ನ್ಯಾಯಾಧೀಶರ ಶಿಫಾರಸುಗಳನ್ನು ತಡೆಹಿಡಿಯುತ್ತಿರುವ ಕೇಂದ್ರದ ಬಗ್ಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಕಳವಳ

ನವದೆಹಲಿ : ನ್ಯಾಯಮೂರ್ತಿಗಳ ಹೆಸರನ್ನು ತಡೆಹಿಡಿಯುವುದು ಅಭ್ಯರ್ಥಿಗಳ ಹಿರಿತನಕ್ಕೆ ಧಕ್ಕೆ ತರುತ್ತದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಕೊಲಿಜಿಯಂ, ಬಾಕಿ ಉಳಿದಿರುವ ನ್ಯಾಯಮೂರ್ತಿಗಳ ನೇಮಕಾತಿಗಳನ್ನು ತ್ವರಿತಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಕೊಲಿಜಿಯಂ, ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ನಾಲ್ಕು ಜಿಲ್ಲಾ ನ್ಯಾಯಾಧೀಶರ ಹೆಸರನ್ನು ಶಿಫಾರಸು ಮಾಡಿದೆ. … Continued

ಭಾರತವನ್ನು 2-1ರಿಂದ ಸೋಲಿಸಿದ ನಂತರ ಏಕದಿನ ಪಂದ್ಯದಲ್ಲಿ ವಿಶ್ವದ ನಂ.1 ಸ್ಥಾನಕ್ಕೆ ಏರಿದ ಆಸ್ಟ್ರೇಲಿಯಾ : ಉಳಿದ ತಂಡಗಳ ಶ್ರೇಯಾಂಕಗಳು ಇಲ್ಲಿವೆ

ಐಸಿಸಿ (ICC) ಅಂತಾರಾಷ್ಟ್ರೀಯ ಏಕದಿನದ (ODI) ಪಂದ್ಯದಲ್ಲಿ ಆಸ್ಟ್ರೇಲಿಯಾ ವಿಶ್ವದ ನಂ 1 ಸ್ಥಾನಕ್ಕೆ ಏರಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ನಡುವೆ ಚೆನ್ನೈನಲ್ಲಿ ನಡೆದ ಕೊನೆಯ ಹಾಗೂ ಮೂರನೇ ಏಕದಿನದ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತದ ತಂಡ 21 ರನ್‌ಗಳ ಸೋಲು ಅನುಭವಿಸಿದ ನಂತರ ಸ್ಟ್ಯಾಂಡ್-ಇನ್ ನಾಯಕ ಸ್ಟೀವ್‌ ಸ್ಮಿತ್‌ ಅವರು ಆಸ್ಟ್ರೇಲಿಯಾಕ್ಕೆ … Continued

ಪಾಕ್‌ ಗಡಿ ಬಳಿ ಶಾರದಾ ದೇವಾಲಯ ಉದ್ಘಾಟನೆ : ಕರ್ತಾರಪುರ ಕಾರಿಡಾರ್ ಮಾದರಿಯಲ್ಲಿ ಪಿಒಕೆಯಲ್ಲಿ ಶಾರದಾ ಪೀಠದ ಪುನರುತ್ಥಾನ-ಅಮಿತ್ ಶಾ

ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರದ ಕರ್ನಾಹ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಮಾತಾ ಶಾರದಾ ದೇವಿ ದೇವಸ್ಥಾನವನ್ನು ಬುಧವಾರ ವರ್ಚುವಲ್‌ ಉದ್ಘಾಟನೆ ಮಾಡಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ದೇವಾಲಯದ ಉದ್ಘಾಟನೆಯು ಹೊಸ ಉದಯದ ಆರಂಭ ಮತ್ತು ಇದು ಕಾಶ್ಮೀರದ … Continued

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಆರು ಮಂದಿ ಸಾವು, ಹಲವರಿಗೆ ಗಾಯ

ಚೆನ್ನೈ: ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುರುವಿಮಲೈ ಗ್ರಾಮದ ಪಟಾಕಿ ಕಾರ್ಖಾನೆಗೆ ಎರಡು ಅಗ್ನಿಶಾಮಕ ಟೆಂಡರ್‌ಗಳು ಮತ್ತು 10 ಆಂಬ್ಯುಲೆನ್ಸ್‌ಗಳು ಧಾವಿಸಿವೆ. ಕಾಂಚೀಪುರಂ ಜಿಲ್ಲೆಯ ಕುರುವಿಮಲೈ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಮೃತಟ್ಟಿದ್ದಾರೆ … Continued

ಕೋವಿಡ್ -19 ದೈನಂದಿನ ಪ್ರಕರಣಗಳು ಹೆಚ್ಚಳ: ಉನ್ನತ ಮಟ್ಟದ ಕೋವಿಡ್‌ ಸಭೆ ನಡೆಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ಕೋವಿಡ್ -19 ಸೋಂಕಿನ ದೈನಂದಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯದ ಪರಿಸ್ಥಿತಿ ಮತ್ತು ಸಾರ್ವಜನಿಕ ಆರೋಗ್ಯ ಸಿದ್ಧತೆ ಬಗ್ಗೆ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉನ್ನತ ಮಟ್ಟದ ಸಭೆ ನಡೆಸಿದರು. ಬುಧವಾರ ಬೆಳಿಗ್ಗೆ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಸಕ್ರಿಯ ಪ್ರಕರಣಗಳು ಪ್ರಸ್ತುತ 7,026 ರಷ್ಟಿದೆ ಮತ್ತು ಕಳೆದ … Continued

ಶಿಕ್ಷಕನನ್ನು ಬೆನ್ನಟ್ಟಿ ಥಳಿಸಿದ 7 ವರ್ಷದ ವಿದ್ಯಾರ್ಥಿಯ ಪೋಷಕರು : ದೃಶ್ಯ ಕ್ಯಾಮರಾದಲ್ಲಿ ಸೆರೆ

ಚೆನ್ನೈ: ತಮಿಳುನಾಡಿನ ಶಾಲೆಯೊಂದರಲ್ಲಿ ಶಿಕ್ಷಕರನ್ನು ಥಳಿಸಿದ ಆರೋಪದ ಮೇರೆಗೆ ಎರಡನೇ ತರಗತಿ ವಿದ್ಯಾರ್ಥಿಯ ಪೋಷಕರನ್ನು ಬಂಧಿಸಲಾಗಿದೆ. ತಮ್ಮ ಮಗುವಿಗೆ ಥಳಿಸಿದ್ದಾರೆ ಎಂದು ಆರೋಪಿ ಶಿಕ್ಷಕನ ಮೇಲೆ ಹಲ್ಲೆ ಮಾಡಲಾಗಿದೆ. ಶಿಕ್ಷಕರು ಆರೋಪವನ್ನು ನಿರಾಕರಿಸಿದ್ದಾರೆ. ತಮಿಳುನಾಡಿನ ತುತಿಕೋರಿನ್ ಜಿಲ್ಲೆಯ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕನನ್ನು ಆರ್ ಭರತ್ ಎಂದು ಗುರುತಿಸಲಾಗಿದೆ. ಮೂರು ನಿಮಿಷಗಳ … Continued

ಸ್ವಯಂ ಘೋಷಿತ ಖಾಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಪರಾರಿಯಾಗುವ ಮೊದಲು ಗುರುದ್ವಾರಕ್ಕೆ ನುಗ್ಗಿ ಬಂದೂಕು ತೋರಿಸಿ ಆಹಾರ-ಬಟ್ಟೆಗೆ ಬೇಡಿಕೆಯಿಟ್ಟಿದ್ದ : ವರದಿ

ನವದೆಹಲಿ: ಪರಾರಿಯಾದ ಸ್ವಯಂ ಘೋಷಿತ ಖಾಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಮಾರ್ಚ್ 18 ರಂದು ಪರಾರಿಯಾದ ನಂತರ ಜಲಂಧರ್ ಬಳಿಯ ಗುರುದ್ವಾರದಲ್ಲಿ ಆಹಾರ ಮತ್ತು ಬಟ್ಟೆಗಳನ್ನು ನೀಡುವಂತೆ ಅಲ್ಲಿದ್ದ ಜನರಿಗೆ ಬೆದರಿಕೆ ಹಾಕಿದ್ದ ಎಂದು ವರದಿಯಾಗಿದೆ. ಅಮೃತಪಾಲ್ ಸಿಂಗ್ ನನ್ನು ಬಂಧಿಸಲು ಪಂಜಾಬ್ ಪೊಲೀಸರು ನಡೆಸಿದ ಬೃಹತ್ ಶೋಧ ಕಾರ್ಯಾಚರಣೆಯು ಬುಧವಾರ ಐದನೇ ದಿನಕ್ಕೆ ಕಾಲಿಟ್ಟಿದೆ. … Continued

