ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಹೆಂಡತಿ,ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ; ನಂತರ ತಾನೂ ನೇಣಿಗೆ ಶರಣು

ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೆಂಡತಿ ಹಾಗೂ ಮೂವರು ಮಕ್ಕಳ ಮೇಲೆ ಕೊಡಲಿ, ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ನಂತರ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ ಎಂದು ವರದಿಯಾಗಿದೆ. ಇಂದು, ಬುಧವಾರ ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ … Continued

ಕೇಂದ್ರದ ಬಜೆಟ್‌ 2023: ಯಾವುದು ಅಗ್ಗವಾಗಲಿದೆ..? ಯಾವುದು ತುಟ್ಟಿಯಾಗಲಿದೆ..?

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಐದನೇ ಬಜೆಟ್ 2023 ಅನ್ನು ಸಂಸತ್ತಿನಲ್ಲಿ ಮಂಡಿಸಿದ್ದು, ಇದು ಭಾರತವನ್ನು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಇರಿಸುವ ಗುರಿಯನ್ನು ಹೊಂದಿದೆ. ಹಲವಾರು ವಸ್ತುಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಿರುವುದರಿಂದ ಅನೇಕ ವಸ್ತುಗಳ ಬೆಲೆ ಕಡಿಮೆಯಾಗಲಿವೆ ಹಾಗೂ ಕೆಲವು ವಸ್ತುಗಳ ಸುಂಕಗಳನ್ನು ಹೆಚ್ಚು ಮಾಡಿದ್ದರಿಂದ … Continued

ಕೇಂದ್ರ ಬಜೆಟ್‌ 2023 : ರೈಲ್ವೆಗೆ ಬಜೆಟ್‌ನಲ್ಲಿ ಸಾರ್ವಕಾಲಿಕ ದಾಖಲೆ ಹಣ ಮೀಸಲು, ಒಂದು ಜಿಲ್ಲೆ, ಒಂದು ಉತ್ಪನ್ನ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ

ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ರೈಲ್ವೆಗೆ ದೊಡ್ಡ ಮಟ್ಟದ ಹಣವನ್ನು ಮೀಸಲಿಟ್ಟಿದೆ. ಈ ಬಾರಿಯ ಬಜೆಟ್‌ನಲ್ಲಿ ಒಟ್ಟಾರೆ 2.40 ಲಕ್ಷ ಕೋಟಿ ರೂಪಾಯಿ ಹಣವನ್ನು ರೈಲ್ವೆ ಅಭಿವೃದ್ಧಿಗಾಗಿ ಮೀಸಲಿಡಲಾಗುವುದು ಎಂದು ವಿತ್ತ ಸಚಿನೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. 2013 ಹಾಗೂ 14ರ ಹಣಕಾಸು ವರ್ಷದ ಬಜೆಟ್‌ನಲ್ಲಿ ಘೋಷಣೆ ಮಾಡಿದ ಹಣಕ್ಕಿಂತ 9 ಪಟ್ಟು ಹೆಚ್ಚು … Continued

ಕೇಂದ್ರದ 2023 ಬಜೆಟ್‌: ಮಧ್ಯಮವರ್ಗಕ್ಕೆ ಕೇಂದ್ರ ಬಜೆಟ್ ಬಂಪರ್ ಕೊಡುಗೆ-ಆದಾಯ ತೆರಿಗೆ ಮಿತಿ 5 ಲಕ್ಷದಿಂದ 7 ಲಕ್ಷಕ್ಕೆ ಏರಿಕೆ, ಹಿರಿಯ ನಾಗರಿಕರಿಗೆ ಠೇವಣಿ ಮೊತ್ತ ಮಿತಿ ಏರಿಕೆ

 ನವದೆಹಲಿ: ಕೇಂದ್ರದ 2023 ಬಜೆಟ್‌ 7 ಅಂಶಗಳನ್ನು ಬಜೆಟ್ ಒಳಗೊಳ್ಳಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.ಬಜೆಟ್‌ ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ, ಅಂಚಿನಲ್ಲಿರುವವರಿಗೆ ಸವಲತ್ತು, ಮೂಲಸೌಕರ್ಯ, ಸಾಮರ್ಥ್ಯದ ಸದ್ಬಳಕೆ, ಪರಿಸರ ಸ್ನೇಹಿ ಅಭಿವೃದ್ಧಿ, ಯುವಶಕ್ತಿಗೆ ಉತ್ತೇಜನ ಹಾಗೂ ಆರ್ಥಿಕ ಸುಧಾರಣೆಯ ಏಳು ಅಂಶಗಳನ್ನು ಒಳಗೊಂಡಿರುತ್ತದೆ ಹೇಳಿದ್ದಾರೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 2 ಲಕ್ಷ … Continued

