ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌..: ಆಂಧ್ರದ ಮಾಜಿ ಸಿಎಂ ಕಿರಣಕುಮಾರ ರೆಡ್ಡಿ ಕಾಂಗ್ರೆಸ್‌ಗೆ ರಾಜೀನಾಮೆ

ಹೈದರಾಬಾದ್‌: ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿ ಕಿಣಕುಮಾರ ರೆಡ್ಡಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಕಿರಣಕುಮಾರ ರೆಡ್ಡಿ ಅವರು, “ದಯವಿಟ್ಟು ಈ ಪತ್ರವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ನನ್ನ ರಾಜೀನಾಮೆ ಪತ್ರವಾಗಿ ಸ್ವೀಕರಿಸಿ ಎಂದು ಬರೆದಿದ್ದಾರೆ. ಆಂಧ್ರದ ಮಾಜಿ ಮುಖ್ಯಮಂತ್ರಿ ಕೂಡ ರಾಹುಲ್ … Continued

ಪ್ರಧಾನಿ ಮೋದಿ ಭದ್ರತಾ ಲೋಪ: ಪಂಜಾಬ್ ಸರ್ಕಾರದಿಂದ ಕ್ರಮ ಕೈಗೊಂಡ ವರದಿ ಕೇಳಿದ ಕೇಂದ್ರ

ನವದೆಹಲಿ: 2022ರ ಜನವರಿ 5ರಂದು ಪ್ರಧಾನಿ ನರೇಂದ್ರ ಮೋದಿಯವರ ಭದ್ರತಾ ಉಲ್ಲಂಘನೆಯಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕೈಗೊಂಡ ಕ್ರಮದ ಕುರಿತು ಕೇಂದ್ರವು ಪಂಜಾಬ್ ಸರ್ಕಾರದಿಂದ ಕೇಂದ್ರವು ವರದಿಯನ್ನು ಕೇಳಿದೆ. ಈ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸಮಿತಿಯೊಂದನ್ನು ರಚಿಸಿತ್ತು. ಸಮಿತಿಯು ಪಂಜಾಬ್‌ನಲ್ಲಿ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳ ಲೋಪವನ್ನು ಕಂಡುಹಿಡಿದಿದೆ. ಈ ವರದಿಯ ಆಧಾರದ … Continued

ಆಸ್ಟ್ರೇಲಿಯಾದಲ್ಲಿ ಕಂಡುಬಂದ ಅಪರೂಪದ ಬಿಳಿ ಕಾಂಗರೂಗಳು | ವೀಕ್ಷಿಸಿ

ಆಸ್ಟ್ರೇಲಿಯಾದ ಪನೋರಮಾ ವನ್ಯಜೀವಿ ಅಭಯಾರಣ್ಯ ಮತ್ತು ಸೀಕ್ರೆಟ್ ಗಾರ್ಡನ್ಸ್‌ನಲ್ಲಿ ಅಪರೂಪದ ಬಿಳಿ ಕಾಂಗರೂಗಳ ಗುಂಪಿನ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿದೆ. ಅಭಯಾರಣ್ಯದ ಮಾಲೀಕರ ಪ್ರಕಾರ, ಆಸ್ಟ್ರೇಲಿಯಾದ ಮಾರ್ನಿಂಗ್ಟನ್ ಪೆನಿನ್ಸುಲಾದಲ್ಲಿನ ಒಂಬತ್ತು ಅಲ್ಬಿನೋ ಕಾಂಗರೂಗಳಿಗೆ ನೆಲೆಯಾಗಿದೆ.ನಾವು ಮೂರು ಅಲ್ಬಿನೋ ಕಾಂಗರೂಗಳನ್ನು ರಕ್ಷಿಸಿದ್ದೇವೆ, ಅವುಗಳು ಚಿಕ್ಕ ಚಿಕ್ಕ ಪಂಜರಗಳಲ್ಲಿ ಇರಿಸಿದ್ದೇವೆ ಮತ್ತು ಈಗ ನಾವು ಸುಮಾರು ಒಂಬತ್ತು … Continued

ಹುಬ್ಬಳ್ಳಿ ರೈಲ್ವೆ ಪ್ಲಾಟ್‌ಫಾರ್ಮ್, ಧಾರವಾಡದ ಐಐಟಿ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ: ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ

ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಇಂದು ಭಾನುವಾರ ಕಾಂಗ್ರೆಸ್‌ನ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಭಾರತದಲ್ಲಿ ಪ್ರಜಾಪ್ರಭುತ್ವದ ಕುರಿತು ಅವರ ಹೇಳಿಕೆಗಳು ಕರ್ನಾಟಕ, ಭಾರತದ ದಾಳಿಯಾಗಿದೆ ಎಂದು ಹೇಳಿದ್ದಾರೆ. “ಲಂಡನ್ ನೆಲದಲ್ಲಿ ನಿಂತು ಭಾರತದ ಪ್ರಜಾಪ್ರಭುತ್ವದ ಬಗ್ಗೆ ಪ್ರಶ್ನಿಸುವುದು ದುರದೃಷ್ಟಕರ” ಎಂದು ಪ್ರಧಾನಿ ಮೋದಿ ಹೇಳಿದರು. ಧಾರವಾಡದಲ್ಲಿ ಐಐಟಿ (IIT) ಗ್ರೀನ್ ಕ್ಯಾಂಪಸ್ (Green … Continued

ತೆಲಂಗಾಣ ಸಿಎಂ ಕೆಸಿಆರ್‌ ಆಸ್ಪತ್ರೆಗೆ ದಾಖಲು

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು. ಇಂದು ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪಾಸಣೆ ವೇಳೆ ಹೊಟ್ಟೆಯಲ್ಲಿ ಸಣ್ಣ ಹುಣ್ಣು ಇರುವುದು ಪತ್ತೆಯಾಗಿದೆ ಎಂದು ಆಸ್ಪತ್ರೆ ಭಾನುವಾರ ತಿಳಿಸಿದೆ. ಮುಖ್ಯಮಂತ್ರಿಯಾಗಿ ಜನಪ್ರಿಯವಾಗಿರುವ ಕೆಸಿಆರ್ ಅವರು ಭಾನುವಾರ ಬೆಳಿಗ್ಗೆ ಹೊಟ್ಟೆಯ ತೊಂದರೆ ಕಾಣಿಸಿಕೊಂಡ ನಂತರ ಅವರನ್ನು ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟರಾಲಜಿ (ಎಐಜಿ) ಗೆ ಕರೆದೊಯ್ಯಲಾಯಿತು. ಮುಖ್ಯಮಂತ್ರಿ … Continued

ಬೆಂಗಳೂರು-ಮೈಸೂರು 10 ಪಥಗಳ ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಿದ ಪ್ರಧಾನಿ ಮೋದಿ, ಮಂಡ್ಯದಲ್ಲಿ ಹೂಗಳ ಸುರಿಮಳೆಗೈದು ಭರ್ಜರಿ ಸ್ವಾಗತ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕರ್ನಾಟಕಕ್ಕೆ ಮತ್ತೊಂದು ಭೇಟಿ ನೀಡಿದ್ದು, ಮಂಡ್ಯದಲ್ಲಿ 10 ಪಥಗಳ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಉದ್ಘಾಟಿಸಿದರು. ಜೊತೆಗೆ, ಮಂಡ್ಯದಲ್ಲಿ ಹಲವಾರು ಪ್ರಮುಖ ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಒಟ್ಟು 8,480 ಕೋಟಿ ರೂಪಾಯಿ ವೆಚ್ಚದಲ್ಲಿ 118 ಕಿಮೀ ಉದ್ದದ ಬೆಂಗಳೂರು-ಮೈಸೂರು ರಸ್ತೆ ಯೋಜನೆಯನ್ನು ಅಭಿವೃದ್ಧಿಪಡಿಸಲಾಗಿದೆ. ಇದು ಬೆಂಗಳೂರು ಮತ್ತು ಮೈಸೂರು ನಡುವಿನ … Continued

ಅಮೆರಿಕ ಅಧ್ಯಕ್ಷ ಬೈಡನ್‌ ಸಲಹಾ ಸಮಿತಿಗೆ ಇಬ್ಬರು ಭಾರತೀಯ-ಅಮೆರಿಕನ್ ಸಿಇಒಗಳ ನೇಮಕ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಶುಕ್ರವಾರ (ಸ್ಥಳೀಯ ಕಾಲಮಾನ) ಇಬ್ಬರು ಭಾರತೀಯ-ಅಮೆರಿಕನ್ನರನ್ನು ವ್ಯಾಪಾರ ನೀತಿ ಮತ್ತು ಮಾತುಕತೆಗಳ ಸಲಹಾ ಸಮಿತಿಗೆ ಹೆಸರಿಸಿದ್ದಾರೆ. ಫ್ಲೆಕ್ಸ್‌ನ ಸಿಇಒ ರೇವತಿ ಅದ್ವೈತಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ರಕ್ಷಣಾ ಮಂಡಳಿಯ ಸಿಇಒ ಮನೀಶ್ ಬಾಪ್ನಾ ಅವರನ್ನು ವ್ಯಾಪಾರ ನೀತಿ ಮತ್ತು ಮಾತುಕತೆಗಳ ಸಲಹಾ ಸಮಿತಿಗೆ ಹೆಸರಿಸಿದ್ದಾರೆ. ಅಮೆರಿಕದ ಸಲಹಾ ಸಮಿತಿಯ … Continued

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಕೇಂದ್ರ ಸರ್ಕಾರದ ವಿರೋಧ

ನವದೆಹಲಿ : ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಕೋರಿ ಸಲಿಂಗಕಾಮಿ ದಂಪತಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯನ್ನು ಕೇಂದ್ರ ಸರ್ಕಾರ ವಿರೋಧಿಸಿದೆ. ಈ ಸಂಬಂಧ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಕೇಂದ್ರ ಸರ್ಕಾರವು ಒಂದೇ ಲಿಂಗದ ವ್ಯಕ್ತಿಗಳು ಲೈಂಗಿಕ ಸಂಬಂಧವನ್ನು ಹೊಂದುವುದನ್ನು ಭಾರತೀಯ ಕುಟುಂಬ ಘಟಕದ ಪರಿಕಲ್ಪನೆಗೆ ಹೋಲಿಸಲಾಗುವುದಿಲ್ಲ, ಮದುವೆ. ಜೈವಿಕ ಪುರುಷ ಮತ್ತು ಜೈವಿಕ … Continued

ಭಾರತದಲ್ಲಿ ಒಂದೇ ದಿನದಲ್ಲಿ 524 ಕೊರೊನಾ ಪ್ರಕರಣಗಳು ದಾಖಲು: ಇದು 113 ದಿನಗಳಲ್ಲಿ ಅತಿ ಹೆಚ್ಚು

ನವದೆಹಲಿ: ಭಾನುವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 113 ದಿನಗಳ ಅಂತರದ ನಂತರ ಭಾರತವು 524 ಹೊಸ ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸಿದೆ. ಈಗ ಸಕ್ರಿಯ ಪ್ರಕರಣಗಳು 3,618 ಕ್ಕೆ ಏರಿದೆ. ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಸಕ್ರಿಯ ಪ್ರಕರಣಗಳು 3,618 ಕ್ಕೆ ಏರಿದೆ, ಇದು ಒಟ್ಟು ಪ್ರಕರಣಗಳಲ್ಲಿನ 0.01 ಪ್ರತಿಶತವಾಗಿದೆ. ಸಚಿವಾಲಯವು … Continued

ಪಂಜಾಬ್‌ನಲ್ಲಿ ಬಂದೂಕು ಸಂಸ್ಕೃತಿ ವಿರುದ್ಧ ಕ್ರಮ : 2000ಕ್ಕೂ ಹೆಚ್ಚು ಶಸ್ತ್ರಾಸ್ತ್ರ ಪರವಾನಗಿ ರದ್ದುಗೊಳಿಸಿದ ಸರ್ಕಾರ

ಚಂಡೀಗಡ: ಭಗವಂತ್ ಮಾನ್ ನೇತೃತ್ವದ ಸರ್ಕಾರವು ಪಂಜಾಬ್‌ನಲ್ಲಿ ಬಂದೂಕು ಸಂಸ್ಕೃತಿಯ ವಿರುದ್ಧ ಪ್ರಮುಖ ಕ್ರಮದಲ್ಲಿ 813 ಜನರ ಶಸ್ತ್ರಾಸ್ತ್ರ ಪರವಾನಗಿಯನ್ನು ರದ್ದುಗೊಳಿಸಿದೆ. ಲೂಧಿಯಾನ ಗ್ರಾಮಾಂತರದಿಂದ 87, ಶಹೀದ್ ಭಗತ್ ಸಿಂಗ್ ನಗರದಿಂದ 48, ಗುರುದಾಸ್‌ಪುರದಿಂದ 10, ಫರೀದ್‌ಕೋಟ್‌ನಿಂದ 84, ಪಠಾಣ್‌ಕೋಟ್‌ನಿಂದ 199, ಹೋಶಿಯಾಪುರದಿಂದ 47, ಕಪುರ್ತಲಾದಿಂದ 6, ಎಸ್‌ಎಎಸ್ ಕಸ್ಬಾದಿಂದ 235 ಮತ್ತು ಸಂಗ್ರೂರ್‌ನಿಂದ 16 … Continued