ನ್ಯೂಯಾರ್ಕ್-ದೆಹಲಿ ವಿಮಾನದಲ್ಲಿ ಸಹ-ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿಯ ಬಂಧನ

ನವದೆಹಲಿ : ನ್ಯೂಯಾರ್ಕ್-ನವದೆಹಲಿ ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಮದ್ಯದ ಅಮಲಿನಲ್ಲಿದ್ದ ಭಾರತೀಯ ವ್ಯಕ್ತಿಯೊಬ್ಬರು ಭಾನುವಾರ ಮತ್ತೊಬ್ಬ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಮಾನಯಾನ ಸಂಸ್ಥೆ ವಿಮಾನದಲ್ಲಿದ್ದ ಸಹ-ಪ್ರಯಾಣಿಕರ ಹೇಳಿಕೆಗಳನ್ನು ದಾಖಲಿಸಿಕೊಂಡಿವೆ ಮತ್ತು ಆರೋಪಿಯನ್ನು ಕಾನೂನು ಜಾರಿ ಅಧಿಕಾರಿಗಳಿಗೆ ಹಸ್ತಾಂತರಿಸಿದೆ ಎಂದು ದೇಶದ ವಾಯುಯಾನ ನಿಯಂತ್ರಕ ಡಿಜಿಸಿಎ ತಿಳಿಸಿದೆ, ಈ ಪ್ರಕರಣದಲ್ಲಿ ಎಫ್‌ಐಆರ್ … Continued

ನಮ್ಮಲ್ಲಿ ಯಾವುದೇ ವೈಯಕ್ತಿಕ ಪ್ರತಿಷ್ಠೆ ಇಲ್ಲ: ನಿತೀಶ ಜೊತೆಗಿನ ಸಭೆಯ ನಂತರ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: 2024ರ ಲೋಕಸಭಾ ಚುನಾವಣೆ ಮುಂಚಿತವಾಗಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮಹಾಮೈತ್ರಿ ರೂಪಿಸಲು ಯತ್ನಿಸುತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಹಾಗೂ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಇಂದು, ಸೋಮವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದಾರೆ. ಭೇಟಿಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ನಮ್ಮಲ್ಲಿ ಯಾವುದೇ ವೈಯಕ್ತಿಕ ಪ್ರತಿಷ್ಠೆ ಇಲ್ಲ. … Continued

ಪಕ್ಷದ ಅಭ್ಯರ್ಥಿಯಿದ್ರೂ ಕಾಂಗ್ರೆಸ್ಸಿಗೆ ಬೆಂಬಲಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದ ಜೆಡಿಎಸ್‌ ಮುಖಂಡ ಭೋಜೇಗೌಡ…!

ಚಿಕ್ಕಮಗಳೂರು: ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಪ್ತ ಹಾಗೂ ಜೆಡಿಎಸ್ ಮುಖಂಡ ಎಸ್.ಎಲ್ ಭೋಜೇಗೌಡ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎಂಬುದೀಗ ಚರ್ಚೆಗೆ ಗ್ರಾಸವಾಗಿದೆ. ಆ ಮೂಲಕ ತಮ್ಮದೇ ಪಕ್ಷದ ಅಭ್ಯರ್ಥಿಗೆ ಶಾಕ್ ನೀಡಿದ್ದಾರೆ. ಎಸ್.ಎಲ್.ಭೋಜೇಗೌಡರು ಕಾಂಗ್ರೆಸ್ ಬೆಂಬಲಿಸುವಂತೆ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಿಕ್ಕಮಗಳೂರು ಕ್ಷೇತ್ರದ … Continued

ದೀರ್ಘಕಾಲದ ಅನಾರೋಗ್ಯದಿಂದ ನಿಧನರಾದ ಪಾಕಿಸ್ತಾನಿ ಮೂಲದ ಪ್ರಗತಿಪರ ಲೇಖಕ ತಾರೆಕ್ ಫತಾಹ್

ನವದೆಹಲಿ: ಕೆನಡಾ ಮೂಲದ ಪಾಕಿಸ್ತಾನಿ ಪತ್ರಕರ್ತ ಮತ್ತು ಲೇಖಕ ತಾರೆಕ್ ಫತಾಹ್ ಇಂದು, ಸೋಮವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂದು ಅವರ ಮಗಳು ನತಾಶಾ ಫತಾಹ್ ಹೇಳಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಪಂಜಾಬ್ ಸಿಂಹ. ಹಿಂದೂಸ್ಥಾನದ ಮಗ, ಕೆನಡಾದ ಪ್ರೇಮಿ. ಸತ್ಯದ ಪ್ರತಿಪಾದಕ, ನ್ಯಾಯಕ್ಕಾಗಿ ಹೋರಾಟಗಾರ, ತುಳಿತಕ್ಕೊಳಗಾದವರ ಧ್ವನಿ ತಾರೆಕ್ ಫತಾಹ್ ಬ್ಯಾಟನ್ ಅನ್ನು ರವಾನಿಸಿದ್ದಾರೆ … Continued

ಯುದ್ಧಪೀಡಿತ ಸುಡಾನಿನಿಂದ ಭಾರತೀಯರ ಸ್ಥಳಾಂತರಕ್ಕೆ ಆಪರೇಶನ್‌ ಕಾವೇರಿ ಆರಂಭಿಸಿದ ಕೇಂದ್ರ ಸರ್ಕಾರ

ನವದೆಹಲಿ : ಯುದ್ಧ ಪೀಡಿತ ಸುಡಾನ್‌ನಿಂದ ಭಾರತದ ನಾಗರಿಕರನ್ನು ಸ್ಥಳಾಂತರಿಸುವ ಭಾರತದ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮಾಡಿದ್ದಾರೆ, ಸುಮಾರು 500 ಭಾರತೀಯರು ಪೋರ್ಟ್ ಸುಡಾನ್ ತಲುಪಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ‘ಆಪರೇಷನ್ ಕಾವೇರಿ’ ಎಂದು ಹೆಸರಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸುಡಾನ್‌ನಲ್ಲಿ ಸಿಲುಕಿರುವ ನಮ್ಮ ನಾಗರಿಕರನ್ನು ಮರಳಿ ಕರೆತರಲು ಆಪರೇಷನ್ … Continued

ಕುಮಟಾ: ದಿಢೀರ್‌ ರಾಜಕೀಯ ನಿವೃತ್ತಿ ಘೋಷಿಸಿದ ಕಾಂಗ್ರೆಸ್‌ ಮಾಜಿ ಶಾಸಕಿ ಶಾರದಾ ಶೆಟ್ಟಿ..!

ಕುಮಟಾ : ಅತ್ಯಂತ ಮೃದು ಸ್ವಭಾವದ ಕಾಂಗ್ರೆಸ್‌ ನಾಯಕಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ ಟಿಕೆಟ್ ಕೈ ತಪ್ಪಿದ್ದಕ್ಕೆ ನೊಂದು ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ. ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಟಿಕೆಟ್ ಅನ್ನು ಸ್ಥಳೀಯರಿಗೆ ನೀಡದೆ, ಕೇಂದ್ರದ ಮಾಜಿ ಸಚಿವೆ ಹಾಗೂ ಸೋನಿಯಾ ಗಾಂಧಿ ಅವರ … Continued

ಸಾಮೂಹಿಕ ವಿವಾಹದ ವೇಳೆ ವಧುಗಳಿಗೆ ಗರ್ಭಧಾರಣೆ ಪರೀಕ್ಷೆ ನಡೆಸಿದ ಆಡಳಿತ ; ಮಧ್ಯಪ್ರದೇಶದಲ್ಲಿ ಕೋಲಾಹಲ

ಭೋಪಾಲ: ಕೆಲವು ವಧುಗಳನ್ನು ಗರ್ಭಧಾರಣೆಯ ಪರೀಕ್ಷೆಗೆ ಒಳಪಡಿಸಿದ ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಆರ್ಥಿಕವಾಗಿ ದುರ್ಬಲ ವರ್ಗದ ಮಹಿಳೆಯರ ಸಾಮೂಹಿಕ ವಿವಾಹ ಯೋಜನೆ ವಿವಾದಕ್ಕೆ ಸಿಲುಕಿದ್ದು, ಕೋಲಾಹಲಕ್ಕೆ ಕಾರಣವಾಗಿದೆ. ಘಟನೆಯ ಬಗ್ಗೆ ತನಿಖೆಗೆ ಆಗ್ರಹಿಸಿರುವ ಕಾಂಗ್ರೆಸ್‌, ಸರ್ಕಾರ ಬಡವರನ್ನು ಅವಮಾನಿಸಿದೆ ಎಂದು ಕಿಡಿಕಾರಿದೆ. ಮುಖ್ಯಮಂತ್ರಿ ಕನ್ಯಾ ವಿವಾಹ ಯೋಜನೆಯಡಿ ಮಧ್ಯಪ್ರದೇಶದ ದಿಂಡೋರಿಯ … Continued

ವೀಡಿಯೊ : ಬೆಂಗಳೂರಲ್ಲಿ ಮೈಸೂರು ಸಿಲ್ಕ್​​​ ಸೀರೆಗಾಗಿ ಪರಸ್ಪರ ಜುಟ್ಟು ಹಿಡಿದು ಎಳೆದಾಡಿ ಬಡಿದಾಡಿಕೊಂಡ ಇಬ್ಬರು ಮಹಿಳೆಯರು…!

ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಮೈಸೂರು ಸಿಲ್ಕ್ಸ್‌ನ ವಾರ್ಷಿಕ ಮಾರಾಟ ಮೇಳದಲ್ಲಿ ಸೀರೆಗಾಗಿ ಇಬ್ಬರು ಮಹಿಳೆಯರು ಜಗಳವಾಡುತ್ತಿರುವ ವೀಡಿಯೊವೊಂದು ಅಂತರ್ಜಾಲದಲ್ಲಿ ವೈರಲ್ ಆಗಿದೆ. ಟ್ವಿಟರ್ ಬಳಕೆದಾರರಾದ ಆರ್ ವೈದ್ಯ ಎಂಬವರು ಹಂಚಿಕೊಂಡ ವೀಡಿಯೊದಲ್ಲಿ, ಬೆಂಗಳೂರಿನ ಮಲ್ಲೇಶ್ವರಂನ ಮೈಸೂರು ಸಿಲ್ಕ್ಸ್‌ನಲ್ಲಿ ಶಾಪಿಂಗ್ ಮಾಡುವಾಗ ಇಬ್ಬರು ಮಹಿಳೆಯರು ಸೀರೆಗಾಗಿ ಕೂದಲು ಹಿಡಿದು ಜಗ್ಗಿ ಜಗಳವಾಡುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಜಗಳವು ವಿಕೋಪಕ್ಕೆ ತಿರುಗಿ … Continued

ಬೆಂಗಳೂರು ಸೇರಿದಂತೆ ಬೆಳ್ಳಂಬೆಳಿಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಸೋಮವಾರ ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ‌ ಮೇಲೆ‌ ಬಿಬಿಎಂಪಿ‌ ನಗರ ಯೋಜನಾ ವಿಭಾಗದ ಯಲಹಂಕ ವಲಯ ಕಚೇರಿಯ ಸಹಾಯಕ ನಿರ್ದೇಶಕ ಗಂಗಾಧರಯ್ಯ ನಿವಾಸದ ಮೇಲೆಯೂ ದಾಳಿ ನಡೆದಿದೆ. ಅವರ ಯಲಹಂಕದ ನಿವಾಸದ ಮೇಲೆ ಸೋಮವಾರ ನಸುಕಿನ ಜಾವವೇ ದಾಳಿ ನಡೆದಿದ್ದು, … Continued

ಪಾದ್ರಿ ಮಾತು ನಂಬಿ ಸ್ವರ್ಗಕ್ಕೆ ಹೋಗಲು ಹಸಿವಿನಿಂದ ಜೀವಂತ ಸಮಾಧಿಯಾದವರ 47 ಶವಗಳು ಪತ್ತೆ…! ಸಂಖ್ಯೆ ಹೆಚ್ಚಾಗುವ ಸಾಧ್ಯತೆ…!!

ನೈರೋಬಿ (ಕೀನ್ಯಾ) : ಆಫ್ರಿಕಾದ ಕೀನ್ಯಾ (Kenya)ದಲ್ಲಿ ಉಪವಾದಿಂದ ಜೀವಂತ ಸಮಾಧಿಯಾದವರ 47 ಕ್ಕೂ ಅಧಿಕ ಮಂದಿಯ ಶವಗಳು ಈವರೆಗೆ ಪತ್ತೆಯಾಗಿದೆ. ಪಾದ್ರಿ ಮಾತನ್ನು ನಂಬಿ, ಸ್ವರ್ಗಕ್ಕೆ ಹೋಗುವ ಆಸೆಯಲ್ಲಿ 47ಕ್ಕೂ ಅಧಿಕ ಮಂದಿ ಹಸಿವಿನಿಂದ ಬಳಲಿ ಜೀವಂತ ಸಮಾಧಿಯಾಗಿದ್ದಾರೆ ಎನ್ನುವ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ. ನೀವು ಸ್ವರ್ಗಕ್ಕೆ ಹೋಗಬಯಸುತ್ತೀರಿ ಎಂದರೆ ಉಪವಾಸವಿರಬೇಕು, ಬಳಿಕ … Continued