ಅದಾನಿ ಷೇರುಗಳ ಕುಸಿತದ ಮಧ್ಯೆ ಬ್ಯಾಂಕಿಂಗ್ ವಲಯ ಸ್ಥಿರವಾಗಿದೆ ಎಂದ ಆರ್‌ಬಿಐ

ನವದೆಹಲಿ: ದೇಶದ ಬ್ಯಾಂಕಿಂಗ್ ವ್ಯವಸ್ಥೆಯು ಸ್ಥಿರವಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಇಂದು, ಶುಕ್ರವಾರ ಹೇಳಿದೆ. ಅಲ್ಲದೆ, ಬ್ಯಾಂಕಿಂಗ್ ವಲಯದ ಮೇಲೆ ನಿರಂತರ ನಿಗಾ ಇರಿಸುವುದಾಗಿ ಹೇಳಿದೆ. ಅದಾನಿ ಗ್ರೂಪ್‌ ಸಾಲದ ಕುರಿತು ಭಾರತೀಯ ಬ್ಯಾಂಕ್‌ಗಳ ಬಗ್ಗೆ ಕಳವಳದ ವರದಿಗಳ ನಡುವೆ ಆರ್‌ಬಿಐ (RBI) ಈ ಹೇಳಿಕೆ ಬಂದಿದೆ. ಆರ್‌ಬಿಐನ ಪ್ರಸ್ತುತ ಮೌಲ್ಯಮಾಪನದ ಪ್ರಕಾರ, … Continued

ಬೆಂಗಳೂರಿನಲ್ಲಿ ಚಲಿಸುತ್ತಿರುವ ಕಾರಿನ ಛಾವಣಿ ಮೇಲೆ ನಾಯಿಯ ಸವಾರಿ | ವೀಕ್ಷಿಸಿ

ಬೆಂಗಳೂರು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ನಾಯಿಯೊಂದು ಕುಳಿತಿರುವ ದಿನಾಂಕವಿಲ್ಲದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕ್ಲಿಪ್ ಅನ್ನು ಗುರುವಾರ ಟ್ವಿಟರ್‌ನಲ್ಲಿ ಫಾರೆವರ್ ಬೆಂಗಳೂರು ಬಳಕೆದಾರರು ಹಂಚಿಕೊಂಡಿದ್ದಾರೆ. ಕಾರಿನ ಛಾವಣಿಯ ಮೇಲೆ ಕುಳಿತುಕೊಳ್ಳುವ ಮೊದಲು ಕಂದು ಬಣ್ಣದ ಕಾಲರ್ ನಾಯಿಯು ಚಲಿಸುವ ಕಾರಿನ ಮೇಲೆ ತಾಳ್ಮೆಯಿಂದ ನಿಂತಿರುವುದನ್ನು ಅದು ತೋರಿಸಿದೆ.”ಜಸ್ಟ್ ಬೆಂಗಳೂರು ಥಿಂಗ್ಸ್,” ಪೋಸ್ಟ್‌ನ … Continued

ಐಎಂಎಫ್‌ ಬೇಲ್ಔಟ್ ಷರತ್ತುಗಳು “ಕಲ್ಪನೆಯನ್ನೂ ಮೀರಿವೆ”, ಆದ್ರೆ ಒಪ್ಪಿಕೊಳ್ಳಲೇಬೇಕು: ತೀವ್ರ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಪಾಕ್ ಪ್ರಧಾನಿ

ಪೇಶಾವರ: ಕಲ್ಪನೆಗೂ ಮೀರಿದ ಐಎಂಎಫ್‌ ಬೇಲ್‌ಔಟ್‌ ಷರತ್ತುಗಳಿಗೆ ಸರ್ಕಾರ ಒಪ್ಪಿಗೆ ನೀಡಬೇಕು ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಶುಕ್ರವಾರ ಹೇಳಿದ್ದಾರೆ. ತಿಂಗಳುಗಳಿಂದ ಸ್ಥಗಿತಗೊಂಡಿರುವ ಪ್ರಮುಖ ಹಣಕಾಸಿನ ನೆರವನ್ನು ಪುನರುಜ್ಜೀವನಗೊಳಿಸುವ ಕೊನೆಯ ಮಾತುಕತೆಗಾಗಿ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ನಿಯೋಗ ಮಂಗಳವಾರ ಪಾಕಿಸ್ತಾನಕ್ಕೆ ಬಂದಿಳಿದಿದೆ. ಸರ್ಕಾರವು ಐಎಂಎಫ್‌ ಸೂಚಿಸಿದಂತೆ ತೆರಿಗೆ ಹೆಚ್ಚಳ ಮತ್ತು ಸಬ್ಸಿಡಿ ಕಡಿತ … Continued

