ಉಕ್ರೇನ್ ಯುದ್ಧ ಅಪರಾಧದ ಆರೋಪಗಳ ಮೇಲೆ ವ್ಲಾಡಿಮಿರ್ ಪುತಿನ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟಿನಿಂದ ಬಂಧನ ವಾರಂಟ್

ಹೇಗ್: ಉಕ್ರೇನಿಯನ್ ಮಕ್ಕಳನ್ನು ಕಾನೂನುಬಾಹಿರವಾಗಿ ಗಡೀಪಾರು ಮಾಡಿದ ಯುದ್ಧ ಅಪರಾಧದ ಆರೋಪದ ಮೇಲೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರಿಗೆ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಶುಕ್ರವಾರ ಬಂಧನ ವಾರಂಟ್ ಹೊರಡಿಸಿದೆ. ಅದೇ ರೀತಿಯ ಆರೋಪದ ಮೇಲೆ ಮಕ್ಕಳ ಹಕ್ಕುಗಳ ರಷ್ಯಾದ ಅಧ್ಯಕ್ಷೀಯ ಕಮಿಷನರ್ ಮರಿಯಾ ಲ್ವೊವಾ-ಬೆಲೋವಾ ವಿರುದ್ಧವೂ ವಾರಂಟ್ ಹೊರಡಿಸಿದೆ ಎಂದು ಹೇಗ್ ಮೂಲದ ಅಂತಾರಾಷ್ಟ್ರೀಯ … Continued

ದಾವಣಗೆರೆಯ ‘ವಿಜಯಸಂಕಲ್ಪ ಯಾತ್ರೆ’ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25 ರಂದು ಕರ್ನಾಟಕದ ದಾವಣಗೆರೆ ನಗರದಲ್ಲಿ “ವಿಜಯ ಸಂಕಲ್ಪ ಯಾತ್ರೆ” ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದು, ಅಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ಅವರಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವ … Continued

ಕರ್ನಾಟಕ ವಿಧಾನಸಭೆ ಚುನಾವಣೆ : ಸುಮಾರು 100 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್‌, ಘೋಷಣೆ ಮಾತ್ರ ಬಾಕಿ

ನವದೆಹಲಿ : ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸುಮಾರು 100 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಶುಕ್ರವಾರ ಸಂಜೆ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪ್ರತಿ ಸ್ಥಾನದ ಬಗ್ಗೆ ಚರ್ಚೆ ನಡೆಸಿತು. ಶೀಘ್ರದಲ್ಲೇ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು, ರಾಜ್ಯದಲ್ಲಿ ಪಕ್ಷ ಯಾವ ಪಕ್ಷದ … Continued

ಕೋವಿಡ್‌-19 ವೈರಸ್‌ ಚೀನಾದ ವುಹಾನ್ ಸಮುದ್ರಾಹಾರ ಮಾರ್ಕೆಟ್‌ನಲ್ಲಿ ಮಾರಾಟವಾಗುವ ಸೋಂಕಿತ ರಕೂನ್ ನಾಯಿಗಳಿಂದ ಹರಡಿರಬಹುದು : ಹೊಸ ಅಧ್ಯಯನ

ಕೋವಿಡ್‌-19 ಸಾಂಕ್ರಾಮಿಕವು ಜಗತ್ತನ್ನು ತಲ್ಲಣಗೊಳಿಸಿದಾಗಿನಿಂದ, ಅದರ ಮೂಲವು ಯಾವುದೆಂಬುದು ಸಂಶೋಧಕರನ್ನು ಗೊಂದಲಕ್ಕೀಡು ಮಾಡಿದೆ. ಈಗ, ಚೀನಾದ ವುಹಾನ್‌ನಲ್ಲಿರುವ ಸಮುದ್ರಾಹಾರ ಮಾರುಕಟ್ಟೆಯಲ್ಲಿ ಅಕ್ರಮವಾಗಿ ಮಾರಾಟವಾಗುತ್ತಿರುವ ಸೋಂಕಿತ ರಕೂನ್ ನಾಯಿಗಳಿಂದ ವೈರಸ್ ಹರಡಿರಬಹುದು ಎಂದು ಸೂಚಿಸುವ ಪುರಾವೆಗಳನ್ನು ಅಂತಾರಾಷ್ಟ್ರೀಯ ತಜ್ಞರ ತಂಡವು ಕಂಡುಹಿಡಿದಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ವೈರಸ್ ತಜ್ಞರ ಅಂತಾರಾಷ್ಟ್ರೀಯ ತಂಡದ ಪ್ರಕಾರ ಮಾರಣಾಂತಿಕ … Continued

2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರ ಒತ್ತಾಯದ ಮೇರೆಗೆ ನಮ್ಮ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲಾಗಿತ್ತು: ಎಸ್‌ಡಿಪಿಐ ಮುಖಂಡ

ಬೆಂಗಳೂರು: 2018 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತಮ್ಮ ನಡುವೆ ಒಪ್ಪಂದ ಇದ್ದರೂ ಅದನ್ನು ಕಾಂಗ್ರೆಸ್ ಅದನ್ನು ಮುರಿದಿದೆ ಎಂದು ಎಸ್‌ಡಿಪಿಐ (SDPI) ಹೇಳಿಕೊಂಡಿದೆ. ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ, ನಾವು ಮತ್ತೆ (ಕಾಂಗ್ರೆಸ್ ಜೊತೆ ಸೇರುವ) ತಪ್ಪನ್ನು ಮಾಡಲು … Continued