ರಾಮನಗರ: ಗದ್ದೆಗೆ ತೆರಳಿದ್ದ ಬಾಲಕನ ಮೇಲೆ ಚಿರತೆ ದಾಳಿ ; ಆಸ್ಪತ್ರೆಗೆ ದಾಖಲು

ರಾಮನಗರ: ತಂದೆ ಜೊತೆ ಕಬ್ಬಿನ ಗದ್ದೆಗೆ ತೆರಳಿದ್ದ ಬಾಲಕನ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೋರೇಗೌಡನದೊಡ್ಡಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗೌತಮ​(14) ಚಿರತೆ ದಾಳಿಗೊಳದಾಗ ಬಾಲಕ ಎಂದು ಗುರುತಿಸಲಾಗಿದೆ. ತಂದೆಯೊಂದಿಗೆ ಕಬ್ಬಿನ ಗದ್ದೆಗೆ ತೆರಳಿದ್ದ ವೇಳೆ ಬಾಲಕ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಬಾಲಕನ ಚೀರಾಟ ಕೇಳಿ … Continued

ಚಾಟ್‌ಬಾಟ್‌ನಿಂದ ಡಿಜೆ ವರೆಗೆ: ಮಾನವ ಸಂವಹನವನ್ನು ಮರುವ್ಯಾಖ್ಯಾನಿಸುತ್ತಿರುವ ಆರ್ಟಿಫೀಶಿಯಲ್‌ ಇಂಟಲಿಜೆನ್ಸ್‌ ಟ್ವಿಟರ್ ಬಳಕೆದಾರ ಲಿಯಾ

ಕೃತಕ ಬುದ್ಧಿಮತ್ತೆ (AI) ನಿಸ್ಸಂದೇಹವಾಗಿ ಹಿಂದೆಂದಿಗಿಂತಲೂ ಈಗ ಹೆಚ್ಚು ಶಕ್ತಿಶಾಲಿಯಾಗಿದೆ ಏಕೆಂದರೆ ಅತ್ಯಾಧುನಿಕ ಸಂಶೋಧನೆ ಮತ್ತು ಅಭಿವೃದ್ಧಿಯು ಯಂತ್ರಗಳು ಏನು ಮಾಡಬಹುದೆಂಬುದರ ಮಿತಿಗಳನ್ನು ತಳ್ಳುತ್ತದೆ. ಇದು ಹೆಚ್ಚು ಅತ್ಯಾಧುನಿಕವಾಗಿದೆ ಮತ್ತು ಸಂಕೀರ್ಣ ಕಾರ್ಯಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ, ಮತ್ತು ಅಂತಹ ಒಂದು ಉದಾಹರಣೆ ಕೃತಕ ಬುದ್ಧಿಮತ್ತೆ (AI) ಟ್ವಿಟರ್ ಬಳಕೆದಾರ ಲಿಯಾ. ಲಿಯಾ ಎನ್ನುವುದು ಕೃತಕ … Continued

4 ವರ್ಷದ ಮಗಳೊಂದಿಗೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ, ಮತ್ತೋರ್ವ ಮಗಳು ಪಾರು

ಮಂಗಳೂರು: ನಗರದ ಕೊಡಿಯಾಲ್ ಗುತ್ತಿನಲ್ಲಿ ಮಹಿಳೆ ತನ್ನ ಮಗಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬುಧವಾರ ಮಧ್ಯಾಹ್ನ ಘಟನೆ ಬೆಳಕಿಗೆ ಬಂದಿದೆ. ಕೊಡಿಯಾಲ್ ಬೈಲ್ ಗುತ್ತು ಬಳಿ ಘಟನೆ ಸಂಭವಿಸಿದ್ದು ವಿಜಯ(33) ಮತ್ತು ಶೋಭಿತಾ (4) ಮೃತಪಟ್ಟವರು. 12 ವರ್ಷದ ಯಜ್ಞಾ ಬದುಕುಳಿದಿದ್ದಾಳೆ. ವಿಜಯ ತನ್ನ ಇಬ್ಬರು ಮಕ್ಕಳಿಗೂ ಕುಣಿಕೆ ಹಾಕಿ ತಾನು … Continued

ಸಿಇಟಿ-2023: ಇಂದಿನಿಂದ ನೋಂದಣಿ ಆರಂಭ

ಬೆಂಗಳೂರು : ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ (CET) ನಾಳೆಯಿಂದ ( ಮಾರ್ಚ್‌ 2) ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ-2023 ಅನ್ನು ಮೇ 20 ಮತ್ತು 21 ರಂದು ನಡೆಸಲಾಗುತ್ತದೆ. ಹಾಗೂ ಹೊರರಾಜ್ಯದ ಕನ್ನಡಿಗರಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಮೇ 22 ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ … Continued

ಟ್ವಿಟರ್‌ಗೆ ಪರ್ಯಾಯ ಆ್ಯಪ್ ರಚನೆ ಮಾಡಿದ ಜ್ಯಾಕ್ ಡಾರ್ಸೆ: ಪರೀಕ್ಷಾರ್ಥ ಆ್ಯಪಲ್‌ ಸ್ಟೋರ್‌ನಲ್ಲಿ ಆರಂಭ

ಟ್ವಿಟರ್‌ನ ಸಹ ಸಂಸ್ಥಾಪಕ ಹಾಗೂ ಮಾಜಿ ಸಿಇಒ ಜಾಕ್ ಡಾರ್ಸೆ (Jack Dorsey) ಮೈಕೋಬ್ಲಾಗಿಂಗ್ ಸೈಟ್‌ ಟ್ವಟರ್‌(Twitter)ಗೆ ಪರ್ಯಾಯವಾಗಿ ಹೊಸ ಆ್ಯಪ್ ರಚನೆ ಮಾಡಿದ್ದು, ಇದು ಇನ್ನೂ ಪರೀಕ್ಷಾ ಹಂತದಲ್ಲಿದೆ ಎಂದು ವರದಿಯಾಗಿದೆ. ಮೈಕ್ರೋಬ್ಲಾಗಿಂಗ್ ಸೈಟ್‌ಗೆ ಪರ್ಯಾಯ ಎಂದು ಘೋಷಿಸಲಾದ ಹೊಸ ಆ್ಯಪ್ ಬ್ಲೂಸ್ಕೈ, ಆ್ಯಪಲ್‌ ಸ್ಟೋರ್‌ನಲ್ಲಿ ಪದಾರ್ಪಣೆ ಮಾಡಿದ್ದು, ಇನ್ನೂ ಪರೀಕ್ಷಾ ಹಂತದಲ್ಲಿದೆ. ವರದಿಗಳ … Continued

ಆಪ್‌ ತೊರೆದು ಬಿಜೆಪಿ ಸೇರಿದ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ ರಾವ್‌

ಬೆಂಗಳೂರು : ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು. ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಭಾಸ್ಕರ ರಾವ್ ಅವರನ್ನು ಕಟೀಲು ಪಕ್ಷಕ್ಕೆ ಸ್ವಾಗತಿಸಿದರು. … Continued

ಹಿಂಗಾಲುಗಳ ಮೇಲೆ ನಿಂತುಕೊಂಡು ಮಾನವರಂತೆ ಹೊಡೆದಾಡುತ್ತಿರುವ ಎರಡು ದೈತ್ಯ ಹಲ್ಲಿಗಳು: ನೆಟಿಜನ್‌ಗಳಿಗೆ ಗೊಂದಲ | ವೀಡಿಯೊ ವೀಕ್ಷಿಸಿ

ಎರಡು ದೈತ್ಯ ಹಲ್ಲಿಗಳ ನಡುವಿನ ಭೀಕರ ಹೋರಾಟದ ವೀಡಿಯೊ ಟ್ವಿಟ್ಟರಿನಲ್ಲಿ ವೈರಲ್ ಆಗಿದೆ, ಮತ್ತು ಇದು ಅತ್ಯಂತ ಮೈ ನವಿರೇಳಿಸುವ ದೃಶ್ಯಗಳಲ್ಲಿ ಒಂದಾಗಿದೆ. ವೀಡಿಯೊವನ್ನು ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಸುಸಂತಾ ನಂದಾ ಪೋಸ್ಟ್ ಮಾಡಿದ್ದಾರೆ. ಐಐಎಂ ಕೋಲ್ಕತ್ತಾ ಕ್ಯಾಂಪಸ್‌ನಲ್ಲಿ ಎರಡು ದೈತ್ಯ ಸರೀಸೃಪಗಳು ಪರಸ್ಪರ ಹೊಡೆದಾಡಿಕೊಂಡ ವೀಡಿಯೊ ಇದಾಗಿದೆ. ಸರೀಸೃಪಗಳು ಆಕ್ರಮಣಕಾರಿ ಮುಖಾಮುಖಿಗಳು … Continued

ಎರಡು ದಿನಗಳಲ್ಲಿ 30%ಕ್ಕಿಂತ ಹೆಚ್ಚು ಏರಿಕೆ ಕಂಡ ಅದಾನಿ ಎಂಟರ್‌ಪ್ರೈಸಸ್ ಷೇರುಗಳು : ವರದಿ

ಅದಾನಿ ಗ್ರೂಪ್‌ನ ಪಟ್ಟಿ ಮಾಡಲಾದ ಎಲ್ಲಾ ಹತ್ತು ಕಂಪನಿಗಳ ಷೇರುಗಳು ಬುಧವಾರ ಸತತ ಎರಡನೇ ನೇರ ದಿನಕ್ಕೆ ಏರಿಕೆ ಕಂಡಿತು. ಅಮೆರಿಕದ ಶಾರ್ಟ್ ಸೆಲ್ಲರ್ ಹಿಂಡೆನ್ಬರ್ಗ್ ರಿಸರ್ಚ್ ಬಿಡುಗಡೆ ಮಾಡಿದ ವರದಿಯ ನಂತರ, ಅದಾನಿ ಎಂಟರ್‌ಪ್ರೈಸಸ್‌ನ ಷೇರುಗಳು ಕುಸಿದ ಪಾತಾಳ ಕಂಡ ಒಂದು ತಿಂಗಳ ನಂತರ ಕೇವಲ ಎರಡು ಅವಧಿಯಲ್ಲಿ ಸುಮಾರು 30 ಪ್ರತಿಶತದಷ್ಟು ಚೇತರಿಸಿಕೊಂಡಿವೆ, … Continued

ಎಸ್‌ಡಿಪಿಐ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಪ್ರವೀಣ ನೆಟ್ಟಾರು ಕೊಲೆ ಆರೋಪಿಗೆ ಪುತ್ತೂರಿನಿಂದ ಟಿಕೆಟ್

 ಬೆಂಗಳೂರು : ಸೋಶಿಯಲ್‌ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪುತ್ತೂರಿನಿಂದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ ನೆಟ್ಟಾರು ಅವರ ಹತ್ಯೆ ಪ್ರಕರಣದ ಆರೋಪಿ ಶಫಿ ಬೆಳ್ಳಾರಿ ಎಂಬಾತನನ್ನು ಕಣಕ್ಕಿಳಿಸುವುದಾಗಿ ಹೇಳಿದೆ. ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಲು … Continued

ಬಾಲಿವುಡ್‌ ನಟರಾದ ಅಮಿತಾಬ್ ಬಚ್ಚನ್, ಧರ್ಮೇಂದ್ರರ ಮುಂಬೈ ಬಂಗಲೆಗಳಿಗೆ ಬಾಂಬ್ ಬೆದರಿಕೆ

ಮುಂಬೈ : ಅಪರಿಚಿತ ವ್ಯಕ್ತಿಯೊಬ್ಬ ನಾಗ್ಪುರ ಪೊಲೀಸ್ ನಿಯಂತ್ರಣ ಕೊಠಡಿ ಕರೆ ಮಾಡಿ ಬಾಲಿವುಡ್‌ ಸೂಪರ್‌ ಸ್ಟಾರ್‌ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಅವರ ಮನೆಯಲ್ಲಿ ಬಾಂಬ್‌ ಇಟ್ಟಿರುವುದಾಗಿ ಹೇಳಿದ ನಂತ ನಟರ ಮನೆಯಲ್ಲಿ ಪೊಲೀಸರು ಶೋಧ ನಡೆಸಿದರು. ನಾಗ್ಪುರ ಪೊಲೀಸ್ ನಿಯಂತ್ರಣಕ್ಕೆ ಅನಾಮಧೇಯ ಕರೆ ಬಂದಿದ್ದು, ಬಾಲಿವುಡ್‌ ಸೂಪರ್‌ ಸ್ಟಾರ್‌ ಅಮಿತಾಬ್ ಬಚ್ಚನ್, ಧರ್ಮೇಂದ್ರ … Continued