ಮಂಗಳೂರು: ಜ್ಯುವೆಲ್ಲರಿ ಅಂಗಡಿಯಲ್ಲಿ ಹಾಡಹಗಲೇ ಚೂರಿಯಿಂದ ಇರಿದು ಸಿಬ್ಬಂದಿ ಕೊಲೆ

ಮಂಗಳೂರು : ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಗೆ ಚೂರಿ ಇರಿದ ಕೊಲೆ ಮಾಡಿರುವ ಘಟನೆ ನಗರದ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಶುಕ್ರವಾರ ನಡೆದ ವರದಿಯಾಗಿದೆ. ಕೊಲೆಯಾದ ಸಿಬ್ಬಂದಿಯನ್ನು ಜುವೆಲ್ಲರಿ ಉದ್ಯೋಗಿ, ಅತ್ತಾವರ ನಿವಾಸಿ ರಾಘವೇಂದ್ರ (52) ಎಂದು ಹೇಳಲಾಗಿದೆ. ಮಧ್ಯಾಹ್ನ ಮುಸುಕು ಹಾಕಿಕೊಂಡು ಬಂದಿದ್ದ ವ್ಯಕ್ತಿ ಈ ಕೃತ್ಯ ಎಸಗಿದ್ದು, ಜ್ಯುವೆಲ್ಲರಿ ಮಾಲೀಕ ಊಟಕ್ಕೆಂದು ತೆರಳಿದ್ದಾಗ ಮುಸಕುಕುಧಾರಿ … Continued

ಪಕ್ಷ ವಿರೋಧಿ ಚಟುವಟಿಕೆ ; ಮಾಜಿ ಸಿಎಂ ಅಮರಿಂದರ್ ಸಿಂಗ್ ಪತ್ನಿ, ಸಂಸದೆ ಪ್ರಣೀತ್ ಕೌರ್ ಕಾಂಗ್ರೆಸ್ಸಿನಿಂದ ಅಮಾನತು

ನವದೆಹಲಿ: ಬಿಜೆಪಿ ಪರವಾಗಿ ಕೆಲಸ ಮಾಡಿ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಪಂಜಾಬಿನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪತ್ನಿ ಹಾಗೂ ಲೋಕಸಭಾ ಸದಸ್ಯೆ ಪ್ರಣೀತ್ ಕೌರ್ ಅವರನ್ನು ಕಾಂಗ್ರೆಸ್ ಪಕ್ಷವು ಶುಕ್ರವಾರ ಅಮಾನತುಗೊಳಿಸಿದೆ. ಕಾಂಗ್ರೆಸ್ ಮುಖ್ಯಸ್ಥರು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರಿಂದ ದೂರನ್ನು … Continued

ಪುತ್ತೂರು: ಕಾರ್​​ಗೆ ಡಿಕ್ಕಿ ಹೊಡೆದ ನಂತ್ರ ಬಂಪರ್‌ ಒಳಗೆ ಸಿಲುಕಿದ ನಾಯಿ : ಅದೇ ಸ್ಥಿತಿಯಲ್ಲಿ 70 ಕಿಮೀ ಸಾಗಿದ್ರೂ ಯಾವುದೇ ಗಾಯಗಳಿಲ್ಲದೆ ಪಾರು..! ವೀಕ್ಷಿಸಿ

ಮಂಗಳೂರು : ಕಾರಿಗೆ ಡಿಕ್ಕಿಯಾದ ನಾಯಿಯೊಂದು ನಂತರ ಕಾರಿನ ಬಂಪರಿನೊಳಗೆ ಸಿಲುಕಿಕೊಂಡಿದ್ದು, ನಂತರ ಕಾರು 70 ಕಿಮೀ ದೂರ ಸಾಗಿದೆ. ಆದರೂ ನಾಯಿ ಮಾತ್ರ ಯಾವುದೇ ಗಾಯಗಳಾಗದೆ ಬಂಪರ್ ಒಳಗಿನಿಂದ ಬಚಾವ್‌ ಆಗಿ ಬಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು-ಸುಬ್ರಹ್ಮಣ್ಯ ರಸ್ತೆಯ ಬಳ್ಪ ಎಂಬಲ್ಲಿ ನಡೆದ ವರದಿಯಾಗಿದೆ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿ … Continued

