ಮೊಬೈಲ್‌ ಸ್ಕ್ರೋಲ್‌ ಮಾಡಿ ವೀಡಿಯೊ ನೋಡಿ ಆನಂದಿಸುವ ಮಂಗ | ವೀಕ್ಷಿಸಿ

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಮಂಗವೊಂದು ಮೊಬೈಲ್ ಫೋನ್‌ನಲ್ಲಿ ವೀಡಿಯೊಗಳನ್ನು ವೀಕ್ಷಿಸುತ್ತಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಕಿರು ಕ್ಲಿಪ್ ಅನ್ನು ಆರಂಭದಲ್ಲಿ CanvasM ಸಿಇಒ ಜಗದೀಶ್ ಮಿತ್ರ ಅವರು ಹಂಚಿಕೊಂಡಿದ್ದಾರೆ. ಇದು ಸಾಕಿದ ಮಂಗವನ್ನು ತೋರಿಸುತ್ತದೆ. ಬಟ್ಟೆಗಳನ್ನು ಧರಿಸಿದ ಮಂಗವೊಂದು, ಹಾಸಿಗೆಯ ಮೇಲೆ ಮಹಿಳೆಯೊಂದಿಗೆ ಕುಳಿತು ಫೋನ್‌ನಲ್ಲಿ ವೀಡಿಯೊಗಳನ್ನು ಸ್ಕ್ರೋಲ್ ಮಾಡುತ್ತಿರುವುದು ಕಂಡುಬಂದಿದೆ “ಇಸ್ಸ್ ಬೆಚಾರೆ ಕೊ … Continued

ನಟಿ ಖುಷ್ಬೂ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬು ಸುಂದರ್ ಅವರು ಅನಾರೋಗ್ಯದಿಂದಾಗಿ ಶುಕ್ರವಾರ ಜ್ವರದಿಂದ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ, ಮೈ ಕೈ ನೋವು ಮತ್ತು ದೌರ್ಬಲ್ಯದಿಂದ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ಏಪ್ರಿಲ್ 7ರಂದು ಸುದ್ದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಖುಷ್ಬು ಅವರು ಆಸ್ಪತ್ರೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ತಾನು ಅಡೆನೊ ವೈರಸ್ … Continued

ರಾಹುಲ್ ಗಾಂಧಿ ಭಾರತದ ಪ್ರಧಾನಿಯಾಗ್ತಾರಾ..? ಎಂಬ ಪ್ರಶ್ನೆಗೆ ‘ನಾನು ಇಂಗ್ಲೆಂಡ್ ರಾಣಿಯಾದಾಗ ರಾಹುಲ್ ಗಾಂಧಿ ಪ್ರಧಾನಿಯಾಗ್ತಾರೆ’ ಎಂದು ಉತ್ತರಿಸಿದ ಚಾಟ್‌ ಜಿಪಿಟಿ…!

ನವದೆಹಲಿ: ಕಾಂಗ್ರೆಸ್‌ ವರಿಷ್ಠ ನಾಯಕ, ನೆಹರು-ಗಾಂಧಿ ಮನೆತನದ ಕುಡಿ ರಾಹುಲ್‌ ಗಾಂಧಿ ಅವರು ದೇಶದ ಪ್ರಧಾನಿಯಾಗಲು ಸಾಧ್ಯ ಇಲ್ಲ ಎಂದು ಕೃತಕ ಬುದ್ಧಿಮತ್ತೆ ಭಾವಿಸಿದೆ. ಓಪನ್‌ ಎಐ(OpenAI)ನ ಚಾಟ್‌ ಜಿಪಿಟಿ (ChatGPT) ಮತ್ತು ಮೈಕ್ರೋಸಾಫ್ಟ್‌ (Microsoft)ನ ಬಿಂಗ್‌ ಎಐ (BingAI) ಇವೆರಡೂ ಓಪನ್‌ ಎಐನ ಜಿಪಿಟಿ (GPT)ಯ ದೊಡ್ಡ ಭಾಷಾ ಮಾದರಿಗಳನ್ನು ಆಧರಿಸಿವೆ, ಅವುಗಳನ್ನು ಅಭಿವೃದ್ಧಿಪಡಿಸಿದ … Continued

ಬಿಜೆಪಿ ಸೇರಿದ ಆಂಧ್ರದ ಮಾಜಿ ಸಿಎಂ ಕಿರಣಕುಮಾರ ರೆಡ್ಡಿ

ನವದೆಹಲಿ: ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿ ಕಿರಣಕುಮಾರ ರೆಡ್ಡಿ ಅವರು ಶುಕ್ರವಾರ ಬಿಜೆಪಿ ಸೇರಿದ್ದಾರೆ. ಅವರು ಕಾಂಗ್ರೆಸ್ ತೊರೆದ ಕೆಲವು ವಾರಗಳ ನಂತರ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒಂದು ಸಾಲಿನ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಅವರ ಸೇರ್ಪಡೆ ಸಮಾರಂಭವು ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆಯಿತು, ಅಲ್ಲಿ ಪಕ್ಷದ ನಾಯಕ ಮತ್ತು ಸಂಸದೀಯ … Continued

ಕರ್ನಾಟಕ ವಿಧಾನಸಭೆ ಚುನಾವಣೆ 2023 : ಜೆಡಿಎಸ್-ಎಐಎಂಐಎಂ ಚುನಾವಣಾ ಪೂರ್ವ ಮೈತ್ರಿ ಮಾತುಕತೆ-ಮೈತ್ರಿ ಕಾಂಗ್ರೆಸ್‌ ಆತಂಕ ಹೆಚ್ಚಿಸಲಿದೆಯೇ..?

ಬೆಂಗಳೂರು : ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ, ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಚುನಾವಣಾ ಪೂರ್ವ ಮೈತ್ರಿ ಕುರಿತು ಜೆಡಿಎಸ್‌ ಜೊತೆ ಮಾತುಕತೆ ನಡೆಸುತ್ತಿದೆ. ಒಟ್ಟು 224 ಸ್ಥಾನಗಳಲ್ಲಿ ಕನಿಷ್ಠ 25 ಸ್ಥಾನಗಳಲ್ಲಿ ಎಐಎಂಐಎಂ ಸ್ಪರ್ಧಿಸಲು ಬಯಸುತ್ತಿದೆ ಎಂದು ಹೇಳಲಾಗಿದೆ. ಇದು ಮುಸ್ಲಿಂ ಬಾಹುಳ್ಯದ ವಿಧಾನಸಭೆ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು … Continued

ಭಾರತದಲ್ಲಿ 6000ದ ಗಡಿದ ದಾಟಿದ ದೈನಂದಿನ ಕೋವಿಡ್-19 ಪ್ರಕರಣ, ಇದು 203 ದಿನಗಳಲ್ಲಿ ಅತಿ ಹೆಚ್ಚು

ನವದೆಹಲಿ: ಭಾರತದಲ್ಲಿ ಶುಕ್ರವಾರ 6.050 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ. ದೇಶವು ನಿನ್ನೆಗಿಂತ ಕೊರೊನಾವೈರಸ್ ಪ್ರಕರಣಗಳಲ್ಲಿ ಶೇಕಡಾ 13 ರಷ್ಟು ಏರಿಕೆ ಕಂಡಿದೆ. ಇದು 203 ದಿನಗಳಲ್ಲಿ ಅತಿ ಹೆಚ್ಚು, ಕಳೆದ ವರ್ಷ ಸೆಪ್ಟೆಂಬರ್ 16 ರಂದು 6,298 ಪ್ರಕರಣಗಳು ದಾಖಲಾಗಿತ್ತು. ಶುಕ್ರವಾರ ನವೀಕರಿಸಿದ ಕೇಂದ್ರ … Continued

ಮಕ್ಕಳ ವೈಯಕ್ತಿಕ ಡೇಟಾ ದುರ್ಬಳಕೆ : ಟಿಕ್‌ಟಾಕ್‌ಗೆ ಭಾರೀ ದಂಡ ವಿಧಿಸಿದ ಬ್ರಿಟನ್

ಲಂಡನ್: 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಳಕೆದಾರರನ್ನು ನಿರ್ಬಂಧಿಸಲು ವಿಫಲವಾದ ಮತ್ತು ಅವರ ಪೋಷಕರ ಅನುಮತಿಯಿಲ್ಲದೆ ಅವರ ಡೇಟಾವನ್ನು ದುರ್ಬಳಕೆ ಮಾಡಿಕೊಂಡಿದ್ದಕ್ಕಾಗಿ ಬ್ರಿಟನ್‌ಗೆ ಗೌಪ್ಯತೆ ವಾಚ್‌ಡಾಗ್ ಟಿಕ್‌ಟಾಕ್‌ಗೆ 12.7 ಮಿಲಿಯನ್ ಪೌಂಡ್‌ಗಳ (ಸುಮಾರು 130 ಕೋಟಿ ರೂ.) ದಂಡವನ್ನು ವಿಧಿಸಿದೆ. ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಮಾಹಿತಿ ಆಯುಕ್ತರ ಕಚೇರಿ (ಐಸಿಒ) ಟಿಕ್‌ಟಾಕ್‌ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದು, … Continued

ಕರ್ನಾಟಕ ವಿಧಾನಸಭೆ ಚುನಾವಣೆ : 9 ದಿನದಲ್ಲಿ ₹27.38 ಕೋಟಿ ನಗದು, 25 ಕೆಜಿ ಚಿನ್ನ ಸೀಜ್ !

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಘೋಷಣೆಯಾದ ಬೆನ್ನಿಗೇ ಹಲವೆಡೆ ಸಾಗಾಟ ಮಾಡುತ್ತಿದ್ದ ಅಕ್ರಮ ಹಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ಅಧಿಕಾರಿಗಳು ಮಾರ್ಚ್ 29 ರಿಂದ ಏಪ್ರಿಲ್ 6 ವರೆಗೆ ರಾಜ್ಯಾದ್ಯಂತ 27.38 ಕೋಟಿ ರೂ. ನಗದು ವಶಕ್ಕೆ ಪಡೆದಿದ್ದಾರೆ. 26.38 ಕೋಟಿ ಮೌಲ್ಯದ ಮದ್ಯ, 87.90 ಸಾವಿರ ಮೌಲ್ಯದ 131 ಕೆ.ಜಿ ಮಾದಕ ವಸ್ತು, 9.87 ಕೋಟಿ ರೂ.ಮೌಲ್ಯದ … Continued

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣ : ಶಾಸಕ ಜಮೀರ್‌ ಅಹಮದ್ ವಿರುದ್ಧದ ಎಫ್‌ಐಆರ್‌ಗೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್‌

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಲು ಕರ್ನಾಟಕ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಎಸಿಬಿ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಕೋರಿ ಜಮೀರ್ ಅಹಮದ್ ಖಾನ್ ಸಲ್ಲಿಸಿದ್ದ … Continued

ಅಬುಧಾಬಿಯ ಬಿಗ್ ಟಿಕೆಟ್ ಲಾಟರಿಯಲ್ಲಿ ₹ 44 ಕೋಟಿ ಬಹುಮಾನ ಗೆದ್ದ ಬೆಂಗಳೂರಿನ ವ್ಯಕ್ತಿ…!

ನವದೆಹಲಿ: ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಡ್ರಾ ಸರಣಿ 250ರಲ್ಲಿ ಬೆಂಗಳೂರಿನ ನಿವಾಸಿ ಅರುಣಕುಮಾರ ವಟಕ್ಕೆ ಕೊರೋತ್‌ ಅವರು 44.75 ಕೋಟಿ ರೂ.ಗಳ ಲಾಟರಿ ಬಹುಮಾನ ಗೆದ್ದಿದ್ದಾರೆ. ಮಾರ್ಚ್ 22 ರಂದು 261031 ವಿಜೇತ ನಂಬರ್‌ ಟಿಕೆಟ್‌ ಹೊಂದಿರುವ ಕೊರೋತ್ ಅವರಿಗೆ 20 ಮಿಲಿಯನ್ ದಿರ್ಹಂ (ಸುಮಾರು 44,75,67,571 ರೂ.) ಬಹುಮಾನ ದೊರಕಿದೆ. ಗಲ್ಫ್ ನ್ಯೂಸ್ … Continued