1300 ಉದ್ಯೋಗಿಗಳ ವಜಾ ಘೋಷಿಸಿದ ನಂತರ ತನ್ನ ಅಧ್ಯಕ್ಷರನ್ನೇ ದಿಢೀರ್‌ ವಜಾಗೊಳಿಸಿದ ಜೂಮ್‌ ಕಂಪನಿ…!

ನವದೆಹಲಿ: ವೀಡಿಯೊ ಸಂವಹನ ಕಂಪನಿ ಜೂಮ್ ಕಳೆದ ತಿಂಗಳು ಅದರ ಸಿಇಒ ಎರಿಕ್ ಯುವಾನ್ 1,300 ಉದ್ಯೋಗಿಗಳನ್ನು ಕಂಪನಿಯಿಂದ ವಜಾಗೊಳಿಸುವ ನಿರ್ಧಾರವನ್ನು ಘೋಷಿಸಿದಾಗ ಹೆಡ್‌ಲೈನ್‌ ಪಡೆಯಿತು. ಈಗ ಕಂಪನಿಯು ತನ್ನ ಅಧ್ಯಕ್ಷ ಗ್ರೆಗ್ ಟಾಂಬ್ ಅವರನ್ನು ಒಮ್ಮೆಗೆ ವಜಾಗೊಳಿಸಿದ ನಂತರ ಮತ್ತೊಮ್ಮೆ ಸುದ್ದಿಯಲ್ಲಿದೆ. ನಿಯಂತ್ರಕ ಫೈಲಿಂಗ್‌ನಲ್ಲಿ, ಜೂಮ್ ಕಂಪನಿಯಲ್ಲಿ ತನ್ನ ಅಧ್ಯಕ್ಷ ಗ್ರೆಗ್ ಟಾಂಬ್‌ನ ಉದ್ಯೋಗದ … Continued

ಮಾರ್ಚ್ 20 ರಿಂದ ಹುಬ್ಬಳ್ಳಿ-ಬೆಂಗಳೂರು ನಡುವೆ 2 ವಿಶೇಷ ರೈಲು ಸಂಚಾರ

posted in: ರಾಜ್ಯ | 0

ಹುಬ್ಬಳ್ಳಿ: ಪ್ರಯಾಣಿಕರ ದಟ್ಟಣೆಯ ಮಾರ್ಗವಾಗಿರುವ ನೈರುತ್ಯ ರೈಲ್ವೆಯ ಹುಬ್ಬಳ್ಳಿ-ಬೆಂಗಳೂರು ಮಾರ್ಗದಲ್ಲಿ ಎರಡು ಹೊಸ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಇದೇ ಮಾರ್ಚ್ 20 ರಿಂದ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಮಾಹಿತಿ ಹಣಚಿಕೊಂಡಿರುವ ಅವರು, ಪ್ರಯಾಣಿಕರ ಬೇಡಿಕೆ ಹಿನ್ನಲೆಯಲ್ಲಿ ಕಾಯ್ದಿರಿಸುವ ವಿಶೇಷ ಸೇವೆಯ ಈ ರೈಲುಗಳು ಮಾರ್ಚ್ … Continued

ಬಿಜೆಪಿಗೆ ರಾಜೀನಾಮೆ ನೀಡಿದ ಪಕ್ಷದ ತಮಿಳುನಾಡು ಐಟಿ ಸೆಲ್‌ ಮುಖ್ಯಸ್ಥ: ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರುದ್ಧ ವಾಗ್ದಾಳಿ

ಚೆನ್ನೈ: ಬಿಜೆಪಿಯ ತಮಿಳುನಾಡು ಐಟಿ ವಿಭಾಗದ ಮುಖ್ಯಸ್ಥ ಸಿಟಿಆರ್ ನಿರ್ಮಲಕುಮಾರ ಭಾನುವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಎಐಎಡಿಎಂಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ರಾಜೀನಾಮೆ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಅವರು ಎಐಎಡಿಎಂಕೆ ಹಂಗಾಮಿ ಮುಖ್ಯಸ್ಥ ಕೆ.ಪಳನಿಸ್ವಾಮಿ ಅವರನ್ನು ಭೇಟಿಯಾಗಿ ಆ ಪಕ್ಷಕ್ಕೆ ಸೇರ್ಪಡೆಗೊಂಡರು. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಪ್‌ಲೋಡ್ ಮಾಡಿರುವ … Continued

ಬಿಜೆಪಿ ಭ್ರಷ್ಟಾಚಾರ ವಿರೋಧಿಸಿ ಮಾರ್ಚ್‌ 9ರಂದು ಕರ್ನಾಟಕ ಬಂದ್‌ಗೆ ಕರೆಕೊಟ್ಟ ಡಿ.ಕೆ.ಶಿವಕುಮಾರ

posted in: ರಾಜ್ಯ | 0

ಬೆಂಗಳೂರು: ಬಿಜೆಪಿ ಭ್ರಷ್ಟಾಚಾರ ವಿರೋಧಿಸಿ ಮಾರ್ಚ್ 9ರಂದು ಕರ್ನಾಟಕ ಬಂದ್ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಹೇಳಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಮಾರ್ಚ್ 9 ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆ ವರೆಗೆ ಸಾಂಕೇತಿಕ ಬಂದ್ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಬಿಜೆಪಿ ಸರ್ಕಾರದ ಸಾಧನೆಗಳೆಂದರೆ, ಪ್ರತಿಯೊಂದು ಗುತ್ತಿಗೆಯಲ್ಲೂ 40% ಕಮಿಷನ್ ಪಡೆಯುವುದು. … Continued

ಏಪ್ರಿಲ್‌ 1ರಿಂದ 6 ಅಂಕಿಗಳ ಹಾಲ್‌ಮಾರ್ಕ್ ಇಲ್ಲದ ಚಿನ್ನಾಭರಣ ಮಾರಾಟ ನಿಷೇಧ

ನವದೆಹಲಿ: ಏಪ್ರಿಲ್ 1, 2023 ರಿಂದ ಕಡ್ಡಾಯ ಹಾಲ್‌ಮಾರ್ಕ್ ವಿಶಿಷ್ಟ ಗುರುತಿನ ಸಂಖ್ಯೆ (ಎಚ್‌ಯುಐಡಿ) ಇಲ್ಲದೆ ಚಿನ್ನಾಭರಣ ಮಾರಾಟ ಮಾಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಸರ್ಕಾರದ ನಿರ್ಧಾರದ ಬಗ್ಗೆ ಗ್ರಾಹಕರ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ನಿಧಿ ಖರೆ ಮಾಹಿತಿ ನೀಡಿದ್ದಾರೆ. ಗ್ರಾಹಕರ ಹಿತಾಸಕ್ತಿಯನ್ನು ಪರಿಗಣಿಸಿ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ … Continued

ಬ್ಯಾಂಕ್‌ ಗ್ರಾಹಕರೇ ಎಚ್ಚರ…: 3 ದಿನಗಳಲ್ಲಿ ತಮ್ಮ ಖಾತೆಗಳಿಂದ ಲಕ್ಷಾಂತರ ಹಣ ಕಳೆದುಕೊಂಡ 40 ಜನ !

ನವದೆಹಲಿ : ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು, ಕಳೆದ ಮೂರು ದಿನಗಳಲ್ಲಿ ಒಂದೇ ನಗರದಲ್ಲಿ 40 ಬ್ಯಾಂಕ್ ಗ್ರಾಹಕರು ತಮ್ಮ ಖಾತೆಗಳಿಂದ ಲಕ್ಷಾಂತರ ರೂಪಾಯಿಗಳನ್ನ ಕಳೆದುಕೊಂಡಿದ್ದಾರೆ. ಈ ಗ್ರಾಹಕರಿಗೆ ತಮ್ಮ ಕೆವೈಸಿ ಮತ್ತು ಪ್ಯಾನ್ ವಿವರಗಳನ್ನ ನವೀಕರಿಸುವಂತೆ ಕೋರಿ ಲಿಂಕ್ ಕಳುಹಿಸಿದ್ದನ್ನು ಕ್ಲಿಕ್ ಮಾಡಿದ ನಂತರ ಜನರು ಹಣ ಕಳೆದುಕೊಂಡಿದ್ದಾರೆ. ಬ್ಯಾಂಕ್ ಗ್ರಾಹಕರು ತಮ್ಮ … Continued

ಮಂಗಳೂರು, ಕೊಯಮತ್ತೂರಲ್ಲಿ ಸ್ಫೋಟದ ಹೊಣೆ ಹೊತ್ತ ಐಎಸ್‍ಕೆಪಿ ಉಗ್ರ ಸಂಘಟನೆ

posted in: ರಾಜ್ಯ | 0

ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಹಾಗೂ ತಮಿಳುನಾಡಿನ ಕೊಯಮತ್ತೂರು ಸ್ಫೋಟದ ಹೊಣೆಯನ್ನು ಕೊನೆಗೂ ಐಎಸ್‌ಕೆಪಿ ಉಗ್ರ ಸಂಘಟನೆ ಹೊತ್ತಿದೆ. ಖೊರಾಸನ್ ಪ್ರಾಂತ್ಯದ ಇಸ್ಲಾಮಿಕ್ ಸ್ಟೇಟ್ (ISKP) ಎಂಬ ಉಗ್ರ ಸಂಘಟನೆ ತನ್ನ ವಾಯ್ಸ್‌ ಆಫ್ ಖುರಾಸನ್ ನಿಯತಕಾಲಿಕೆಯಲ್ಲಿ ಈ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಕಳೆದ ಅಕ್ಟೋಬರ್‌ 23ರಂದು ಕೊಯಮತ್ತೂರಿನಲ್ಲಿ ನಡೆದ ಕಾರು ಸ್ಫೋಟ ಮತ್ತು … Continued

ದೆಹಲಿ : ವಿಮಾನದ ಟಾಯ್ಲೆಟ್‌ನಲ್ಲಿ 1.95 ಕೋಟಿ ಮೌಲ್ಯದ ಚಿನ್ನ ಪತ್ತೆ…!

ನವದೆಹಲಿ: ವಿಮಾನದ ಶೌಚಾಲಯಲ್ಲಿ ಅಡಗಿಸಿಟ್ಟಿದ್ದ ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ನಾಲ್ಕು ಚಿನ್ನದ ಗಟ್ಟಿಗಳನ್ನು ದೆಹಲಿಯಲ್ಲಿ ವಶ ಪಡಿಸಿಕೊಳ್ಳಲಾಗಿದೆ. ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿನ ಕಸ್ಟಮ್ಸ್ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಈ ಮೊದಲು ಪ್ರಯಾಣಿಕರು ಘನಿಕೃತರೂಪದ ಚಿನ್ನವನ್ನು ಒಳ ಉಡುಪು, ಸೂಟ್‍ಕೇಸ್, ಶೂ, ಬೆಲ್ಟ್ ಹಾಗೂ ಇತರ ರೂಪದಲ್ಲಿ … Continued

ಬಾಲ್ಟಿಕ್ ಸಮುದ್ರದಾಳದಲ್ಲಿ 500 ವರ್ಷಗಳಷ್ಟು ಹಳೆಯ ಮಸಾಲೆ ಪದಾರ್ಥಗಳು ಪತ್ತೆ…!

500 ವರ್ಷಗಳ ಹಿಂದೆ ಸ್ವೀಡನ್‌ನ ಬಾಲ್ಟಿಕ್ ಸಮುದ್ರದ ಕರಾವಳಿಯಲ್ಲಿ ಮುಳುಗಿದ ರಾಯಲ್ ಹಡಗಿನ ಪಳೆಯುಳಿಕೆಯಲ್ಲಿ ಕೇಸರಿಯಿಂದ ಹಿಡಿದು ಮೆಣಸು ಮತ್ತು ಶುಂಠಿಯವರೆಗಿನ ಸುಸ್ಥಿಯಲ್ಲಿರುವ ಮಸಾಲೆಗಳ ಅನನ್ಯ ಸಂಗ್ರಹವನ್ನು ಪುರಾತತ್ತ್ವಜ್ಞರು ಪತ್ತೆ ಮಾಡಿದ್ದಾರೆ. ಡೆನ್ಮಾರ್ಕ್ ಮತ್ತು ನಾರ್ವೆಯ ಕಿಂಗ್ ಹ್ಯಾನ್ಸ್ ಒಡೆತನದ ಗ್ರಿಬ್‌ಶಂಡ್‌ ಹಡಗಿನ ಪಳೆಯುಳಿಕೆಯು 1495 ರಿಂದರೊನ್ನೆಬಿಯ ಕರಾವಳಿಯ ಸಮುದ್ರದಲ್ಲಿ ಮುಳುಗಿಕೊಂಡಿದೆ. ಸ್ವೀಡನ್‌ನಲ್ಲಿ ರಾಜಕೀಯ ಸಭೆಗೆ … Continued

ಬಿಹಾರ ವಲಸಿಗರ ಮೇಲಿನ ದಾಳಿಯ ವದಂತಿಗಳ ನಡುವೆ ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

ಚೆನ್ನೈ: ತಮಿಳುನಾಡು ಭಾರತೀಯ ಜನತಾ ಪಕ್ಷದ ಮುಖ್ಯಸ್ಥ ಕೆ.ಅಣ್ಣಾಮಲೈ ರಾಜ್ಯದಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ಹಲ್ಲೆಗೆ ಆಡಳಿತಾರೂಢ ಡಿಎಂಕೆ ಪಕ್ಷವೇ ಹೊಣೆ ಎಂದು ದೂಷಿಸಿದ ಮಾರನೇ ಪೊಲೀಸರು ಅವರ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ಮತ್ತು ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಘಟನೆಯ ಬಗ್ಗೆ ಬಿಜೆಪಿ ಬಿಹಾರ ಟ್ವಿಟರ್ ಖಾತೆದಾರರ … Continued