ರಾಮನಗರ: ಗದ್ದೆಗೆ ತೆರಳಿದ್ದ ಬಾಲಕನ ಮೇಲೆ ಚಿರತೆ ದಾಳಿ ; ಆಸ್ಪತ್ರೆಗೆ ದಾಖಲು
ರಾಮನಗರ: ತಂದೆ ಜೊತೆ ಕಬ್ಬಿನ ಗದ್ದೆಗೆ ತೆರಳಿದ್ದ ಬಾಲಕನ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೋರೇಗೌಡನದೊಡ್ಡಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗೌತಮ(14) ಚಿರತೆ ದಾಳಿಗೊಳದಾಗ ಬಾಲಕ ಎಂದು ಗುರುತಿಸಲಾಗಿದೆ. ತಂದೆಯೊಂದಿಗೆ ಕಬ್ಬಿನ ಗದ್ದೆಗೆ ತೆರಳಿದ್ದ ವೇಳೆ ಬಾಲಕ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಬಾಲಕನ ಚೀರಾಟ ಕೇಳಿ … Continued