ಬಾಲ್ಯ ವಿವಾಹಗಳ ವಿರುದ್ಧ ಬೃಹತ್ ಕಾರ್ಯಾಚರಣೆ : 4,000 ಪ್ರಕರಣಗಳು ದಾಖಲು, 1,800 ಜನರ ಬಂಧನ

ಗುವಾಹಟಿ: ಅಸ್ಸಾಂನಲ್ಲಿ ಬಾಲ್ಯ ವಿವಾಹದ ವಿರುದ್ಧದ ಬೃಹತ್‌ ಕಾರ್ಯಾಚರಣೆಯಲ್ಲಿ ಪೊಲೀಸರು ಶುಕ್ರವಾರದ ವರೆಗೆ  4,004 ಪ್ರಕರಣಗಳನ್ನು ದಾಖಲಿಸಿದ್ದು, 1,800 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶುಕ್ರವಾರ ಮುಂಜಾನೆಯಿಂದಲೇ ರಾಜ್ಯಾದ್ಯಂತ ದಮನ ಕಾರ್ಯ ಆರಂಭಗೊಂಡಿದ್ದು, ಮುಂದಿನ ಮೂರ್ನಾಲ್ಕು ದಿನಗಳು ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಅಸ್ಸಾಂ ಬಾಲ್ಯವಿವಾಹಗಳ ಮೇಲೆ ಬೃಹತ್ … Continued

ಕರ್ನಾಟಕ ಭೂಮಾಪನ ಇಲಾಖೆಯಲ್ಲಿ 2,000 ಭೂ ಮಾಪಕರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ: ದ್ವಿತೀಯ ಪಿಯು ಆದವರು ಅರ್ಜಿ ಸಲ್ಲಿಸಬಹುದು..

ಬೆಂಗಳೂರು : ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಪರವಾನಗಿ ಭೂಮಾಪಕರುಗಳ ಕೊರತೆ ಇದ್ದು 2,000 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ ‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ . ರಾಜ್ಯದ ವಿವಿಧ ಜಿಲ್ಲೆಗಳಿಗೆ ಒಟ್ಟು 2 ಸಾವಿರ ಲ್ಯಾಂಡ್‌ ಸರ್ವೇಯರ್‌ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಶುಲ್ಕ … Continued

ದೆಹಲಿ ಗುರುಗ್ರಾಮದಲ್ಲಿ ಬೈಕನ್ನು 4 ಕಿಮೀ ಎಳೆದೊಯ್ದ ಕಾರು; ಎಳೆದೊಯ್ಯುವಾಗ ರಸ್ತೆಯಲ್ಲಿ ಬೆಂಕಿ ಕಿಡಿ ಹಾರುವ ವೀಡಿಯೊ ವೈರಲ್ | ವೀಕ್ಷಿಸಿ

ದೆಹಲಿಯಲ್ಲಿ ನಡೆದ ಮತ್ತೊಂದು ಹಿಟ್ ಅಂಡ್ ಡ್ರ್ಯಾಗ್ ಘಟನೆಯಲ್ಲಿ, ಗುರುಗ್ರಾಮದಲ್ಲಿ ಬುಧವಾರ ರಾತ್ರಿ ಬೈಕ್‌ ಒಂದನ್ನು ಕಾರೊಂದು ಸುಮಾರು ನಾಲ್ಕು ಕಿಲೋಮೀಟರ್ ವರೆಗೆ ಎಳೆದೊಯ್ದಿದೆ. ಮೋಟಾರ್‌ಸೈಕಲ್‌ಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ನಂತರ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ವಲ್ಪದರಲ್ಲೇ ಪಾರಾಗಿದ್ದಾರೆ, ಆದರೆ ಕಾರಿನಡಿ ಸಿಕ್ಕಿಹಾಕಿಕೊಂಡ ಬೈಕ್‌ ಅನ್ನು ಈ ಕಾರು ನಾಲ್ಕು … Continued

ಶಂಕರಾಭರಣಂ, ಸಾಗರ ಸಂಗಮಂ, ಸ್ವಾತಿ ಮುತ್ಯಂ ಸಿನಿಮಾಗಳ ನಿರ್ದೇಶಕ, ದಾದಾ ಸಾಹೇಬ್ ಫಾಲ್ಕೆ ಪುರಸ್ಕೃತ ಕೆ.ವಿಶ್ವನಾಥ ನಿಧನ

ಹೈದರಾಬಾದ್‌: ಹೆಸರಾಂತ ನಿರ್ದೇಶಕ ಮತ್ತು ಶ್ರೇಷ್ಠ ನಟ, ದಾದಾ ಸಾಹೇಬ್‌ ಪ್ರಶಸ್ತಿ ಪುರಸ್ಕೃತ ಕಲಾ ತಪಸ್ವಿ ಕೆ. ವಿಶ್ವನಾಥ ಅವರು ಇನ್ನಿಲ್ಲ. ಹೈದರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆ ವಿಶ್ವನಾಥ್ ಗುರುವಾರ ರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.. “ಸಿರಿ ಸಿರಿ ಮುವ್ವ” ಶಂಕರಾಭರಣಂ, “ಸಾಗರ ಸಂಗಮಂ,” “ಸ್ವಾತಿ ಮುತ್ಯಂ,” “ಸಿರಿ ವೆನ್ನೆಲ,” “ಸ್ವಯಂ … Continued