140 ಕೋಟಿ ಭಾರತೀಯರ ನಂಬಿಕೆಯೇ ನನ್ನ ರಕ್ಷಾ ಕವಚ : ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು, 10 ವರ್ಷಗಳ ಯುಪಿಎ ಆಡಳಿತವು ದೇಶವನ್ನು ರಕ್ತಹೀನಗೊಳಿಸಿದ ಹಗರಣಗಳ ದಶಕವಾಗಿತ್ತು ಎಂದು ಕರೆದರು. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯಕ್ಕೆ ಉತ್ತರ ನೀಡುವಾಗ ಮಾತನಾಡಿದ ಪ್ರಧಾನಿ ಮೋದಿ, ಅದಾನಿ-ಹಿಂಡೆನ್‌ಬರ್ಗ್ ವಿಷಯದ ಬಗ್ಗೆ ತಮ್ಮನ್ನು ಗುರಿಯಾಗಿಸಲು ಪ್ರಯತ್ನಿಸುತ್ತಿರುವ ಪ್ರತಿಪಕ್ಷಗಳ ಮೇಲೆ ಪ್ರತಿ ವಾಗ್ದಾಳಿ … Continued

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಸಚಿವರು ಅತಿಕ್ರಮಿಸಿಕೊಂಡಿದ್ದ ಸರ್ಕಾರಿ ಜಾಗ ಮರಳಿ ಪಡೆದ ಆಡಳಿತ

ಶ್ರೀನಗರ: ಕಳೆದ 75 ವರ್ಷಗಳಲ್ಲಿ ಪ್ರಬಲ ವ್ಯಕ್ತಿಗಳು ವಶಪಡಿಸಿಕೊಂಡಿದ್ದ ಸರ್ಕಾರ ಮತ್ತು ಸಮುದಾಯದ ಜಮೀನುಗಳ ಮೇಲಿನ ಪ್ರಮುಖ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮುಂದುವರೆಸಿರುವ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿಗಳು ಸೋಮವಾರ ಇಬ್ಬರು ಹಿರಿಯ ರಾಜಕಾರಣಿಗಳಿಂದ ಸರ್ಕಾರದ ಮತ್ತು ಅರಣ್ಯ ಭೂಮಿಯನ್ನು ಹಿಂಪಡೆದಿದ್ದಾರೆ. ಸೋಮವಾರ ಜಮ್ಮು ಜಿಲ್ಲೆಯಲ್ಲಿ ಹಿಂಪಡೆಯಲಾದ 175 ಕ್ಕೂ ಹೆಚ್ಚು ಕನಲ್ ಪ್ರೈಮ್ ಸ್ಟೇಟ್ … Continued

ಬನವಾಸಿ: ಫೆಬ್ರವರಿ 25, 26 ಎರಡು ದಿನಗಳ ಕದಂಬೋತ್ಸವ

ಶಿರಸಿ:ಐತಿಹಾಸಿಕ ಬನವಾಸಿಯ ಕದಂಬೋತ್ಸವ ಫೆಬ್ರವರಿ 25 ಹಾಗೂ 26ರಂದು ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಗರದ ಮಿನಿವಿಧಾನಸೌದದಲ್ಲಿ ಕದಂಬೋತ್ಸವ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಅವರು, ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಕದಂಬೋತ್ಸವ ಸ್ಥಗಿತಗೊಳಿಸಲಾಗಿತ್ತು. ಈ ವರ್ಷ ಕದಂಬೋತ್ಸವ ನಡೆಸಲು … Continued

ಶಿಕ್ಷಣಕ್ಕಾಗಿ ಬೆಳಕು ಯೋಜನೆ ಕರ್ಣಾಟಕ ಬ್ಯಾಂಕ್‌ ದೃಷ್ಟಿಯಲ್ಲಿ ಖರ್ಚಲ್ಲ, ಸಮಾಜಮುಖಿ ಬದ್ಧತೆಗೆ ವಿನಿಯೋಗ : ಮಹಾಬಲೇಶ್ವರ ಎಂ.ಎಸ್.

ಶಿರಸಿ: ಲಾಭದಲ್ಲಿ ಸಮಾಜಕ್ಕೆ ಒಂದಂಶ ಅರ್ಪಿಸಬೇಕು ಎಂಬ ನಿಟ್ಟಿನಲ್ಲಿ ಕರ್ಣಾಟಕ ಬ್ಯಾಂಕ್ ಸೇವೆ ಸಲ್ಲಿಸುತ್ತಿದ್ದು, ಅದರ ಭಾಗವಾಗಿ ಶಿಕ್ಷಣಕ್ಕಾಗಿ ಬೆಳಕು ಎಂಬ ಯೋಜನೆ ಸೆಲ್ಕೋದ ಜೊತೆಗೆ ಅನುಷ್ಠಾನವಾಗುತ್ತಿದೆ. ಇದು ಅಕ್ಷರಶಃ ಮಕ್ಕಳ ಓದಿಗೆ, ಶೈಕ್ಷಣಿಕ ಬೆಳವಣಿಗೆಗೆ ನೆರವಾಗಿದೆ ಎಂಬ ಸಮಾಧಾನವಿದೆ. ಬ್ಯಾಂಕ್‌ನ ದೃಷ್ಟಿಯಲ್ಲಿ ಇದು ಖರ್ಚಲ್ಲ, ಸಮಾಜದ ಬದ್ಧತೆಯ ದೃಷ್ಟಿಯಲ್ಲಿ ವಿನಿಯೋಗ ಎಂದು ಕರ್ಣಾಟಕ ಬ್ಯಾಂಕ್‌ನ … Continued

ಕೇರಳದ ತೃತೀಯಲಿಂಗಿ ದಂಪತಿಗೆ ಮಗು ಜನನ

ಕೋಝಿಕ್ಕೋಡ್‌ : ಕೇರಳದ ಕೋಝಿಕ್ಕೋಡ್‌ನ ತೃತೀಯಲಿಂಗಿ ದಂಪತಿ ಜಿಯಾ ಪಾವಲ್ ಮತ್ತು ಜಹಾದ್ ಅವರ ಗರ್ಭಧಾರಣೆಯ ಫೋಟೋಗಳು ಇತ್ತೀಚೆಗೆ ವೈರಲ್ ಆಗಿದ್ದು, ಈಗ ಅವರು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ಬೆಳಗ್ಗೆ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಮಗು ಜನಿಸಿದೆ ಎಂದು ವರದಿಯಾಗಿದೆ. ಮಗು ಮತ್ತು ಜಹಾದ್ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತೃತೀಯಲಿಂಗಿ … Continued

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರಗೆ ಇ.ಡಿ. ಸಮನ್ಸ್, ಮಗಳಿಗೆ ಸಿಬಿಐ ನೋಟಿಸ್

ಶಿವಮೊಗ್ಗ: ಫೆಬ್ರವರಿ 22 ರಂದು ತನ್ನ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ನೀಡಿದೆ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ ಬುಧವಾರ ಹೇಳಿದ್ದಾರೆ, ಸಿಬಿಐ ತನ್ನ ಪುತ್ರಿ ಐಶ್ವರ್ಯಾ ಶಿವಕುಮಾರ್‌ಗೆ ನೋಟಿಸ್ ಜಾರಿ ಮಾಡಿದೆ ಎಂದು ಅವರು ಹೇಳಿದರು. ಶಿವಮೊಗ್ಗದಲ್ಲಿ ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued

ಧಾರವಾಡ: ಗರ್ಭಿಣಿಯ ಚೆಕ್​ಅಪ್​ ವೇಳೆ ವೈದ್ಯಕೀಯ ನಿರ್ಲಕ್ಷ್ಯ ತೋರಿದ ವೈದ್ಯೆಗೆ ₹ 11.10 ಲಕ್ಷ ಪರಿಹಾರ ನೀಡಲು ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ

ಧಾರವಾಡ: ಶಿಶುವಿನ ಅಂಗವೈಕಲ್ಯದ ಬಗ್ಗೆ ತಿಳಿಸದೆ ವೈದ್ಯಕೀಯ ನಿರ್ಲಕ್ಷ್ಯ ಮಾಡಿದ ಕಾರಣಕ್ಕೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ವೈದ್ಯೆಯೊಬ್ಬರಿಗೆ 11,10,000 ರೂ.ಗಳ ದಂಡ ವಿಧಿಸಿದೆ. ಇಲ್ಲಿನ ಶ್ರೀನಗರ ಭಾವಿಕಟ್ಟಿ ಪ್ಲಾಟ ನಿವಾಸಿ ಪರಶುರಾಮ ಘಾಟಗೆ ಎಂಬವರು ತಮ್ಮ ಪತ್ನಿ ಗರ್ಭವತಿಯಾದ 3ನೇ ತಿಂಗಳಿಂದ 9ನೇ ತಿಂಗಳಿನ ವರೆಗೆ ಧಾರವಾಡದ ಮಾಳಮಡ್ಡಿ ನರ್ಸಿಂಗ್ ಹೋಂನ … Continued

ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವವಿದೆ, ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಹಣ ನೀಡಿದ್ದೇನೆ: ಗೋಕರ್ಣದಲ್ಲಿ ಅರ್ಚಕರ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಎಚ್‌ಡಿಕೆ

ಗೋಕರ್ಣ: ನಾನು ಬ್ರಾಹ್ಮಣ ಸಮುದಾಯದ ವಿರೋಧಿಯಲ್ಲ,ನಾನು ಅಂತಹ ಹೇಳಿಕೆ ನೀಡಿಲ್ಲ ಎಂದು ಮಾಜಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೆ ಸ್ಪಷ್ಟನೆ ನೀಡಿದ್ದಾರೆ. ಬ್ರಾಹ್ಮಣ ಸಮುದಾಯದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಹೇಳಿಕೆಯಿಂದ ವಿವಾದ ಭಿಗಿಲೆದ್ದಿದ್ದು, ಇಂದು, ಬುಧವಾರ ಉತ್ತರಕನ್ನಡ ಜಿಲ್ಲೆಯ ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಮೂರನೇ ಹಂತದ ಪಂಚರತ್ನ ರಥಯಾತ್ರೆ ಪ್ರಾರಂಭಿಸುವ ಮುನ್ನ ಗೋಕರ್ಣದಲ್ಲಿರುವ … Continued

ಪರಿಸರ ಸ್ನೇಹಿ ಸಂದೇಶ ಸಾರಲು ಪ್ಲಾಸ್ಟಿಕ್‌ ಮರುಬಳಕೆ ಮಾಡಿ ತಯಾರಿಸಿದ ಜಾಕೆಟ್ ಧರಿಸಿ ಸಂಸತ್ತಿಗೆ ಬಂದ ಪ್ರಧಾನಿ ಮೋದಿ

ನವದೆಹಲಿ: ಹವಾಮಾನ ವೈಪರೀತ್ಯದ ವಿರುದ್ಧದ ಹೋರಾಟವನ್ನು ಜನಾಂದೋಲನವನ್ನಾಗಿಸುವ ಪ್ರಯತ್ನದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ಲಾಸ್ಟಿಕ್ ಬಾಟಲಿಗಳ ಮರುಬಳಕೆಯಿಂದ ತಯಾರಿಸಿದ ಜಾಕೆಟ್ ಧರಿಸಿ ಬುಧವಾರ ಸಂಸತ್ತಿಗೆ ಹಾಜರಾಗಿದ್ದಾರೆ. ಪ್ರಧಾನಿಯವರು ಇಂದು, ಬುಧವಾರ ರಾಜ್ಯಸಭೆಗೆ ಆಕಾಶ ನೀಲಿ ಬಣ್ಣದ ಪ್ಲಾಸ್ಟಿಕ್‌ನಿಂದ ತಯಾರಿಸಲಾದ ಜಾಕೆಟ್ ಧರಿಸಿಕೊಂಡು ಬಂದಿದ್ದಾರೆ. ಬುಧವಾರ ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ಸಲ್ಲಿಸಲು ಪ್ರಧಾನಿ … Continued

2022ರಲ್ಲಿ ಬೆಂಗಳೂರು ವಿಮಾನ ನಿಲ್ದಾಣದಿಂದ 2.75 ಕೋಟಿ ಮಂದಿ ಪ್ರಯಾಣ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಹೊಸ ದಾಖಲೆ ಬರೆದಿದೆ. 2022 ರಲ್ಲಿ ಇಲ್ಲಿಂದ 2.75 ಕೋಟಿ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ..! 2022 ರಲ್ಲಿ ವಿಮಾನ ನಿಲ್ದಾಣವು ದೇಶೀಯ ವಲಯದಲ್ಲಿ 85 ಪ್ರತಿಶತದಷ್ಟು ಚೇತರಿಕೆ ಕಂಡಿದ್ದು, ಅಂತಾರಾಷ್ಟ್ರೀಯ ವಲಯದಲ್ಲಿ 65 ಪ್ರತಿಶತದಷ್ಟು ಚೇತರಿಕೆ ಕಂಡಿದೆ. 2019 ರ ವರ್ಷಕ್ಕೆ ಹೋಲಿಸಿದರೆ 2022 ರಲ್ಲಿ ಬೆಂಗಳೂರು … Continued