ತಯಾರಿ ನಡೆಸಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. 2019ರ ಫೆಬ್ರವರಿಯಲ್ಲಿ ನಡೆದ ಬಾಲಾಕೋಟ್ ಸರ್ಜಿಕಲ್ ದಾಳಿಯ ನಂತರ ಪಾಕಿಸ್ತಾನವು ಪರಮಾಣು ದಾಳಿಗೆ ಸಜ್ಜಾಗುತ್ತಿದೆ ಎಂದು ಆಗಿನ ಭಾರತೀಯ ವಿದೇಶಾಂಗ … Continued

ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ವಿರೋಧಿಸಿದ ಮಾರನೇ ದಿನ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ವರಿಷ್ಠ ನಾಯಕ ಎ.ಕೆ. ಆಂಟನಿ ಪುತ್ರ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ಟೀಕಿಸುವ ಟ್ವಟರ್‌ ಪೋಸ್ಟ್ ಅನ್ನು ತೆಗೆದುಹಾಕುವಂತೆ ನಿಂದನೆಯ ಕರೆಗಳು ಬಂದ ನಂತರ ಹಿರಿಯ ಕಾಂಗ್ರೆಸ್ ನಾಯಕ ಎ.ಕೆ. ಆಂಟನಿ ಅವರ ಪುತ್ರ ಅನಿಲ್ ಆಂಟನಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಕುರಿತು ಬಿಜೆಪಿಗೆ ಬೆಂಬಲ ನೀಡಿ … Continued

ಪ್ರೇಮಿಗಾಗಿ ಹುಡುಗಿಯಿದ್ದವಳು ಶಸ್ತ್ರಚಿಕಿತ್ಸೆಯಿಂದ ಹುಡುಗನಾಗಿ ಬದಲು: ಆದ್ರೆ ಕೈಕೊಟ್ಟ ಪ್ರೇಮಿಕಾ, ಆತನ ವಿರುದ್ಧವೇ ಪ್ರಕರಣ ದಾಖಲು..!

ಝಾನ್ಸಿ: ಸಿನಿಮಾದ ಕಥಾವಸ್ತುವಿನಂತಿರುವ ಈ ನೈಜ ಕಥೆಯಲ್ಲಿ, ಇಬ್ಬರು ಹುಡುಗಿಯರು, ಮೊದಲು ಸ್ನೇಹಿತರಾದರು ಮತ್ತು ನಂತರ ಪ್ರೀತಿಯ ಬಲೆಯಲ್ಲಿ ಬಿದ್ದರು, ಈಗ ಪರಸ್ಪರ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಹಾಗೂ ಪೊಲೀಸ್‌ ಠಾಣೆ, ಕೋರ್ಟ್‌ ಮೆಟ್ಟಲೇರಿದ್ದಾರೆ. ಇದು ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ಇಬ್ಬರು ಹುಡುಗಿಯರ ಕಥೆ. ಝಾನ್ಸಿಯ ಕುಟುಂಬವೊಂದು ಪೇಯಿಂಗ್ ಗೆಸ್ಟ್‌ಗೆ ತಮ್ಮ ಮನೆಯಲ್ಲಿ … Continued

ರಾಜ್ಯದ ಐದು ನಗರಗಳಲ್ಲಿ ಜಿಯೋ 5ಜಿ ಸೇವೆ ಆರಂಭ

ಬೆಂಗಳೂರು: ರಿಲಯನ್ಸ್ ಜಿಯೋ ಮಂಗಳವಾರ (ಜನವರಿ 24) 50 ನಗರಗಳಲ್ಲಿ ತನ್ನ ಟ್ರೂ 5ಜಿ ಸೇವೆಗಳ ಅತಿದೊಡ್ಡ ಬಿಡುಗಡೆಯನ್ನು ಘೋಷಿಸಿದೆ. ಇದರೊಂದಿಗೆ ದೇಶದ 184 ನಗರಗಳಲ್ಲಿ ಜಿಯೋ ಬಳಕೆದಾರರು ಈಗ ಜಿಯೋ ಟ್ರೂ 5ಜಿ ಸೇವೆಗಳನ್ನು ಪಡೆಯುತ್ತಿದ್ದಾರೆ. ಮಂಗಳವಾರದಿಂದ ಪ್ರಾರಂಭ ಆದ ಸೇವೆಯೊಂದಿಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಪಡೆಯಲು … Continued

ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ; ಪ್ರಮುಖ ಆರೋಪಿ ಶರಣಾಗತಿ

ಇಂಫಾಲ: ಮಂಗಳವಾರ ಮಣಿಪುರದ ತೌಬಲ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಪ್ರಮುಖ ಆರೋಪಿ ಪೊಲೀಸರ ಮುಂದೆ ಶರಣಾಗಿದ್ದಾನೆ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಿಜೆಪಿ ಪಕ್ಷದ ರಾಜ್ಯ ಘಟಕದ ಮಾಜಿ ಸೈನಿಕರ ಕೋಶದ ಸಂಚಾಲಕ ಲೈಶ್ರಾಮ್ ರಾಮೇಶ್ವರ್ ಸಿಂಗ್ ಅವರನ್ನು ಕ್ಷೇತ್ರ ಲೈಕೈ ಪ್ರದೇಶದ ಅವರ ನಿವಾಸದ … Continued

ಧಾರವಾಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿನಲ್ಲಿ ಜನವರಿ ೨೯ರಂದು ಬೆಳಿಗ್ಗೆ ೧೦:೩೦ ಕ್ಕೆ ಎಸ್.ಎಸ್.ಎಲ್.ಸಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. “ಕೌಶಲ್ಯ ಸಂಪಾದನೆಯೊಂದಿಗೆ ಉನ್ನತ ಶಿಕ್ಷಣ” ಹಾಗೂ “ಬೆಳೆಯುತ್ತಿರುವ ಭಾರತದಲ್ಲಿ ಕೈಗಾರಿಕೆಗಳ ಅವಶ್ಯಕತೆ” ವಿಷಯಗಳ ಮೇಲೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಹುಬ್ಬಳ್ಳಿ-ಧಾರವಾಡ ಹಾಗೂ ಸುತ್ತಮುತ್ತಲಿನ ಗ್ರಾಮದ ಶಾಲೆಗಳ ಮಕ್ಕಳು ಈ … Continued