ಬೆಂಗಳೂರು: ಕರಗವನ್ನು ನಾಟಕ ಎಂದಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ದೇವಸ್ಥಾನಕ್ಕೆ ತೆರಳಿ ಕ್ಷಮೆಯಾಚನೆ

ಬೆಂಗಳೂರು: ಬೆಂಗಳೂರು ಕರಗವನ್ನು ನಾಟಕ ಎಂದು ಹೇಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಈಗ ಧರ್ಮರಾಯಸ್ವಾಮಿ ದೇವಸ್ಥಾನದ ದೇವರ ಸನ್ನಿಧಾನದಲ್ಲಿ ಈ ಬಗ್ಗೆ ಕ್ಷಮೆಯಾಚನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಐತಿಹಾಸಿಕ ಕರಗವನ್ನು ನಾಟಕ ಎಂದು ಕರೆದಿದ್ದರು. ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಬಗ್ಗೆ ಬಳಿಕ … Continued

ಎಂಥಾ ಲೋಕವಯ್ಯಾ…: ಮಹಿಳೆ ಕೊಂದು ಹೃದಯ ತುಂಡು ಮಾಡಿ ಆಲೂಗಡ್ಡೆ ಜೊತೆ ಬೇಯಿಸಿ ಕುಟುಂಬಕ್ಕೆ ತಿನ್ನಲು ನೀಡಿದ ವ್ಯಕ್ತಿ.. ನಂತ್ರ ಅವ್ರನ್ನೂ ಕೊಂದ..!

ಒಕ್ಲಹೋಮಾ (ಅಮೆರಿಕ) : ಅಮೆರಿಕದ ಒಕ್ಲಹೋಮಾ ರಾಜ್ಯದಲ್ಲಿ ಸತತ ಐದು ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ದಿ ಇಂಡಿಪೆಂಡೆಂಟ್ ಪ್ರಕಾರ, 44 ವರ್ಷದ ಲಾರೆನ್ಸ್ ಪಾಲ್ ಆಂಡರ್ಸನ್ ಎಂಬಾತ ಜೈಲಿನಿಂದ ಅವಧಿಗಿಂತ ಮುಂಚಿತವಾಗಿ ಬಿಡುಗಡೆಯಾದ ಒಂದು ತಿಂಗಳ ನಂತರ 2021 ರಲ್ಲಿ ಭೀಕರ ಕೊಲೆಗಳನ್ನು ಮಾಡಿದ್ದಾನೆ. ಆತ ಬಿಡುಗಡೆಯಾದ ವಾರಗಳ ನಂತರ, ಆಂಡ್ರಿಯಾ … Continued

ಆದರೆ ನೀವು ರಾಜೀನಾಮೆ ನೀಡಿದ್ದೀರಿ…..: ಉದ್ಧವ್ ಠಾಕ್ರೆಯನ್ನು ಮಹಾರಾಷ್ಟ್ರ ಸಿಎಂ ಆಗಿ ಮರುನೇಮಕ ಮಾಡುವ ಮನವಿಗೆ ಸುಪ್ರೀಂ ಕೋರ್ಟ್

ನವದೆಹಲಿ: ಶಿವಸೇನೆ ಪಕ್ಷದಲ್ಲಿನ ಬಂಡಾಯಕ್ಕೆ ಸಂಬಂಧಿಸಿದಂತೆ ತನ್ನ ಅಂತಿಮ ದಿನದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ಉದ್ಧವ್‌ ಠಾಕ್ರೆ ಸದನದಲ್ಲಿ ವಿಶ್ವಾಸ ಮತದ ಪರೀಕ್ಷೆಯನ್ನು ಎದುರಿಸುವ ಮುನ್ನವೇ ರಾಜೀನಾಮೆ ನೀಡಿದ್ದಾರೆ. ಹೀಗಿದ್ದಾಗ ಅವರ ಸರ್ಕಾರವನ್ನು ಮರುಸ್ಥಾಪಿಸುವುದು ಹೇಗೆ ಎಂದು ಪ್ರಶ್ನಿಸಿತು. ಉದ್ಧವ್‌ ಠಾಕ್ರೆ ನೇತೃತ್ವದ ಬಣವು ರಾಜ್ಯಪಾಲರ ಜೂನ್ 2022 ರ ಆದೇಶವನ್ನು ಪಕ್ಕಕ್ಕೆ … Continued

ಗೋಕರ್ಣ: 10 ಲಕ್ಷ ರೂ.ಮೌಲ್ಯದ ಡ್ರಗ್ಸ್‌ ವಶ, ಮೂವರ ಬಂಧನ

ಕಾರವಾರ: ಪ್ರವಾಸಿ ತಾಣವಾದ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ 10 ಲಕ್ಷ ರೂ.ಅಂದಾಜು ಬೆಲೆಯ (1648ಗ್ರಾಂ) ಚರಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೂಲತಃ ನೇಪಾಳದ ಹಾಲಿ ಕುಡ್ಲೆ ಬೀಚ್ ನಿವಾಸಿ ಸಂತ ಬಹದ್ದೂರ ತಮಂಗ್ ಹಾಗೂ ಬೇಲೆಹಿತ್ತಲಿನ ತುಳಸು ಹಮ್ಮು ಗೌಡ, ಮೂಲೇಕೇರಿಯ ಶ್ರೀಧರ ಗೌಡ ಎಂಬವರನ್ನು ಬಂಧಿಸಲಾಗಿದ್ದು, ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಓಂ … Continued

5, 8ನೇ ತರಗತಿ ಬೋರ್ಡ್‌ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ ಮೌಲ್ಯಾಂಕನ (ಬೋರ್ಡ್‌) ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಪರೀಕ್ಷೆ ಮಾರ್ಚ್‌ 27ರಿಂದ ಏಪ್ರಿಲ್‌ 1ರ ವರೆಗೆ ಪರೀಕ್ಷೆ ನಡೆಯಲಿದೆ. 5ನೇ ತರಗತಿ ಮಕ್ಕಳಿಗೆ ಮಾರ್ಚ್‌ 27ರಿಂದ 30ರ ವರೆಗೆ ನಡೆಯಲಿದೆ ಹಾಗೂ 8ನೇ ತರಗತಿಗೆ ಮಾರ್ಚ್‌ 27ರಿಂದ … Continued

ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ’ ಹೇಳಿಕೆಗೆ ರಾಹುಲ್ ಗಾಂಧಿಗೆ ಪೊಲೀಸ್ ನೋಟಿಸ್

ನವದೆಹಲಿ: ಶ್ರೀನಗರದಲ್ಲಿ ಭಾರತ ಜೋಡೋ ಯಾತ್ರೆಯ ವೇಳೆ ‘ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ’ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಕ್ರಮ ಕೈಗೊಳ್ಳಲು ಸಂತ್ರಸ್ತರ ವಿವರಗಳನ್ನು ನೀಡಿ ಎಂದು ಸೂಚಿಸಿದ್ದಾರೆ. ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳನ್ನು ಗಮನದಲ್ಲಿಟ್ಟುಕೊಂಡು, ಪೊಲೀಸರು ಪ್ರಶ್ನಾವಳಿಯನ್ನು ಕಳುಹಿಸಿದ್ದಾರೆ ಮತ್ತು “ಲೈಂಗಿಕ … Continued

ಮೂಡಿಗೆರೆ: ಶಾಸಕ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿ ಯಡಿಯೂರಪ್ಪಗೆ ಘೇರಾವ್‌, ಬಿಎಸ್‌ವೈ ರೋಡ್‌ ಶೋ ರದ್ದು

ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ವಿಧಾನಸಭೆ ಟಿಕೆಟ್‌ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಯಡಿಯೂರಪ್ಪ ಅವರ ಕಾರನ್ನು ಅಡ್ಡಗಟ್ಟಿ ಘೇರಾವ್ ಹಾಕಿದ ನಂತರ ಬಿಜೆಪಿಯೊಳಗಿನ ಭಿನ್ನಾಭಿಪ್ರಾಯ ಬಹಿರಂಗಕ್ಕೆ ಬಂದಂತಾಗಿದೆ. ಗುರುವಾರ ಮಧ್ಯಾಹ್ನ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ನೇತೃತ್ವ ವಹಿಸಲು ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಮೂಡಿಗೆರೆ ಕ್ಷೇತ್ರದಲ್ಲಿ ನಾಟಕೀಯ ದೃಶ್ಯಗಳು ಕಂಡುಬಂದವು. … Continued

ವಿಜಯಪುರ: ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಕಾರು ಅಪಘಾತ

ವಿಜಯಪುರ: ಜಿಲ್ಲೆಯ ಪ್ರವಾಸದಲ್ಲಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನ ಜ್ಯೋತಿ (Sadhvi Niranjan Jyoti) ಅವರು ಪ್ರಯಾಣಿಸುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಸಚಿವೆಗೆ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ವಿಜಯಪುರ‌-ಹುಬ್ಬಳ್ಳಿ … Continued