ದ್ವಿತೀಯ ಪಿಯು ಫಲಿತಾಂಶ: ಜೆಎಸ್‌ಎಸ್‌ ಎಸ್‌ಎಂಪಿಯು ಕಲಾ-ವಾಣಿಜ್ಯ ಕಾಲೇಜ್‌ ಉತ್ತಮ ಸಾಧನೆ

ಧಾರವಾಡ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಧಾರವಾಡದ ಸವದತ್ತಿ ರಸ್ತೆಯ ಮುರಘಾಮಠ ಹತ್ತಿರದ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಪದವಿ ಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜು ಉತ್ತಮ ಸಾಧನೆ ಮಾಡಿದೆ.
ಕಲಾ ವಿಭಾಗದಲ್ಲಿ ಅಂಬರೀಷ್ ೯೨.೩೩%(೫೫೪), ವಿನುತಾ ಸತ್ತೂರ ೯೦.೧೭% (೫೪೧), ಗೌತಮ ಗಡಗಿ ೯೦ %(೫೪೦) ಅಂಕಗಳನ್ನು ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ನೂರೈನ್ ಗುಲ್ಬರ್ಗಾ ೯೨.೦೦% (೫೫೨), ಮಲ್ಲಪ್ಪ ಪೂಜಾರ ೮೯.೫೦% (೫೩೭) ಹಾಗೂ ವಿಶಾಲ ಭಟ್ ಜೋಶಿ ೮೫.೮೩ % (೫೧೫) ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಈ ಉತ್ತಮ ಶೈಕ್ಷಣಿಕ ಸಾಧನೆಗೆ ಜನತಾ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು, ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ ಅವರು ಕಾಲೇಜಿನ ಪ್ರಾಚಾರ್ಯರಾದ ಡಾ. ಭರಮಪ್ಪ ಭಾವಿ ಹಾಗೂ ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement