ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ: ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನೇತೃತ್ವದಲ್ಲಿ 14 ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ. ಈ ವಿಷಯವನ್ನು ಇಂದು, ಶುಕ್ರವಾರ ಸಿಜೆಐ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರ ಮುಂದೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಪ್ರಸ್ತಾಪಿಸಿದ್ದಾರೆ. ಬಂಧನ, ರಿಮಾಂಡ್ ಮತ್ತು ಜಾಮೀನಿನ ಕುರಿತು ಕಾನೂನು ಜಾರಿ … Continued

ಯಾವುದೇ ಸಮಯದಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆ ಸಾಧ್ಯತೆ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗದ ಸೂಚನೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಈ ವಾರದೊಳಗೆ ಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ತುರ್ತು ಆದೇಶ ಹೊರಡಿಸಿರುವ ಚುನಾವಣಾ ಆಯೋಗ ಎಲ್ಲ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಅಗತ್ಯ ಸಿದ್ಧತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಮಾರ್ಚ್‌ 27 ಅಥವಾ 28ರಂದು ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ … Continued

ಅನ್ಲಿಮಿಟೆಡ್ ಕ್ರಿಕೆಟ್ ಲೈವ್‌ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳಿಗೆ ಜಿಯೋದಿಂದ ಅನ್ಲಿಮಿಟೆಡ್ ಕ್ರಿಕೆಟ್ ಪ್ಲಾನ್

ಮುಂಬೈ: ಜಿಯೋ ತನ್ನ ಹೊಸ ಮತ್ತು ಅಸ್ತಿತ್ವದಲ್ಲಿರುವ ಬಳಕೆದಾರರಿಗೆ ಹೊಸ ಕ್ರಿಕೆಟ್ ಯೋಜನೆಗಳನ್ನು ಲಾಂಚ್‌ ಮಾಡಿದೆ. ಜಿಯೋ ಬಳಕೆದಾರರು ಈ ಎಲ್ಲಾ ಕ್ರಿಕೆಟ್ ಪ್ಲಾನ್‌ಗಳು ಟ್ರೂಲಿ ಅನಿಯಮಿತ TRUE-5G ಡೇಟಾದೊಂದಿಗೆ ಫೋನಿನಲ್ಲಿ 4K ಸ್ಪಷ್ಟತೆಯಲ್ಲಿ ಬಹು ಕ್ಯಾಮೆರಾ ಕೋನಗಳ ಮೂಲಕ ಲೈವ್ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ. ಕ್ರಿಕೆಟ್ ಪ್ರೇಮಿಗಳು ತಲ್ಲೀನಗೊಳಿಸುವ ಅನುಭವವನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ವಿನ್ಯಾಸಗೊಳಿಸಲಾಗಿದೆ ಎಂದು … Continued

19,000 ಉದ್ಯೋಗಿಗಳನ್ನು ವಜಾ ಮಾಡಲು ಮುಂದಾದ ಅಕ್ಸೆಂಚರ್

ನವದೆಹಲಿ: ಸಾವಿರಾರು ಉದ್ಯೋಗಿಗಳ ವಜಾ ಘೋಷಿಸಿದ ಟೆಕ್ ಕಂಪನಿಗಳ ಪಟ್ಟಿಗೆ ಅಕ್ಸೆಂಚರ್ ಈಗ ಸೇರ್ಪಡೆಯಾಗಿದೆ. ಹದಗೆಡುತ್ತಿರುವ ಜಾಗತಿಕ ಆರ್ಥಿಕತೆಯ ಆತಂಕದಲ್ಲಿ ಅದು ಸುಮಾರು 19,000 ಉದ್ಯೋಗಿಗಳನ್ನು ವಜಾ ಮಾಡುತ್ತಿದೆ ಎಂದು ವರದಿಯಾಗಿದೆ. ಈ ವಜಾ ಅದರ ಉದ್ಯೋಗಿಗಳ ಶೇಕಡಾ 2.5 ರಷ್ಟಿದೆ. ಆದರೆ, ಆಕ್ಸೆಂಚರ್ ತಕ್ಷಣವೇ ಉದ್ಯೋಗಿಗಳನ್ನು ತೆಗೆದುಹಾಕುವುದಿಲ್ಲ ಮತ್ತು ಮುಂದಿನ 18 ತಿಂಗಳುಗಳಲ್ಲಿ ವಜಾ … Continued

ಪ್ರಧಾನಿ ಮೋದಿ ಭೇಟಿಯಾಗಬೇಕಿದ್ದ ವಿಶ್ವಬ್ಯಾಂಕ್ ಅಧ್ಯಕ್ಷ ಸ್ಥಾನದ ನಾಮಿನಿ ಅಜಯ್ ಬಂಗಾಗೆ ಕೊರೊನಾ ಸೋಂಕು ದೃಢ

ನವದೆಹಲಿ: ವಿಶ್ವಬ್ಯಾಂಕ್ ಅಧ್ಯಕ್ಷೀಯ ನಾಮಿನಿ ಅಜಯ್ ಬಂಗಾ (Ajay Banga) ಭಾರತಕ್ಕೆ ಆಗಮಿಸಿದ್ದಾರೆ. ಆದರೆ, ನವದೆಹಲಿಯಲ್ಲಿ ವಾಡಿಕೆಯ ಪರೀಕ್ಷೆಯ ಸಮಯದಲ್ಲಿ, ಅವರಿಗೆ ಕೊರೊನಾ ಸೋಂಕು ಕಂಡುಬಂದಿದೆ. ಸದ್ಯ ಅವರು ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಖಜಾನೆ ಇಲಾಖೆ ತಿಳಿಸಿದೆ. ಬಂಗಾ ತನ್ನ ವಿಶ್ವ ಪ್ರವಾಸದ ಕೊನೆಯ ಹಂತದ ಭಾಗವಾಗಿ ದೆಹಲಿಯಲ್ಲಿದ್ದರು. ಅವರ ಮೂರು ವಾರಗಳ ಜಾಗತಿಕ ಪ್ರವಾಸದ ಭಾಗವಾಗಿ … Continued

ಶಿಕ್ಷೆ ವಿಚಿತ್ರ … ಆದರೆ ಶಿಕ್ಷೆಯ ನಂತರ ಕಾನೂನಿನ ಅಡಿಯಲ್ಲಿ ರಾಹುಲ್‌ ಗಾಂಧಿ ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿದ್ದಾರೆ: ಕಪಿಲ್ ಸಿಬಲ್

ನವದೆಹಲಿ : ಗುಜರಾತ್‌ನ ನ್ಯಾಯಾಲಯದಿಂದ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ರಾಹುಲ್ ಗಾಂಧಿ ಸ್ವಯಂಚಾಲಿತವಾಗಿ ಲೋಕಸಭೆ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ ಎಂದು ಖ್ಯಾತ ವಕೀಲ ಮತ್ತು ಕೇಂದ್ರದ ಮಾಜಿ ಕಾನೂನು ಸಚಿವ ಕಪಿಲ್ ಸಿಬಲ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮದ ಬಗ್ಗೆ ನೀಡಿದ ಹೇಳಿಕೆಗಾಗಿ ಗುಜರಾತ್‌ನ ನ್ಯಾಯಾಲಯವು ರಾಹುಲ್‌ ಗಾಂಧಿ ಅವರಿಗೆ ಎರಡು … Continued