ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ ಜಾರಿ: ಸಿಎಂ ಬೊಮ್ಮಾಯಿ ಭರವಸೆ

ಹುಬ್ಬಳ್ಳಿ: ರಾಜ್ಯ ಸರ್ಕಾರಿ ನೌಕರರಿಂದ 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆ, ಮಾರ್ಚ್‌ ೧ರಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಏತನ್ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗ ಜಾರಿ ಸಂಬಂಧ ಮಧ್ಯಂತರ ವರದಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಈ ವರದಿ ಕೈಸೇರಿದ ಬಳಿಕ ವರದಿಯನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ … Continued

ಇಂದಿನಿಂದ ರಾಜ್ಯ ಸರ್ಕಾರಿ ನೌಕರರ ಮುಷ್ಕರ: ಈ ಎಲ್ಲ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : 7ನೇ ವೇತನ ಆಯೋಗ ಜಾರಿ ಮತ್ತು ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (OPS) ಜಾರಿಗೊಳಿಸುವಂತೆ ಆಗ್ರಹಿಸಿ ನಾಳೆ ಮಾರ್ಚ್‌ 1ರಿಂದ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಹೇಳಿದ್ದು, ಬಹುತೇಕ ಎಲ್ಲ ಸೇವೆಗಳಲ್ಲೂ ವ್ಯತ್ಯಯವಾಗಬಹದು. ಬುಧವಾರದಿಂದ ಸರ್ಕಾರಿ ನೌಕರರು ರಾಜ್ಯಾದ್ಯಂತ ಕರ್ತವ್ಯಕ್ಕೆ ಹಾಜರಾಗದೆ ಅನಿರ್ಧಿಷ್ಟವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ. … Continued

ದೆಹಲಿ ಮದ್ಯ ಹಗರಣ: ತಮ್ಮ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು, ಮಂಗಳವಾರ ಮಧ್ಯಾಹ್ನ 3:50ಕ್ಕೆ ವಿಚಾರಣೆ ನಡೆಸಲು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಒಪ್ಪಿಗೆ ನೀಡಿದ್ದಾರೆ. ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸಿಸೋಡಿಯಾ ಅವರ … Continued

ರಾಜ್ಯ ಸರ್ಕಾರದ ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರಕಟ : ಮೂವರಿಗೆ ಪ್ರಶಸ್ತಿ ಘೋಷಣೆ

ಬೆಂಗಳೂರು: ಕನ್ನಡ ಸಾಹಿತ್ಯ ಲೋಕದಲ್ಲಿ ಅನನ್ಯ ಸೇವೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ಕೊಡ ಮಾಡುವ ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರಕಟಗೊಂಡಿದೆ. ಕೋವಿಡ್ ಸಾಂಕ್ರಾಮಿಕ ಕಾರಣದಿಂದ ಎರಡು ವರ್ಷದ ಪ್ರಶಸ್ತಿ ಘೋಷಿಸಿರಲಿಲ್ಲ. ಈಗ ಈ ವರ್ಷದ ಪ್ರಶಸ್ತಿಯೂ ಸೇರಿದಂತೆ ಏಕಕಾಲಕ್ಕೆ ಮೂರು ವರ್ಷದ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸೋಮವಾರ ರಾತ್ರಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇಂದು, ಮಂಗಳವಾರ ಕದಂಬೋತ್ಸವ … Continued

ಇಬ್ಬರು ಭಯೋತ್ಪಾದಕರ ಕಿಂಗ್‌ಪಿನ್‌ಗಳ ನಂತರ ಕರಾಚಿಯಲ್ಲಿ ಹತ್ಯೆಯಾದ ಕಾಶ್ಮೀರಿ ಭಯೋತ್ಪಾದಕ ಸಂಘಟನೆ ಮಾಜಿ ಕಮಾಂಡರ್‌

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಅಲ್ ಬದರ್‌ ಮಾಜಿ ಕಮಾಂಡರ್ ಸೈಯದ್ ಖಾಲಿದ್ ರಝಾ ಅವರನ್ನು ಪಾಕಿಸ್ತಾನದ ಕರಾಚಿಯಲ್ಲಿರುವ ಅವರ ನಿವಾಸದ ಹೊರಗೆ ಭಾನುವಾರ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇದು ಕಳೆದ ಒಂದು ವಾರದಲ್ಲಿ ಕಾಶ್ಮೀರಿ ಭಯೋತ್ಪಾದಕನ ಮೂರನೇ ಹತ್ಯೆಯಾಗಿದೆ – ಅದರಲ್ಲಿ ಎರಡು ಪಾಕಿಸ್ತಾನದಲ್ಲಿ ಮತ್ತು ಒಂದು ಅಫ್ಘಾನಿಸ್ತಾನದಲ್ಲಿ ನಡೆದಿದೆ. ಫೆಬ್ರವರಿ 21 … Continued

ಹೆಚ್ಚಿನ ಪಿಂಚಣಿ ಆಯ್ಕೆ ಮಾಡಲು ಇದ್ದ ಕಾಲಾವಕಾಶ ವಿಸ್ತರಿಸಿದ ಇಪಿಎಫ್‌ಒ

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಸೋಮವಾರ ಚಂದಾದಾರರಿಗೆ ಹೆಚ್ಚಿನ ಪಿಂಚಣಿ ಆಯ್ಕೆ ಮಾಡಲು ಮೇ 3ರ ವರೆಗೆ ಗಡುವನ್ನು ವಿಸ್ತರಿಸಿದೆ. ಈ ಹಿಂದೆ, ಅಧಿಕ ಪಿಂಚಣಿಯನ್ನು ಆಯ್ಕೆ ಮಾಡಲು ಮಾರ್ಚ್ 3 ಕೊನೆಯ ದಿನಾಂಕ ಎಂದು ಇಪಿಎಫ್‌ ಹೇಳಿತ್ತು. 2022ರ ನವೆಂಬರ್ 4 ರಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ನೌಕರರ ಭವಿಷ್ಯ … Continued

ಐಆರ್‌ ಸಿಟಿಸಿ ಹಗರಣ: ಲಾಲು ಪ್ರಸಾದ ಯಾದವ, ರಾಬ್ರಿ ದೇವಿಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ನವದೆಹಲಿ: ಭಾರತೀಯ ರೈಲ್ವೇ ಕೇಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ರಾಷ್ಟ್ರೀಯ ಜನತಾ ದಳ (RJD) ಮುಖ್ಯಸ್ಥ ಲಾಲು ಪ್ರಸಾದ ಯಾದವ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ. ಹಗರಣವು ಭಾರತೀಯ ರೈಲ್ವೇಯಲ್ಲಿ ಭೂಮಿಗೆ ಬದಲಾಗಿ ಉದ್ಯೋಗಗಳನ್ನು ಒದಗಿಸಿದೆ ಎಂದು … Continued

15000 ಶಾಲಾ ಶಿಕ್ಷಕರ ನೇಮಕಾತಿಗೆ 1:1 ಹೊಸ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ ‘1:1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಇಂದು, ಸೋಮವಾರ ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿಸಿ ನಾಗೇಶ ತಿಳಿಸಿದ್ದಾರೆ. 15 ಸಾವಿರ … Continued

ದೆಹಲಿ ಸಾರಾಯಿ ನೀತಿ ಪ್ರಕರಣ: ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾಗೆ 5 ದಿನಗಳ ಕಾಲ ಸಿಬಿಐ ಕಸ್ಟಡಿ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಭಾನುವಾರ ರಾತ್ರಿ ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿರುವ ದೆಹಲಿ ಉಪ ಮುಖ್ಯಮಂತ್ರಿ ಹಾಗೂ ಎಎಪಿ ವರಿಷ್ಠ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಐದು ದಿನಗಳ ಸಿಬಿಐ ಕಸ್ಟಡಿಗೆ ಕಳುಹಿಸಲಾಗಿದೆ. ಸಿಸೋಡಿಯಾ ಅವರನ್ನು ರೌಸ್ ಅವೆನ್ಯೂ ನ್ಯಾಯಾಲಯದ ನ್ಯಾಯಾಧೀಶ ಎಂ.ಕೆ. ನಾಗಪಾಲ ಅವರ ಮುಂದೆ ಹಾಜರುಪಡಿಸಲಾಯಿತು. ಸಿಬಿಐ ಕೋರ್ಟ್ … Continued