ಭಾರತ-ಆಸ್ಟ್ರೇಲಿಯಾ 4ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಹರ್ಷೋದ್ಗಾರದ ಮಧ್ಯೆ ರಥದಲ್ಲಿ ಅಹಮದಾಬಾದ್ ಕ್ರೀಡಾಂಗಣದ ಸುತ್ತು ಹೊಡೆದ ಪ್ರಧಾನಿ ಮೋದಿ-ಪ್ರಧಾನಿ ಅಲ್ಬನೀಸ್ | ವೀಕ್ಷಿಸಿ

ಅಹಮದಾಬಾದ್‌ : ಇಂದು, ಗುರುವಾರ ಗುಜರಾತಿನ ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ಒಟ್ಟಿಗೆ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುವ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಹರ್ಷೋದ್ಗಾರ ಮತ್ತು ಚಪ್ಪಾಳೆಯೊಂದಿಗೆ ಸ್ವಾಗತಿಸಲಾಯಿತು. ಭಾರತ ಮತ್ತು ಆಸ್ಟ್ರೇಲಿಯ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಗಾಲ್ಫ್ ಕಾರ್ಟ್‌ನಿಂದ “ರಥ” ದಲ್ಲಿ ನರೇಂದ್ರ ಮೋದಿ ಹಾಗೂ … Continued

ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಜಾಗ ಮಂಜೂರು ಮಾಡಿ ಸರ್ಕಾರದ ಆದೇಶ-ಬಹುದಿನದ ಬೇಡಿಕೆಗೆ ಮನ್ನಣೆ

ಕುಮಟಾ ; ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನದ ಬೇಡಿಕೆಗೆ ಸರ್ಕಾರದ ಮನ್ನಣೆ ಸಿಕ್ಕಿದೆ. ಜಿಲ್ಲೆಯಲ್ಲಿ ನಿರ್ಮಾಣವಾಗಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಾಗಿ ಮೀಸಲಿಟ್ಟಿದ್ದ ಸರ್ವೆ ನಂಬರ್ 440 ಅ/ಬದ 15.35 ಎಕರೆ ಜಾಗವನ್ನು ಸೂಪರ್ ಸ್ಪೆಷಾಲಿಟಿ … Continued

ಬೆಂಗಳೂರು: ತನಗೆ ಬಾಡಿಗೆ ಸಿಗುತ್ತಿಲ್ಲವೆಂಬ ಸಿಟ್ಟಿಗೆ ರ್‍ಯಾಪಿಡೊ ಬೈಕ್‌ ಸವಾರನ ಹೆಲ್ಮೆಟ್‌ ಒಡೆದು ಹಾಕಿದ ಆಟೊ ಚಾಲಕ | ವೀಕ್ಷಿಸಿ

ಬೆಂಗಳೂರು: ಇಂದಿರಾನಗರದ ಮೆಟ್ರೊ ನಿಲ್ದಾಣದ ಬಳಿ ರ್‍ಯಾಪಿಡೊ ಸವಾರ (ರ್‍ಯಾಪಿಡೊ ಕ್ಯಾಪ್ಟನ್‌)ನನ್ನು ಆಟೋ ಚಾಲಕನೊಬ್ಬ ತಡೆದು, ಹೆಲ್ಮೆಟ್‌ ಒಡೆದು ನಿಂದಿಸಿದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ಘಟನೆಯ ವೀಡಿಯೊ ವೈರಲ್ ಆಗಿದ್ದು, ಇದು ಪೊಲೀಸರ ಕ್ರಮ ಕೈಗೊಳ್ಳಲು ಕಾರಣವಾಗಿದೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದರಿಂದ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಶಾನ್ಯ ಭಾರತದ … Continued

ಬಾಲಿವುಡ್‌ ನಟ-ನಿರ್ದೇಶಕ ಸತೀಶ ಕೌಶಿಕ್‌ ನಿಧನ

ಮುಂಬೈ: ನಟ-ಚಲನಚಿತ್ರ ನಿರ್ಮಾಪಕ ಸತೀಶ್ ಕೌಶಿಕ್ ಗುರುವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು ಎಂದು ಅವರ ಆಪ್ತ ಸ್ನೇಹಿತ ಅನುಪಮ್ ಖೇರ್ ಹೇಳಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಅನುಪಮ್‌ ಖೇರ್ ಪ್ರಕಾರ, ಕೌಶಿಕ್ ದೆಹಲಿಯಲ್ಲಿನ ಸ್ನೇಹಿತನ ಮನೆಯಲ್ಲಿದ್ದರು, ಅವರು ಅಸ್ವಸ್ಥತೆ ಅನುಭವಿಸಿದ ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಚಾಲಕನಿಗೆ ಹೇಳಿದರು ಮತ್ತು ಕರೆದೊಯ್ಯುವಾಗ ದಾರಿಯಲ್ಲಿ ಮಧ್ಯೆಯೇ … Continued

ಕ್ರಿಕೆಟ್ ಪೆ ಚರ್ಚಾ: ಇಂದು ಭಾರತ-ಆಸ್ಟ್ರೇಲಿಯಾ ನಡುವಿನ ಟೆಸ್ಟ್‌ ಪಂದ್ಯ ವೀಕ್ಷಣೆಗೆ ಬಂದ ಪ್ರಧಾನಿ ಮೋದಿ, ಆಸ್ಟ್ರೇಲಿಯಾ ಪ್ರಧಾನಿ ಆಂಟನಿ ಅಲ್ಬನೀಸ್

ನವದೆಹಲಿ: ಗುಜರಾತ್‌ನ ಅಹಮದಾಬಾದ್‌ನಲ್ಲಿ ಮೊಟೆರಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದಿನಿಂದ ಆರಂಭವಾಗಲಿರುವ ಭಾರತ-ಆಸ್ಟ್ರೇಲಿಯಾ ಟೆಸ್ಟ್‌ನ ಮೊದಲ ದಿನವಾದ ಗುರುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಸ್ಟ್ರೇಲಿಯಾದ ಕೌಂಟರ್‌ಪರ್ ಆಂಟನಿ ಅಲ್ಬನೀಸ್ ಪಂದ್ಯ ವೀಕ್ಷಣೆ ಮಾಡಲಿದ್ದಾರೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸುವ ಸಲುವಾಗಿ, ಇಬ್ಬರೂ ಪ್ರಧಾನ ಮಂತ್ರಿಗಳು ಸ್ವತಃ ಮೈದಾನಕ್ಕೆ ಆಗಮಿಸಿದ್ದಾರೆ. ನರೇಂದ್ರ ಮೋದಿ … Continued

ಭದ್ರಾವತಿ ಸೇರಿ ರಾಜ್ಯದ 4 ನಗರಗಳಲ್ಲಿ ಟ್ರೂ 5ಜಿ ಸೇವೆ ಆರಂಭಿಸಿದ ರಿಲಯನ್ಸ್ ಜಿಯೋ

ಬೆಂಗಳೂರು: ರಿಲಯನ್ಸ್ ಜಿಯೋ ಬುಧವಾರ (ಮಾರ್ಚ್ 8) ರಾಮನಗರ, ಭದ್ರಾವತಿ, ದೊಡ್ಡಬಳ್ಳಾಪುರ, ಚಿಂತಾಮಣಿ ಸೇರಿದಂತೆ ದೇಶಾದ್ಯಂತ 27 ನಗರಗಳಲ್ಲಿ ಟ್ರೂ 5ಜಿ ಸೇವೆಗಳನ್ನು ಪ್ರಾರಂಭಿಸುತ್ತಿರುವುದಾಗಿ ಪ್ರಕಟಿಸಿದೆ. ಇದರೊಂದಿಗೆ ಜಿಯೋ ರಾಮನಗರ, ರಾಮನಗರ, ಭದ್ರಾವತಿ, ದೊಡ್ಡಬಳ್ಳಾಪುರ, ಚಿಂತಾಮಣಿಯಲ್ಲಿ ಮುಂದಿನ ಪೀಳಿಗೆಯ ಟ್ರೂ 5ಜಿ ತಂತ್ರಜ್ಞಾನವನ್ನು ಪರಿಚಯಿಸಿದ ಮೊದಲ ಟೆಲಿಕಾಂ ಆಪರೇಟರ್ ಆಗಿದೆ. ಜಿಯೋ ಟ್ರೂ 5ಜಿ 1 … Continued