ಕುಡಿದ ಅಮಲಿನಲ್ಲಿ ಮರ್ಮಾಂಗ ಕತ್ತರಿಸಿಕೊಂಡ…!!

posted in: ರಾಜ್ಯ | 0

ಮೈಸೂರು: ಕುಡಿದ ಅಮಲಿನಲ್ಲಿ ವ್ಯಕ್ತಿಯೊರ್ವ ತನ್ನ ಮರ್ಮಾಂಗವನ್ನೇ ಕೊಯ್ದುಕೊಂಡ ಘಟನೆ ನಡೆದಿದೆ.
ಹುಣಸೂರು ತಾಲೂಕಿನ ತೊಂಡಾಳು ಗ್ರಾಮದ ರಾಜಶೆಟ್ಟಿ(41) ಎಂಬವರು ಮರ್ಮಾಂಗ ಕತ್ತರಿಸಿಕೊಂಡಿದ್ದು, ಮೈಸೂರು ಕೆ.ಆರ್.ಆಸ್ಪತ್ರೆಯ ಚುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಕುಡಿತಕ್ಕೆ ದಾಸನಾಗಿದ್ದ ರಾಜಶೆಟ್ಟಿ, ಕೆ.ಆರ್.ನಗರ ಬಾರ್‌ನಲ್ಲಿ ಮದ್ಯ ಸೇವಿಸಿ ಚಾಕುವಿನಿಂದ ತನ್ನ ಮರ್ಮಾಂಗವನ್ನು ಕೊಯ್ದುಕೊಂಡು ಅಸ್ಪಸ್ಥನಾಗಿ ಬಿದ್ದಿದ್ದನ್ನು ಕಂಡವರು ಕೆ.ಆರ್.ನಗರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಮೈಸೂರು ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆ.ಆರ್.ಆಸ್ಪತ್ರೆ ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದು ಚೇತರಿಸಿಕೊಳ್ಳುತ್ತಿದ್ದಾನೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement