ನಿಮ್ಮ ಪ್ರೀತಿಯ ಋಣ ತೀರಿಸುವೆ : ಬೆಳಗಾವಿಯಲ್ಲಿ 2240 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ-ಶಂಕುಸ್ಥಾಪನೆ ಮಾಡಿದ ನಂತರ ಪ್ರಧಾನಿ ಮೋದಿ ಭರವಸೆ

ಬೆಳಗಾವಿ : ಬೆಳಗಾವಿಯಿಂದ ಇಂದು ಇಡೀ ದೇಶದ ಕೋಟ್ಯಂತರ ರೈತರಿಗೆ 13ನೇ ಕಂತಿನ 16 ಸಾವಿರ ಕೋಟಿ ರೂಪಾಯಿ ಜಮೆಯಾಗಿದೆ. ಇಷ್ಟೊಂದು ದೊಡ್ಡ ಮೊತ್ತ ಒಂದು ಕ್ಷಣದಲ್ಲಿ ನೇರವಾಗಿ ರೈತರ ಖಾತೆಗೆ ಜಮೆಯಾಗುತ್ತಿರುವುದು ಸೋಜಿಗದ ಸಂಗತಿ. ಯಾವುದೇ ಸೋರಿಕೆಯಿಲ್ಲದೇ ಇಷ್ಟೊಂದು ದೊಡ್ಡ ಮೊತ್ತ ಜಮೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಬೆಳಗಾವಿಯ ಜನರು ನೀಡಿದ … Continued

ಚುನಾವಣೋತ್ತರ ಸಮೀಕ್ಷೆ ಪ್ರಕಟ : ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಒಕ್ಕೂಟ ಅಧಿಕಾರಕ್ಕೆ ಬರುವ ಸಾಧ್ಯತೆ; ಮೇಘಾಲಯದಲ್ಲಿ ಎನ್‌ಪಿಪಿ ಏಕೈಕ ದೊಡ್ಡ ಪಕ್ಷ

ನವದೆಹಲಿ: ತ್ರಿಪುರಾವನ್ನು ಪೂರ್ಣ ಬಹುಮತದೊಂದಿಗೆ ಉಳಿಸಿಕೊಳ್ಳಲು ಬಿಜೆಪಿ ಸಜ್ಜಾಗಿದೆ. ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಸೋಮವಾರ ಭವಿಷ್ಯ ನುಡಿದಿದೆ. ಎಕ್ಸಿಟ್ ಪೋಲ್ ಪ್ರಕಾರ, ಬಿಜೆಪಿ 36 ರಿಂದ 45 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ, ಆದರೆ ತಿಪ್ರಾ … Continued

ಇನ್ನು ಹುಬ್ಬಳ್ಳಿಯಿಂದ ಪುಣೆಗೆ ಪ್ರತಿದಿನ ವಿಮಾನ ಸಂಚಾರ ಆರಂಭ

ಹುಬ್ಬಳ್ಳಿ: ಪುಣೆಗೆ ಹುಬ್ಬಳ್ಳಿಯಿಂದ ಪ್ರತಿ ದಿನ ವಿಮಾನ ಸೇವೆ ಪ್ರಾರಂಭವಾಗಲಿದ್ದು, ಇದರಿಂದ ವಾಣಿಜ್ಯ ನಗರಿಯ ವಿಮಾನಯಾನ ಸಂಪರ್ಕ ಮತ್ತಷ್ಟು ಬಲಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಇಂಡಿಗೋ ವಿಮಾನಯಾನ ಸಂಸ್ಥೆ ಮಾರ್ಚ್ 13 ರಿಂದ ಹುಬ್ಬಳ್ಳಿಯಿಂದ ಪುಣೆಗೆ ಪ್ರತಿ ದಿನ ವಿಮಾನಯಾನ ಸೇವೆ ಪ್ರಾರಂಭಿಸಲಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿ ದಿನ 6E … Continued

ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ, ಯಡಿಯೂರಪ್ಪಗೆ ಜನ್ಮದಿನದ ಶುಭಾಷಯ ಕೋರಿದ ಪ್ರಧಾನಿ ಮೋದಿ

ಶಿವಮೊಗ್ಗ: ಕೆಲವೇ ದಿನಗಳ ಅಂತರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಐದನೇ ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದು, ನೂತನವಾಗಿ ನಿರ್ಮಿಸಿರುವ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಇಂದು, ಸೋಮವಾರ ಲೋಕಾರ್ಪಣೆ ಮಾಡಿದ್ದಾರೆ. ಅಲ್ಲದೆ, ಇಂದು, ಸೋಮವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 80ನೇ ಜನ್ಮದಿನವೂ ಆಗಿದ್ದು, ಮೋಧಿ ಶುಭ ಹಾರೈಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ … Continued

1 ಕೋಟಿ ರೂ. ಸುಪಾರಿ ನೀಡಿ ತಂದೆಯನ್ನೇ ಕೊಲ್ಲಿಸಿದ್ದ ಮಗ: ಪುತ್ರ ಸೇರಿ ಮೂವರನ್ನು ಬಂಧಿಸಿದ ಪೊಲೀಸರು

ಬೆಂಗಳೂರು:ಕೊಲೆ ಪ್ರಕರಣವೊಂದರಲ್ಲಿ ತಂದೆಯ ಕೊಲೆ ಮಾಡಲು ಒಂದು ಕೋಟಿ ರೂ. ಸುಪಾರಿ ನೀಡಿದ್ದ ಮಗ ಸೇರಿದಂತೆ ಮೂವರು ಆರೋಪಿಗಳನ್ನು ಮಾರತ್‍ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಪಾರಿ ನೀಡಿದ್ದ ಪುತ್ರ ಮಣಿಕಂಠ ಹಾಗೂ ಸುಪಾರಿ ಪಡೆದಿದ್ದ ಶಿವಕುಮಾರ ಹಾಗೂ ನವೀನ ಬಂಧಿತ ಆರೋಪಿಗಳು.ಅಪಾರ್ಟಮೆಂಟ್‍ನ ಪಾರ್ಕಿಂಗ್ ಲಾಟ್‍ನಲ್ಲಿ ಫೆಬ್ರವರಿ 13ರಂದು ನಾರಾಯಣಸ್ವಾಮಿ(70) ಎಂಬವರ ಕೊಲೆ ಆಗಿತ್ತು. ಈ ಪ್ರಕರಣದ … Continued

ನಾಲ್ಕು ತಿಂಗಳ ಹಸುಳೆಯೊಂದಿಗೆ ವಿಧಾನಸಭೆ ಕಲಾಪದಲ್ಲಿ ಭಾಗವಹಿಸಿದ ಶಾಸಕಿ…!

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶಕ್ಕೆ ಶಾಸಕಿಯೊಬ್ಬರು ತಮ್ಮ ನಾಲ್ಕು ತಿಂಗಳ ಮಗುವಿನೊಂದಿಗೆ ಭಾಗವಹಿಸಿ ಗಮನ ಸೆಳೆದಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು, ಸೋಮವಾರ ಮುಂಬೈಗೆ ಆಗಮಿಸಿದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‍ಸಿಪಿ) ಶಾಸಕಿ ಸರೋಜ್ ಅಹಿರೆ ತಮ್ಮ ನಾಲ್ಕು ತಿಂಗಳ ಮಗನೊಂದಿಗೆ ಕಾಣಿಸಿಕೊಂಡರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ನಾಗ್ಪುರದಲ್ಲಿ ನಡೆದ ವಿಧಾನಸಭೆಯ ಚಳಿಗಾಲದ … Continued

ಹೆಚ್ಚಿನ ಸಿಬಿಐ ಅಧಿಕಾರಿಗಳು ಮನೀಶ್ ಸಿಸೋಡಿಯಾ ಬಂಧನ ವಿರೋಧಿಸಿದ್ದಾರೆ : ಅರವಿಂದ ಕೇಜ್ರಿವಾಲ್ ಹೇಳಿಕೆ

ನವದೆಹಲಿ: ದೆಹಲಿ ಮದ್ಯದ ನೀತಿ ಪ್ರಕರಣದಲ್ಲಿ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸುವುದನ್ನು “ಹೆಚ್ಚಿನ ಸಿಬಿಐ ಅಧಿಕಾರಿಗಳು” ವಿರೋಧಿಸಿದ್ದಾರೆ ಎಂದು ತಿಳಿದು ಬಂದಿದೆ ಮತ್ತು “ರಾಜಕೀಯ ಒತ್ತಡ” ದ ಕಾರಣ ಸಾಕ್ಷ್ಯಾಧಾರಗಳಿಲ್ಲದೆ ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ. ಈಗ ರದ್ದಾದ ಮದ್ಯ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ … Continued

ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯದಲ್ಲಿ ಇಂದಿನಿಂದ ಟೋಲ್ ಸಂಗ್ರಹ

ಬೆಂಗಳೂರು: ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯ ಮೊದಲ ಹಂತದ ಟೋಲ್‌ ಕೇಂದ್ರಗಳು ಇಂದಿನಿಂದ (ಫೆಬ್ರವರಿ 27ರಿಂದ) ಆರಂಭವಾಗಿದ್ದು, ಇಂದು ಬೆಳಿಗ್ಗೆ 8 ಗಂಟೆಯಿಂದಲೇ ಟೋಲ್​ ಸಂಗ್ರಹ ಆರಂಭವಾಗಿದೆ. ಮಾರ್ಚ್ 11ರಂದು ಪ್ರಧಾನಿ ನರೇಂದ್ರ ಮೋದಿ ಹತ್ತುಪಥಗಳ ಹೆದ್ದಾರಿಯನ್ನು ಉದ್ಘಾಟಿಸಲಿದ್ದು, ಅದಕ್ಕೂ ಮುನ್ನವೇ ಪ್ರಯಾಣಿಕರು ಟೋಲ್ ಕಟ್ಟಬೇಕಿದೆ. 117 ಕಿ.ಮೀ ಉದ್ದದ ಹೆದ್ದಾರಿಯ ಬೆಂಗಳೂರು–ನಿಡಘಟ್ಟವರೆಗಿನ 56 ಕಿ.ಮೀ. ಉದ್ದದ … Continued

ಜರ್ಮನಿಯಲ್ಲಿ ಕೆಲಸ ಮಾಡುವುದನ್ನು ಪರಿಗಣಿಸಿ, ವೀಸಾ ಸರಳಗೊಳಿಸ್ತೇವೆ: ಭಾರತೀಯ ಟೆಕ್ಕಿಗಳಿಗೆ ಹೇಳಿದ ಚಾನ್ಸಲರ್ ಓಲಾಫ್ ಸ್ಕೋಲ್ಜ್

ಬೆಂಗಳೂರು: ಭಾರತೀಯ ಮಾಹಿತಿ ತಂತ್ರಜ್ಞಾನ ತಜ್ಞರು ಜರ್ಮನಿಯಲ್ಲಿ ತಮ್ಮ ಕುಟುಂಬಗಳೊಂದಿಗೆ ಕೆಲಸ ಮಾಡಲು ಮತ್ತು ವಾಸಿಸಲು ವೀಸಾಗಳನ್ನು ನೀಡುವುದನ್ನು ಸರಳಗೊಳಿಸಲು ಜರ್ಮನಿ ಯೋಜಿಸುತ್ತಿದೆ ಎಂದು ಜರ್ಮನ್ ಚಾನ್ಸಲರ್ ಓಲಾಫ್ ಸ್ಕೋಲ್ಜ್ ಹೇಳಿದ್ದಾರೆ. ಫೆಬ್ರವರಿ 25-26 ರವರೆಗೆ ಭಾರತಕ್ಕೆ ಅವರ ಅಧಿಕೃತ ಭೇಟಿಯಲ್ಲಿ, ಸ್ಕೋಲ್ಜ್ ಅವರು ಭಾರತೀಯ ಟೆಕ್ಕಿಗಳಿಗೆ ಜರ್ಮನಿಯಲ್ಲಿ ಕೆಲಸದ ವೀಸಾಗಳನ್ನು ಪಡೆಯುವುದನ್ನು ಸುಲಭಗೊಳಿಸಲು ಜರ್ಮನ್ … Continued

ಚೀನಾದ ಲ್ಯಾಬಿನಿಂದ ಆಕ್ಮಸ್ಮಿಕವಾಗಿ ಸೋರಿಕೆಯಾಗಿ ಕೋವಿಡ್-19 ಸಾಂಕ್ರಾಮಿಕ ರೋಗ ಉಂಟಾಗಿರಬಹುದು: ವರದಿ

ವಾಷಿಂಗ್ಟನ್: ಕೊರೊನಾ ವೈರಸ್ ಸಾಂಕ್ರಾಮಿಕವು ಚೀನೀ ಪ್ರಯೋಗಾಲಯದ ಸೋರಿಕೆಯಿಂದ ಉಂಟಾಗಿರಬಹುದು ಎಂದು ಅಮೆರಿಕದ ಇಂಧನ ಇಲಾಖೆ ಈಗ ಹೇಳುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಗುಪ್ತಚರ ಹೊಸ ಮಾಹಿತಿಯು ಚೀನಾದ ಪ್ರಯೋಗಾಲಯದಲ್ಲಿನ ಆಕಸ್ಮಿಕ ಸೋರಿಕೆಯು ಕೊರೊನಾ ವೈರಸ್ ಸಾಂಕ್ರಾಮಿಕಕ್ಕೆ ಕಾರಣವಾಗಿರುವ ಸಾಧ್ಯತೆಯಿದೆ ಎಂಬ ತೀರ್ಮಾನಕ್ಕೆ ಇಂಧನ ಇಲಾಖೆಯನ್ನು ಪ್ರೇರೇಪಿಸಿದೆ ಎಂದು ದಿ ವಾಲ್ ಸ್ಟ್ರೀಟ್ ಜರ್ನಲ್ … Continued