ಅಮೆರಿಕದಿಂದ ಬೆಂಗಳೂರಿಗೆ ಬಂದಿಳಿದ ನಾಸಾ-ಇಸ್ರೋದ ಭೂ ವೀಕ್ಷಣಾ ಉಪಗ್ರಹ ‘ನಿಸಾರ್ʼ : ಇಸ್ರೋಗೆ ಹಸ್ತಾಂತರ

posted in: ರಾಜ್ಯ | 0

ಬೆಂಗಳೂರು: ಬಾಹ್ಯಾಕಾಶ ಸಹಯೋಗದಲ್ಲಿ ಅಮೆರಿಕ-ಭಾರತ ಸಂಬಂಧಗಳನ್ನು ಬೆಸೆಯುವ ಪ್ರಮುಖ ಹೆಜ್ಜೆಯಾಗಿ, ನಾಸಾ-ಇಸ್ರೋ ಉಪಗ್ರಹವನ್ನು ಹೊತ್ತ ಅಮೆರಿಕದ ವಾಯುಪಡೆಯ ಸಾರಿಗೆ ವಿಮಾನವೊಂದು ಬುಧವಾರ (ಮಾರ್ಚ್‌ 8) ಬೆಂಗಳೂರಿಗೆ ಬಂದಿಳಿಯಿತು. . ನಾಸಾ ಮತ್ತು ಇಸ್ರೋ ಜಂಟಿಯಾಗಿ ಅಭಿವೃದ್ಧಿಪಡಿಸಿದ ಭೂ ವೀಕ್ಷಣಾ ಉಪಗ್ರಹವಾದ NISAR ಅನ್ನು US ವಾಯುಪಡೆ ಭಾರತೀಯ ಬಾಹ್ಯಾಕಾಶ ಸಂಸ್ಥೆಗೆ ಹಸ್ತಾಂತರಿಸಿದೆ. C-17 ಸಾರಿಗೆ ವಿಮಾನವು … Continued

ದೆಹಲಿ : ರಸ್ತೆ ಮೇಲೆ ಕುಸಿದ ಬಿದ್ದ ಬಹುಮಹಡಿ ಕಟ್ಟಡ; ಸುರಕ್ಷತೆಗಾಗಿ ಓಡಿದ ಜನರು | ವೀಕ್ಷಿಸಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಈ ಬಹುಮಹಡಿ ಕಟ್ಟಡ ಕುಸಿತಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು, ಬುಧವಾರ ಮಧ್ಯಾಹ್ನ ಕಟ್ಟಡ ಕುಸಿದು ಬಿದ್ದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಕುಸಿದ ಕಟ್ಟಡದ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಅದು ವೈರಲ್ … Continued

ಇದು ಪ್ರತಿಕ್ರಿಯಿಸಲೂ ಅನರ್ಹ : ವಿಶ್ವಸಂಸ್ಥೆಯಲ್ಲಿ ಪಾಕ್ ಸಚಿವರ ಕಾಶ್ಮೀರದ ಕುರಿತ ಟೀಕೆಗೆ ಭಾರತದ ಪ್ರತಿಕ್ರಿಯೆ

ವಿಶ್ವಸಂಸ್ಥೆ: ಮಹಿಳೆಯರು, ಶಾಂತಿ ಮತ್ತು ಸುರಕ್ಷತೆಯ ಬಗ್ಗೆ ಭದ್ರತಾ ಮಂಡಳಿಯ ನಡೆದ ಚರ್ಚೆಯಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವರು ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿದ ನಂತರ ಅಂತಹ “ದುರುದ್ದೇಶಪೂರಿತ ಮತ್ತು ಸುಳ್ಳು ಪ್ರಚಾರಕ್ಕೆ” ಸಹ ಪ್ರತಿಕ್ರಿಯಿಸುವುದು “ಅನರ್ಹ” ಎಂದು ಬಾರತವು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಾಲ್ ಭುಟ್ಟೋ ಜರ್ದಾರಿ ಜಮ್ಮು ಮತ್ತು ಕಾಶ್ಮೀರದ … Continued

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಮುಖ್ಯ ಆಯ್ಕೆ ಪಟ್ಟಿ ಪ್ರಕಟ

posted in: ರಾಜ್ಯ | 0

ಬೆಂಗಳೂರು: 15000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿ -2022ರ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ 1:1 ಆಯ್ಕೆ ಪಟ್ಟಿಯು ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ ಎಂದು ತಿಳಿಸಲಾಗಿದೆ. ಈ ಕುರಿತು ಟ್ವೀಟ್‌ ಮಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರು ಟ್ವೀಟ್‌ ಮಾಡಿದ್ದು … Continued

ಪ್ರಧಾನಿ ಮೋದಿ ಮಂಡ್ಯ ಭೇಟಿ : ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗ ಬದಲಾವಣೆ

posted in: ರಾಜ್ಯ | 0

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು – ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆಗೆ ಮಾರ್ಚ್ 12 ರಂದು ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಮೈಸೂರು ನಗರದಿಂದ ಬೆಂಗಳೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ … Continued

ಇದೆಂಥ ಪೈಶಾಚಿಕ..: ಅನ್ನ ನೀರು ಕೊಡದೆ 1,000 ನಾಯಿಗಳನ್ನು ಕೊಂದ ಕ್ರೂರಿ..ಶವಗಳು ನೆಲದ ಮೇಲೆ ಪದರವನ್ನೇ ಸೃಷ್ಟಿಸಿದ್ದವು…!

ಅತ್ಯಂತ ಭಯಾನಕ ಘಟನೆಯಲ್ಲಿ, ದಕ್ಷಿಣ ಕೊರಿಯಾದಲ್ಲಿ 60 ವರ್ಷದ ವ್ಯಕ್ತಿ 1,000 ಕ್ಕೂ ಹೆಚ್ಚು ನಾಯಿಗಳ ಸಾವಿಗೆ ಕಾರಣನಾಗಿದ್ದಾನೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಪ್ರಾಣಿ ಕಿರುಕುಳ ಪ್ರಕರಣದ ತನಿಖೆ ನಡೆಸುತ್ತಿರುವ ದಕ್ಷಿಣ ಕೊರಿಯಾ ಪೊಲೀಸರು ಜನರು ಕೈಬಿಟ್ಟ ನಾಯಿಗಳನ್ನು ಸಾಕುವುದಾಗಿ ತೆಗೆದುಕೊಂಡು ಹೋಗಿ ಆ ನಾಯಿಗಳನ್ನು ಸಾಯುವವರೆಗೂ ಹಸಿವಿನಿಂದ ಬಳಲಿಸಿ ಸಾಯಿಸಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ … Continued

ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿ ಬಳಿ ಮೂವರು ಹೆಣ್ಣುಮಕ್ಕಳಿಗೆ ವಿಷ ಕುಡಿಸಿ, ತಾನೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ…!

posted in: ರಾಜ್ಯ | 0

ಬೆಳಗಾವಿ: ವಿಶ್ವ ಮಹಿಳಾ ದಿನದಂದೇ ಜೀವನ ನಿರ್ವಹಣೆ ಸಂಕಷ್ಟದ ಕಾರಣದಿಂದ ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದಿದೆ. ಜಿಲ್ಲೆಯ ಬೈಲಹೊಂಗಲ ಜನತಾ ಫ್ಲ್ಯಾಟ್‌ ನಿವಾಸಿ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ಹೇಳಲಾಗಿದೆ. ಈ ಮಹಿಳೆ ಜೊತೆ ಜಿಲ್ಲಾಧಿಕಾರಿ … Continued

ನಾಳಿನ ಕರ್ನಾಟಕ ಬಂದ್​ ವಾಪಸ್​ ಪಡೆದ ಕಾಂಗ್ರೆಸ್​

posted in: ರಾಜ್ಯ | 0

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ ರಾಜ್ಯ ನಾಯಕರು ನಾಳೆ ಮಾರ್ಚ್‌ 9ರಂದು ರಾಜ್ಯಾದ್ಯಂತ ಎರಡು ಗಂಟೆಗಳ ಕಾಲ ಬಂದ್ ಕರೆಯನ್ನು ಹೊಂಡೆದಿದ್ದಾರೆ. ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿರುವುದರಿಂದ ಪರೀಕ್ಷೆಗೆ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಕಾಂಗ್ರೆಸ್​ ಬಂದ್‌ ರದ್ದುಗೊಳಿಸಿದೆ ಎಂದು ಹೇಳಲಾಗಿದೆ. ಬಿಜೆಪಿ ಸರ್ಕಾರದ ಬ್ರಹ್ಮಾಂಡ … Continued

ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜ: ಕಾಂಗ್ರೆಸ್ ಮುಖಂಡನ ಹೇಳಿಕೆಗೆ ಆಕ್ರೋಶ

posted in: ರಾಜ್ಯ | 0

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್​ ಆಕಾಂಕ್ಷಿ ಮಿಥುನ್ ರೈ ನೀಡಿರುವ ಹೇಳಿಕೆ ಈಗ ಬಾರೀ ಚರ್ಚೆಗೆ ಗ್ರಾಸವಾಗಿದೆ. ಹಾಗೂ ಆಕ್ರೋಶವೂ ವ್ಯಕ್ತವಾಗಿದೆ. ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುತ್ತಿಗೆಯಲ್ಲಿ ನಡೆದ ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯಕ್ರಮದಲ್ಲಿ ಮಾತನಾಡಿರುವ ಮಿಥುನ್ ರೈ, ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು … Continued

ಗುಜರಾತ್ ಕರಾವಳಿಯಲ್ಲಿ ಇರಾನ್ ಬೋಟ್‌ನಿಂದ 425 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಪೋರಬಂದರ: ಕಚ್ ಜಿಲ್ಲೆಯ ಓಖಾ ಬಳಿ ಗುಜರಾತ್ ಕರಾವಳಿಯಲ್ಲಿ 425 ಕೋಟಿ ರೂಪಾಯಿ ಮೌಲ್ಯದ 61 ಕಿಲೋಗ್ರಾಂಗಳಷ್ಟು ಹೆರಾಯಿನ್ ಸಾಗಿಸುತ್ತಿದ್ದ ಇರಾನ್ ಬೋಟ್‌ ಅನ್ನು ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಹಂಚಿಕೊಂಡ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಕೋಸ್ಟ್ … Continued