ಕೇಂದ್ರ ಬಜೆಟ್‌ 2023: ವಿಶ್ವಕರ್ಮರಿಗೆ ವಿಶೇಷ ಯೋಜನೆ ಕೌಶಲ್ ಸಮ್ಮಾನ್ ಪ್ರಕಟ

ನವದೆಹಲಿ: ಬುಧವಾರ ಮಂಡಿಸಲಾದ ಕೇಂದ್ರ ಬಜೆಟ್‌ನಲ್ಲಿ ಭಾರತಾದ್ಯಂತ ನೂರಾರು ವರ್ಷಗಳಿಂದ ಕರಕುಶಲ ಕೆಲಸ, ವಸ್ತುಗಳ ತಯಾರಿಕೆಯಲ್ಲಿ ನಿಷ್ಣಾತರಾಗಿರುವ ವಿಶ್ವಕರ್ಮ ಜನಾಂಗದವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ.
ಪಿಎಂ ವಿಕಾಸ್ ಅಡಿ ‘ಪ್ರಧಾನ ಮಂತ್ರಿ ವಿಶ್ವಕರ್ಮ ಕೌಶಲ್ ಸಮ್ಮಾನ್’ ಯೋಜನೆ ಪ್ರಕಟಿಸಲಾಗಿದೆ, ಈ ಯೋಜನೆಯಡಿ ಫಲಾನುಭವಿಗಳು ಸಹಾಯಧನ, ಸಾಲ ಸೌಲಭ್ಯ, ತರಬೇತಿ, ಆಧುನಿಕ ಕೌಶಲ್ಯ ಅಳವಡಿಕೆಗೆ ಬೇಕಾದ ಹಣಕಾಸು ನೆರವು ವಿಶ್ವಕರ್ಮಿಗಳಿಗೆ ಸಿಗಲಿದೆ.
ಆತ್ಮನಿರ್ಭರಕ್ಕೆ ಅನುಗುಣವಾಗಿ ವಿಶ್ವಕರ್ಮರಿಗೆ ಈ ಯೋಜನೆ ಘೋಷಿಸಲಾಗಿದ್ದು, ಇದು ವಿಶ್ವಕರ್ಮರಿಗಾಗಿಯೇ ರಾಷ್ಟ್ರೀಯವಾಗಿ ಘೋಷಿಸಿದ ಮೊದಲ ವಿಶೇಷ ಯೋಜನೆಯಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ: ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement