ಕರ್ನಾಟಕ ವಿಧಾನಸಭೆ ಚುನಾವಣೆ: ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

posted in: ರಾಜ್ಯ | 0

ಹಾವೇರಿ: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ.
ಬೊಮ್ಮಾಯಿ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಂಸದ ಸಚಿವ ಸಿ.ಸಿ ಪಾಟೀಲ, ಶಿವಕುಮಾರ ಉದಾಸಿ ಮೊದಲಾದವರು ಸಾಥ್ ನೀಡಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಮುಖ್ಯಮಂತ್ರಿ ಬೊಮ್ಮಾಯಿ ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದರು. ನಂತರ ಅಮರಗೋಳದಲ್ಲಿನ ತಂದೆ ತಾಯಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಶಿಗ್ಗಾಂವಿಗೆ ಆಗಮಿಸಿದ್ದರು. ಶಿಗ್ಗಾಂವಿ ಪುರಸಭೆ ಬಳಿಯ ಚೆನ್ನಮ್ಮ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ನಂತರ ಗ್ರಾಮ ದೇವತೆ ದರ್ಶನ ಪಡೆದ ಬಳಿಕ ನಾಮಪತ್ರ ಸಲ್ಲಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement