ಹುಡುಗಿಯ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನೇ ಕೊಂದು ಹಾಕಿದ…!

ಊಡುಪಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮೂಕ ಪ್ರಾಣಿ ನಾಯಿಯನ್ನು ಕೊಂದಿರುವ ಘಟನೆ ಬೆಳಕಿಗೆ ಬಂದಿದೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಕಾಲೇಜು ವಠಾರದಲ್ಲಿ ನಾಯಿಯೊಂದು ಹುಡುಗಿಯ ಜೊತೆ ಆಟವಾಡಿದ್ದಕ್ಕೆ ಕಾಲೇಜು ವಾರ್ಡನ್ ನಾಯಿಯನ್ನೇ ಕೊಂದಿದ್ದು, ಈ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್​ನ ಕಾಲೇಜಿನಲ್ಲಿ ನಡೆದಿದೆ ಎಂದು ಹೇಳಲಾಗಿದೆ.
ಹುಡುಗಿ ಜೊತೆ ಆಟ ಆಡಿದ ಕಾರಣಕ್ಕೆ ಹಾಸ್ಟೆಲ್ ವಾರ್ಡನ್ ರಾಜೇಶ್ ಎಂಬಾತ ನಾಯಿಯನ್ನೇ ಕೊಂದಿದ್ದು ಕೃತ್ಯದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ವಾರ್ಡನ್ ಮೇಲೆ ಪ್ರಕರಣ ದಾಖಲಿಸಲಾಗಿದ್ದು ಮಂಜುಳಾ ಕರ್ಕೇರ ಎಂಬವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement