8 ಭಯೋತ್ಪಾದನೆ ಪ್ರಕರಣಗಳು, ಒಂದು ಸಿವಿಲ್ ಪ್ರಕರಣದಲ್ಲಿ ಇಮ್ರಾನ್ ಖಾನಗೆ ರಕ್ಷಣಾತ್ಮಕ ಜಾಮೀನು ನೀಡಿದ ಲಾಹೋರ್ ಹೈಕೋರ್ಟ್

ಇಸ್ಲಾಮಾಬಾದ್‌ : ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಲಾಹೋರ್ ಹೈಕೋರ್ಟ್ ಒಂಬತ್ತು ಪ್ರಕರಣಗಳಲ್ಲಿ ರಕ್ಷಣಾತ್ಮಕ ಜಾಮೀನು ನೀಡಿದೆ. ಖಾನ್ ಅವರು ತೋಶಖಾನಾ ಪ್ರಕರಣದಲ್ಲಿ ತಮ್ಮ ಬಂಧನಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಮತ್ತು ಲಾಹೋರ್‌ನಲ್ಲಿರುವ ಅವರ ಜಮಾನ್ ಪಾರ್ಕ್ ನಿವಾಸದೊಳಗೆ ಅವರ ನೂರಾರು ಬೆಂಬಲಿಗರು ಕೋಟೆಯಂತೆ ಮಾಡಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ … Continued

ಲಂಚ ಪ್ರಕರಣ: ಶಾಸಕ ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್

posted in: ರಾಜ್ಯ | 0

ಬೆಂಗಳೂರು : ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ. ಶಾಸಕ ಮಾಡಾಳು ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಉಭಯ ವಕೀಲರ ವಾದ-ಪ್ರತಿವಾದ ಆಲಿಸಿದ ಏಕಸದಸ್ಯ ಪೀಠದ ನ್ಯಾಯಮೂರ್ತಿ … Continued

ಸಿಲಿಕಾನ್ ವ್ಯಾಲಿ ಬ್ಯಾಂಕ್ ಬಿಕ್ಕಟ್ಟಿನ ನಡುವೆ ಆಸ್ತಿ-ಬಾಧ್ಯತೆಯ ಹೊಂದಾಣಿಕೆ ಬಗ್ಗೆ ಬ್ಯಾಂಕ್‌ಗಳನ್ನು ಎಚ್ಚರಿಸಿದ ಆರ್‌ಬಿಐ ಗವರ್ನರ್‌

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಯಾವುದೇ ಆಸ್ತಿ-ಬಾಧ್ಯತೆಯ ಅಸಾಮರಸ್ಯಗಳ ಬೆಳವಣಿಗೆಯ ವಿರುದ್ಧ ಬ್ಯಾಂಕ್‌ಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇವೆರಡೂ ಹಣಕಾಸಿನ ಸ್ಥಿರತೆಗೆ ಹಾನಿಕಾರಕವಾಗಿದೆ ಮತ್ತು ಅಮೆರಿಕದಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಅಂತಹ ಅಸಾಮರಸ್ಯದಿಂದ ಹೊರಹೊಮ್ಮಿದೆ ಎಂದು ಸುಳಿವು ನೀಡಿದ್ದಾರೆ. ಇಂದು ಶುಕ್ರವಾರ ಸಂಜೆ ಕೊಚ್ಚಿಯಲ್ಲಿ ವಾರ್ಷಿಕ ಕೆಪಿ ಹಾರ್ಮಿಸ್ (ಫೆಡರಲ್ … Continued

ಕುಮಟಾ:  ಜಿಲ್ಲಾ ಮಟ್ಟದ ಸೌಲಭ್ಯ ವಿತರಣಾ ಸಮಾವೇಶದಲ್ಲಿ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಕುಮಟಾ : ನಗರದ ಮಣಕಿ ಮೈದಾನದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ಹಲ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಜಿಲ್ಲಾ ಮಟ್ಟದ ಸೌಲಭ್ಯ ವಿತರಣಾ ಸಮಾವೇಶ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರು ಕೋಟ ಶ್ರೀನಿವಾಸ್ ಪೂಜಾರಿ ಸಮಾವೇಶಕ್ಕೆ ಚಾಲನೆ ನೀಡಿದರು. ಸಮಾವೇಶ ದಲ್ಲಿ … Continued

ಭಾರೀ ಹಿಮಪಾತದಲ್ಲಿ ಸಿಲುಕಿದ್ದ 1000 ಪ್ರವಾಸಿಗರನ್ನು ರಕ್ಷಿಸಿದ ಭಾರತದ ಸೇನೆ

ಗ್ಯಾಂಗ್ಟಾಕ್ : ಭಾರೀ ಹಿಮಪಾತದಿಂದ ಪೂರ್ವ ಸಿಕ್ಕಿಂನ ಚಂಗು ಪ್ರದೇಶದಲ್ಲಿ ಸಿಲುಕಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 1,000 ಕ್ಕೂ ಹೆಚ್ಚು ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದೆ. ನತು ಲಾ, ತ್ಸೋಮ್ಗೊ (ಚಾಂಗು) ಸರೋವರ ಮತ್ತು ಪಕ್ಕದ ಪ್ರದೇಶಗಳಲ್ಲಿ ತೀವ್ರ ಹಿಮಪಾತ ಉಂಟಾಗಿ ತಾಪಮಾನ ಶೂನ್ಯ ಮಟ್ಟಕ್ಕೆ ಇಳಿದಿದೆ. ಮತ್ತು ಪ್ರಯಾಣಿಕರ ವಾಹನಗಳು ನಿಂತುಹೋಗಿ ಭಾರಿ … Continued

ಬ್ರಹ್ಮಾಸ್ತ್ರ ಸಿನೆಮಾದ ಕೇಸರಿಯಾ ಗೀತೆಯನ್ನು ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ಸುಂದರವಾಗಿ ಹಾಡಿದ ವ್ಯಕ್ತಿ : ವೈರಲ್‌ ವೀಡಿಯೊ ಹಂಚಿಕೊಂಡ ಆನಂದ್ ಮಹೀಂದ್ರಾ | ವೀಕ್ಷಿಸಿ

ಆನ್‌ಲೈನ್‌ನಲ್ಲಿ ಹೆಚ್ಚಿನ ಗಮನವನ್ನು ಪಡೆಯುತ್ತಿರುವ ವೀಡಿಯೊವು ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅವರ ಚಲನಚಿತ್ರ ಬ್ರಹ್ಮಾಸ್ತ್ರ ಸಿನೆಮಾದ ಕೇಸರಿಯಾ ಗೀತೆಯನ್ನು ಐದು ವಿಭಿನ್ನ ಭಾಷೆಗಳಲ್ಲಿ ಹಾಡುವುದನ್ನು ತೋರಿಸಿದೆ. ಹಾಡುಗಾರ ಮಲಯಾಳಂ, ತೆಲುಗು, ಕನ್ನಡ, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಈ ಗೀತೆಯನ್ನು ಹಾಡಿದ್ದಾರೆ. ವಿಡಿಯೋದಲ್ಲಿರುವ ವ್ಯಕ್ತಿಯನ್ನು ಸ್ನೇಹದೀಪ್ ಸಿಂಗ್ ಕಲ್ಸಿ ಎಂದು ಗುರುತಿಸಲಾಗಿದೆ. ಈ … Continued

ನಾಗಾಲ್ಯಾಂಡಿನ ಅತ್ಯಂತ ಹಿರಿಯ ವಯೋವೃದ್ಧೆ 121ನೇ ವಯಸ್ಸಿಗೆ ನಿಧನ

ನಾಗಾಲ್ಯಾಂಡ್‌ನ ಅತ್ಯಂತ ಹಿರಿಯ ಮಹಿಳೆ ಪುಪಿರೇಯ್ ಪ್ಫುಖಾ ಅವರು 121 ನೇ ವಯಸ್ಸಿನಲ್ಲಿ ಕೊಹಿಮಾ ಜಿಲ್ಲೆಯ ಕಿಗ್ವೆಮಾ ಗ್ರಾಮದ ತಮ್ಮ ಮನೆಯಲ್ಲಿ ಬುಧವಾರ ನಿಧನರಾದರು. ಎರಡನೆಯ ಮಹಾಯುದ್ಧಕ್ಕೆ ಸಾಕ್ಷಿಯಾಗಿದ್ದ ಅವರು ಈ ಪ್ರದೇಶದಲ್ಲಿ ಜನಪ್ರಿಯ ವ್ಯಕ್ತಿಯಾಗಿದ್ದರು. ಈ ವೃದ್ಧ ಮಹಿಳೆಯ ಆಶೀರ್ವಾದ ಪಡೆಯಲು ಪ್ರವಾಸಿಗರು ಆಗಾಗ್ಗೆ ಅವರ ಗ್ರಾಮಕ್ಕೆ ಬರುತ್ತಿದ್ದರು. ಅವರ ಪತಿ 1969 ರಲ್ಲಿ … Continued

ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ಕಿಮ್ಸ್‌ ಆಸ್ಪತ್ರೆಯಲ್ಲಿ ಹೊಂದಾಣಿಕೆಯಾಗದ ರಕ್ತದ ಗುಂಪಿನ ಕಿಡ್ನಿ ಕಸಿ ಯಶಸ್ವಿ

posted in: ರಾಜ್ಯ | 0

ಹುಬ್ಬಳ್ಳಿ : ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ನಡೆಸಿದ ಹೊಂದಾಣಿಕೆಯಾಗದ ರಕ್ತದ ಗುಂಪಿನ ಕಿಡ್ನಿ ಕಸಿ ಯಶಸ್ವಿಯಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಈ ತರಹದ ಶಸ್ತ್ರಚಿಕಿತ್ಸೆ ನಡೆದಿದೆ ಎಂದು ಕಿಮ್ಸ್‌ ನಿರ್ದೇಶಕರಾದ ಡಾ.ರಾಮಲಿಂಗಪ್ಪ ಅಂತರಥಾನಿ ಹೇಳಿದ್ದಾರೆ. ಇಂದು, ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬೇರೆ ರಾಜ್ಯ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹೊಂದಾಣಿಕೆಯಾಗದ … Continued

ಪಿಎಂಒ ಅಧಿಕಾರಿಯೆಂದು ಪೋಸ್ ನೀಡಿದ ಕಿರಣ ಪಟೇಲಗೆ 15 ದಿನ ನ್ಯಾಯಾಂಗ ಬಂಧನ: ಈತ ಕಾಶ್ಮೀರದಲ್ಲಿ ಭದ್ರತಾ ಕವರ್‌ ಸಹ ಪಡೆದಿದ್ದ…!

ನವದೆಹಲಿ: ಪ್ರಧಾನ ಮಂತ್ರಿ ಕಚೇರಿಯ (ಪಿಎಂಒ) ಅಧಿಕಾರಿಯಂತೆ ನಟಿಸುತ್ತಿದ್ದ ಗುಜರಾತಿನ ಆರೋಪಿ ಕಿರಣ ಪಟೇಲ ಅವರನ್ನು ಬಂಧಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು ಬಂಧಿಸಿದ ಒಂದು ದಿನದ ನಂತರ ಪ್ರಧಾನ ಮಂತ್ರಿ ಕಚೇರಿಯ (ಪಿಎಂಒ) ಅಧಿಕಾರಿಯಂತೆ ನಟಿಸುತ್ತಿದ್ದ ಗುಜರಾತಿನ ಆರೋಪಿ ಕಿರಣ ಪಟೇಲ ಅವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಗುರುವಾರ, ಮ್ಯಾಜಿಸ್ಟ್ರೇಟ್ ಆತನನ್ನು … Continued

ಕೆಪಿಎಸ್‌ಸಿ ನೇಮಕಾತಿ: 242 ಲೆಕ್ಕ ಸಹಾಯಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

posted in: ರಾಜ್ಯ | 0

ಕೆಪಿಎಸ್‌ಸಿ ಗ್ರೂಪ್‌ ಸಿ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಕರ್ನಾಟಕ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಡಿಪಾರ್ಟ್‌ಮೆಂಟ್‌ನ ಲೆಕ್ಕ ಸಹಾಯಕರು ಪೋಸ್ಟ್‌ಗಳನ್ನು ಭರ್ತಿ ಮಾಡಲು ನೇಮಕಾತಿ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು, ಲೆಕ್ಕ ಸಹಾಯಕರ 242 ಹುದ್ದೆಗಳಿಗೆ ನೇಮಕಾತಿಗೆ ಆನ್‌ಲೈನ್‌ (On-line) ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಯೋಗವು ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು … Continued