ಕಾಂಗ್ರೆಸ್‌ ಸೇರಿದ ಬಾಬುರಾವ್ ಚಿಂಚನಸೂರು

ಬೆಂಗಳೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿ ವಿಧಾನ ಪರಿಷತ್‌ ಸ್ಥಾನಕ್ಕೆ ಎರಡು ದಿನಗಳ ಹಿಂದೆ ರಾಜೀನಾಮೆ ನೀಡಿದ್ದ ಬಾಬುರಾವ್ ಚಿಂಚನಸೂರ್ ರಾಜೀನಾಮೆ ನೀಡಿದ್ದು, ಇಂದು, ಬುಧವಾರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರ ಸಮ್ಮುಖದಲ್ಲಿ ಬಾಬುರಾವ್ ಚಿಂಚನಸೂರ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಾಬುರಾವ್ ಚಿಂಚನಸೂರ್’ ಗುರುಮಿಠಕಲ್ ಕ್ಷೇತ್ರದ ಚುನಾವಣಾ … Continued

ಅಮೃತಪಾಲ್ ಸಿಂಗ್ ಪರಾರಿಯಾದ ಬೈಕ್ ಪತ್ತೆ ಮಾಡಿದ ಪೊಲೀಸರು

ನವದೆಹಲಿ : ಶನಿವಾರ ಪರಾರಿಯಾಗಿದ್ದ ಖಾಲಿಸ್ತಾನಿ ಪ್ರತಿಪಾದಕ ಅಮೃತಪಾಲ್ ಸಿಂಗ್ ಮೋಟಾರ್‌ಸೈಕಲ್ ಅನ್ನು ಪಂಜಾಬ್ ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಜಾಜ್ ಪ್ಲಾಟಿನಾ ಬೈಕ್ ಜಲಂಧರ್ ನಗರದಿಂದ 45 ಕಿ.ಮೀ ದೂರದಲ್ಲಿರುವ ಜಲಂಧರ್‌ನ ದಾರಾಪುರ ಪ್ರದೇಶದ ಕಾಲುವೆಯೊಂದರ ಬಳಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಿಂಗ್ ಪರಾರಿಯಾಗಲು ಸಹಾಯ ಮಾಡಿದ ಆರೋಪದ … Continued

ದೆಹಲಿಯಲ್ಲಿ ಮೋದಿ ವಿರೋಧಿ ಪೋಸ್ಟರ್‌ಗಳು : 100 ಎಫ್‌ಐಆರ್‌ಗಳು, 6 ಬಂಧನಗಳು-ಇದು ‘ಸರ್ವಾಧಿಕಾರ’ ಎಂದ ಎಎಪಿ

ನವದೆಹಲಿ: ಪ್ರಧಾನಿ ʼಮೋದಿ ಹಠಾವೋ ದೇಶ್ ಬಚಾವೋ’ ಎಂಬ ಸಾವಿರಾರು ಪೋಸ್ಟರ್‌ಗಳು ರಾಷ್ಟ್ರ ರಾಜಧಾನಿಯಲ್ಲಿ ಕಂಡುಬಂದ ನಂತರ ದೆಹಲಿ ಪೊಲೀಸರು 100 ಕ್ಕೂ ಹೆಚ್ಚು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಎರಡು ಪ್ರಿಂಟಿಂಗ್ ಪ್ರೆಸ್‌ಗಳಿಗೆ ಇಂತಹ ಒಂದು ಲಕ್ಷ ಪೋಸ್ಟರ್‌ಗಳಿಗೆ ಆರ್ಡರ್ ನೀಡಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ, ದೆಹಲಿ ಪೊಲೀಸರು ವ್ಯಾನ್ ಅನ್ನು ತಡೆದರು ಮತ್ತು 10,000 ಕ್ಕೂ … Continued