ಕೇಂದ್ರ ಬಜೆಟ್‌ 2023 : ದೇಶದ ಅಭಿವೃದ್ಧಿಗೆ ನಿರ್ಮಲಾ ಸೀತಾರಾಮನ್‌ “ಸಪ್ತ ಸೂತ್ರ”; ಕರ್ನಾಟಕಕ್ಕೆ ಬಂಪರ್‌, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ಘೋಷಣೆ

ನವದೆಹಲಿ: ಕೇಂದ್ರದ 2023 ಬಜೆಟ್‌ 7 ಅಂಶಗಳನ್ನು ಬಜೆಟ್ ಒಳಗೊಳ್ಳಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಬಜೆಟ್‌ ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ, ಅಂಚಿನಲ್ಲಿರುವವರಿಗೆ ಸವಲತ್ತು, ಮೂಲಸೌಕರ್ಯ, ಸಾಮರ್ಥ್ಯದ ಸದ್ಬಳಕೆ, ಪರಿಸರ ಸ್ನೇಹಿ ಅಭಿವೃದ್ಧಿ, ಯುವಶಕ್ತಿಗೆ ಉತ್ತೇಜನ ಹಾಗೂ ಆರ್ಥಿಕ ಸುಧಾರಣೆಯ ಏಳು ಅಂಶಗಳನ್ನು ಒಳಗೊಂಡಿರುತ್ತದೆ ಹೇಳಿದ್ದಾರೆ. ಬಜೆಟ್‌ 2023 ರ 7 ಪ್ರಮುಖಾಂಶಗಳು … Continued

ಆರ್ಥಿಕ ಸಮೀಕ್ಷೆ 2023: ಆರು ವರ್ಷಗಳಲ್ಲಿ ನಗರ ಪ್ರದೇಶಗಳನ್ನೂ ಮೀರಿಸಿದ ಗ್ರಾಮೀಣ ಭಾರತದ ಇಂಟರ್ನೆಟ್ ಚಂದಾದಾರಿಕೆ…!

ನವದೆಹಲಿ: 2023ರ ಬಜೆಟ್ ಅಧಿವೇಶನದ ಆರಂಭದ ದಿನವಾದ ಮಂಗಳವಾರ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆ (2022-23) ವರದಿ ಮಂಡಿಸಿದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ಹಣದುಬ್ಬರವು ಶೇಕಡಾ 6.8 ರಷ್ಟಿದ್ದರೆ, GDP ಬೆಳವಣಿಗೆಯು ಮೂರು ವರ್ಷಗಳಲ್ಲಿ ಕನಿಷ್ಠ 6-6.8 ಶೇಕಡಾ ಎಂದು ಸಮೀಕ್ಷೆ ಮುನ್ಸೂಚಿಸಿದೆ. ಅಲ್ಲದೆ, ಸಮೀಕ್ಷೆಯು ದೇಶದ ಡಿಜಿಟಲ್ ಸಾರ್ವಜನಿಕ … Continued

ಎರಡು ಜೊತೆ ಸಮವಸ್ತ್ರ ನೀಡದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ತರಾಟೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲು ಚೀಲ ನೀಡಬೇಕು ಎಂಬ ಆದೇಶ ಪಾಲಿಸದ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮೌಖಿಕವಾಗಿ ತೀವ್ರ ವಾಗ್ದಾಳಿ ನಡೆಸಿದೆ. ಸರ್ಕಾರಿ ಮಕ್ಕಳಿಗೆ ಎರಡು ಜತೆ ಸಮವಸ್ತ್ರ, 1 ಜತೆ ಶೂ ಹಾಗೂ ಎರಡು … Continued

ಇಸ್ರೇಲ್ ಹೈಫಾ ಬಂದರು ಅದಾನಿ ಗ್ರೂಪ್ ತೆಕ್ಕೆಗೆ

ಅದಾನಿ ಗ್ರೂಪ್ ಹೈಫಾ ಬಂದರನ್ನು ಸ್ವಾಧೀನಪಡಿಸಿಕೊಳ್ಳುವ ಮೂಲಕ ಇಸ್ರೇಲ್‌ಗೆ ತನ್ನ ಪ್ರವೇಶ ಮಾಡಿದೆ. ಈ ಒಪ್ಪಂದವನ್ನು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು “ಅಗಾಧ ಮೈಲಿಗಲ್ಲು” ಎಂದು ಬಣ್ಣಿಸಿದ್ದಾರೆ. ಹಡಗು ಕಂಟೈನರ್‌ಗಳ ವಿಷಯದಲ್ಲಿ ಹೈಫಾ ಬಂದರು ಇಸ್ರೇಲ್‌ನಲ್ಲಿ ಎರಡನೇ ಅತಿದೊಡ್ಡ ಬಂದರು ಮತ್ತು ಪ್ರವಾಸಿ ಕ್ರೂಸ್ ಹಡಗುಗಳನ್ನು ಸಾಗಿಸುವಲ್ಲಿ ದೊಡ್ಡದಾಗಿದೆ. ಅದಾನಿ ಬಂದರುಗಳು ಮತ್ತು ವಿಶೇಷ … Continued