ಶೇ.17ರಷ್ಟು ಮೂಲ ವೇತನ ಹೆಚ್ಚಿಸಿ ಸರ್ಕಾರದ ಆದೇಶ : ರಾಜ್ಯ ಸರ್ಕಾರಿ ನೌಕರರ ಮುಷ್ಕರ ಅಂತ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 2023ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರ ಸಂಘ ಮುಷ್ಕರವನ್ನು ಅಂತ್ಯಗೊಳಿಸಿದೆ. ಸರ್ಕಾರದಿಂದ ಅಧಿಕೃತ ಆದೇಶದ ಬಳಿಕ ಸರ್ಕಾರದ ವಿವಿಧ ನೌಕರರ ಸಂಘಟನೆಗಳ ಜೊತೆ ಸಭೆ ನಡೆಸಿದ … Continued

ಶೂನ್ಯ-ಕ್ಯಾಲೋರಿ ಕೃತಕ ಸಿಹಿಕಾರಕ ಎರಿಥ್ರಿಟಾಲ್ ಹೃದಯಾಘಾತ, ಪಾರ್ಶ್ವವಾಯು ಅಪಾಯ ಹೆಚ್ಚಿಸುತ್ತದೆ: ಹೊಸ ಅಧ್ಯಯನ

ಪ್ರತಿಷ್ಠಿತ ಕ್ಲೀವ್ಲ್ಯಾಂಡ್ ಕ್ಲಿನಿಕ್ ನಡೆಸಿದ ಹೊಸ ಸಂಶೋಧನೆಯು ಎರಿಥ್ರಿಟಾಲ್ ಎಂಬ ಜನಪ್ರಿಯ ಕೃತಕ ಸಿಹಿಕಾರಕ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ ಎಂದು ತೋರಿಸಿದೆ. ಆವಿಷ್ಕಾರಗಳನ್ನು ಫೆಬ್ರವರಿ 27 ರಂದು ನೇಚರ್ ಮೆಡಿಸಿನ್‌ನಲ್ಲಿ ಪ್ರಕಟಿಸಲಾಗಿದೆ. ಆವಿಷ್ಕಾರಗಳ ಪ್ರಕಾರ, ಹೃದ್ರೋಗಕ್ಕೆ ಅಸ್ತಿತ್ವದಲ್ಲಿರುವ ಅಪಾಯಕಾರಿ ಅಂಶಗಳಿರುವ ಜನರು ಅವರ ರಕ್ತದಲ್ಲಿ ಎರಿಥ್ರಿಟಾಲ್‌ನ ಹೆಚ್ಚಿನ ಮಟ್ಟ ಹೊಂದಿದ್ದರೆ ಹೃದಯಾಘಾತ ಅಥವಾ … Continued

ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಹಾಗೂ ಶೀಘ್ರವೇ ಈ ಕುರಿತು ಬೇಗ ಆದೇಶ ಹೊರಡಿಸುವುದಾಗಿ ತಿಳಿಸಿದ್ದಾರೆ. 7 ನೇ ವೇತನ ಆಯೋಗ ರಚನೆಗೆ ಆಗ್ರಹಿಸಿ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರ ಈ ಮಧ್ಯಂತರ ಪರಿಹಾರವನ್ನು ಘೋಷಣೆ ಮಾಡಿದೆ. … Continued

ಡಿ.ರೂಪಾ ವಿರುದ್ಧ 1 ಕೋಟಿ ರೂ.ಗಳ ರೋಹಿಣಿ ಮಾನನಷ್ಟ ಮೊಕದ್ದಮೆ ಹೂಡಿದ ರೋಹಿಣಿ ಸಿಂಧೂರಿ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ನಗರದ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ರೂಪಾ ಮೌದ್ಗಿಲ್ ಅವರು ಫೇಸ್‌ಬುಕ್, ಪತ್ರಿಕೆ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಮಾನಹಾನಿ ಮಾಡಿದ್ದಾರೆ. ಹಾಗಾಗಿ, ಅವರಿಂದ ಒಂದು ಕೋಟಿ ರೂ.ಗಳನ್ನು ಪರಿಹಾರವಾಗಿ ಕೊಡಿಸಬೇಕು. … Continued

ಮುಖೇಶ ಅಂಬಾನಿ-ಕುಟುಂಬಕ್ಕೆ ಭಾರತದಾದ್ಯಂತ, ವಿದೇಶದಲ್ಲಿ Z+ ಭದ್ರತೆ ನೀಡಿ: ಸುಪ್ರೀಂ ಕೋರ್ಟ್

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಭಾರತ ಮತ್ತು ವಿದೇಶಗಳಲ್ಲಿ ಅತ್ಯುನ್ನತ Z+ ಭದ್ರತೆಯನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಪ್ರತಿವಾದಿ ಮುಖೇಶ ಅಂಬಾನಿಗೆ ಭಾರತ ಅಥವಾ ವಿದೇಶದಲ್ಲಿ ಅತ್ಯುನ್ನತ ಮಟ್ಟದ Z+ ಭದ್ರತೆಯನ್ನು ಒದಗಿಸುವ ವೆಚ್ಚವನ್ನು ಅವರು ಭರಿಸುತ್ತಾರೆ ಎಂದು ನ್ಯಾಯಾಲಯ ಹೇಳಿದೆ. … Continued

ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ, ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿಯೂ ಏರಿಕೆ

ನವದೆಹಲಿ: ದೇಶೀಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ. ದೆಹಲಿಯಲ್ಲಿ ಗೃಹಬಳಕೆಯ 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ 50 ರೂ.ಗಳಷ್ಟು ಹೆಚ್ಚಳವಾಗಿದೆ. ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 1103 ರೂ. ಗಳಾಗಿದ್ದು, ಎಂಟು ತಿಂಗಳ ಬಳಿಕ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 50 ರೂ. … Continued

ಆಪ್‌ಗೆ ಕರ್ನಾಟಕದಲ್ಲಿ ಆಘಾತ: ಆಪ್‌ಗೆ ಭಾಸ್ಕರ ರಾವ್‌ ಗುಡ್‌ ಬೈ..!

ಬೆಂಗಳೂರು: ಮಾರ್ಚ್ 4ರಂದು ರಾಜ್ಯಕ್ಕೆ ಎಎಪಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಗಮಿಸುತ್ತಿದ್ದು ಇದಕ್ಕೂ ಮೊದಲೆ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ಅವರು ಅವರಿಗೆ ಶಾಕ್ ನೀಡಿದ್ದಾರೆ. ಅವರು ಎಎಪಿಗೆ ಗುಡ್ ಬೈ ಹೇಳಿ ಇಂದು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಸ್ವಯಂ ನಿವೃತ್ತಿ ಪಡೆದು ಆಮ್ ಆದ್ಮಿ ಪಕ್ಷ ಸೇರಿದ್ದ ಮಾಜಿ ಐಪಿಎಸ್ ಅಧಿಕಾರಿ … Continued

ಈ ಫೆಬ್ರವರಿ ತಿಂಗಳಲ್ಲಿ ದಾಖಲಾಯ್ತು 1901ರ ನಂತರದಲ್ಲಿ ಫೆಬ್ರವರಿ ತಿಂಗಳ ಅತಿಹೆಚ್ಚು ತಾಪಮಾನ : ಶಾಖದ ಅಲೆ ಹಿನ್ನೆಲೆ, ಆರೋಗ್ಯ ಸಲಹೆ ಬಿಡುಗಡೆ

ನವದೆಹಲಿ: ಮುಂಬರುವ ತಿಂಗಳುಗಳಲ್ಲಿ ಭಾರತವು ಬಿಸಿ ವಾತಾವರಣವನ್ನು ಎದುರಿಸಲಿದೆ, ಕಳೆದ ವರ್ಷದ ತೀವ್ರವಾದ ಶಾಖದ ಅಲೆಯಂತೆ ಈ ವರ್ಷವೂ ಅದು ಪುನರಾವರ್ತನೆ ಆಗುವಂತೆ ಕಂಡುಬರುತ್ತಿದ್ದು, ಇದು ಕಳವಳಕ್ಕೆ ಕಾರಣವಾಗಿದೆ. ಇದು ಬೆಳೆಗಳನ್ನು ಹಾನಿಗೊಳಿಸುತ್ತದೆ ಮತ್ತು ದೇಶದ ವಿದ್ಯುತ್ ಜಾಲಕ್ಕೂ ಬೆದರಿಕೆಯಾಗಿದೆ. ಭಾರತದ ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಎಸ್.ಸಿ.ಭಾನ್ ಪ್ರಕಾರ, ಮೇ 31 ಕ್ಕೆ ಕೊನೆಗೊಳ್ಳುವ … Continued