ಕರ್ನಾಟಕ ವಿಧಾನಸಭೆ ಚುನಾವಣೆ : ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕಾಂಗ್ರೆಸ್​ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟವಾಗಿದೆ. ಇಂದು(ಏಪ್ರಿಲ್ 6) ಎಐಸಿಸಿ 42 ಕ್ಷೇತ್ರಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ವಲಸಿಗರಿಗೆ ಕಾಂಗ್ರೆಸ್ ಹೈಕಮಾಂಡ್​ ಮಣೆ ಹಾಕಿದೆ. ಆದರೆ ಕೋಲಾರ ಟಿಕೆಟ್ ಯಾರಿಗೆ ಎನ್ನುವುದು ಮಾತ್ರ ಇನ್ನೂ ನಿಗೂಢವಾಗಿ ಉಳಿದಿದೆ. ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರ್ಪಡೆಯಾದ್ದ … Continued

ಚಿಕನ್‌ ಸಾಂಬಾರಿಗಾಗಿ ಜಗಳ; ಮಗನನ್ನೇ ಹೊಡೆದು ಕೊಂದ ತಂದೆ

ಮಂಗಳೂರು : ಕೋಳಿ ಸಾಂಬಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಮೊಗ್ರ ಏರಣ ಗುಡ್ಡೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಸುಳ್ಯ ತಾಲೂಕಿನ ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿವಾಸಿ ಶೀನಪ್ಪ ಎಂಬವರಿಗೂ ಅವರ ಪುತ್ರ ಶಿವರಾಮ ಎಂಬುವರಿಗೂ ಮಂಗಳವಾರ ತಡರಾತ್ರಿ ಕೋಳಿ ಪದಾರ್ಥದ … Continued

ಕಿಚ್ಚ ಸುದೀಪ ಸಿನಿಮಾಗಳ ಪ್ರದರ್ಶನ ನಿಷೇಧಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಚುನಾವಣೆ ಮುಗಿಯುವವರೆಗೆ ಕಿಚ್ಚ ಸುದೀಪ್ ಅವರ ಸಿನಿಮಾಗಳ ಪ್ರದರ್ಶನವನ್ನು ನಿಷೇಧಿಸುವಂತೆ ಶಿವಮೊಗ್ಗ ಮೂಲದ ವಕೀಲರೊಬ್ಬರು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಕನ್ನಡದ ಸೂಪರ್‌ಸ್ಟಾರ್ ಕಿಚ್ಚ ಸುದೀಪ ಅವರು ಬಿಜೆಪಿಗೆ ತಮ್ಮ ಬೆಂಬಲ ನೀಡಿದ ಕೆಲವೇ ಗಂಟೆಗಳ ನಂತರ ವಕೀಲ ಕೆ.ಪಿ. ಶ್ರೀಪಾಲ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಮಾದರಿ ನೀತಿ ಸಂಹಿತೆಯನ್ನು … Continued

2023-24ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಶಾಲೆ ಆರಂಭ ಯಾವಾಗ..? ಮಧ್ಯಂತರ-ಬೇಸಿಗೆ ರಜೆ ಯಾವಾಗ? ಇಲ್ಲಿದೆ ಮಾಹಿತಿ

ಬೆಂಗಳೂರು: 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ಮುಕ್ತಾಯದ ಮೇ 28 ರಂದು ಮುಕ್ತಾಯಗೊಳ್ಳಲಿದ್ದು, ಮೇ 29ರಿಂದ ಶಾಲೆಗಳು ಪುನರಾರಂಭಗೊಳ್ಳಲಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ವಾರ್ಷಿಕ ಶಿಕ್ಷಣಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಅದರ ಪ್ರಕಾರ, … Continued

ಪ್ರಧಾನಿ ಮೋದಿಯವರೇ ನೀವು ನನ್ನನ್ನೇ ತಪ್ಪು ಎಂದು ಸಾಬೀತುಪಡಿಸಿದ್ದೀರಿ”: ಪದ್ಮಶ್ರೀ ಪಡೆದ ಕರಕುಶಲ ಕಲಾವಿದ ರಶೀದ್ ಅಹ್ಮದ್ ಕ್ವಾದ್ರಿ ಹೃದಯಸ್ಪರ್ಶಿ ಮಾತು | ವೀಕ್ಷಿಸಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕರ್ನಾಟಕದ ಹಿರಿಯ ಕರಕುಶಲ ಕಲಾವಿದರಾದ ಶಾ ರಶೀದ್ ಅಹ್ಮದ್ ಕ್ವಾದ್ರಿ ನಡುವಿನ ಹೃದಯಸ್ಪರ್ಶಿ ಮಾತಿನ ವಿನಿಮಯವು ಬುಧವಾರ ಸಂಜೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಬಿದರಿ ಕರಕುಶಲ ಕಲಾವಿದ ಶಾ ರಶೀದ್ ಅಹ್ಮದ್ ಕ್ವಾದ್ರಿ ಅವರು ಪ್ರತಿಷ್ಠಿತ ಪದ್ಮಶ್ರೀ … Continued

ಎಸ್‌.ಎಲ್‌. ಭೈರಪ್ಪ, ಸುಧಾಮೂರ್ತಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ

ನವದೆಹಲಿ: ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 53 ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಪದ್ಮ’ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು. ಕರ್ನಾಟಕದವರಾದ ಸಾಹಿತ್ಯಕ್ಕಾಗಿ ಎಸ್‌.ಎಲ್‌.ಭೈರಪ್ಪ, ಸಾಮಾಜಿಕ ಸೇವೆಗಾಗಿ ಡಾ.ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾಜವಾದಿ ಪಕ್ಷದ ದಿವಂಗತ ಮುಲಯಾಂ ಸಿಂಗ್‌ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಿದರಿ … Continued

ಶಾಸಕ ನೆಹರು ಓಲೆಕಾರ ವಿರುದ್ಧದ ದೋಷಿ ಆದೇಶಕ್ಕೆ ಹೈಕೋರ್ಟ್‌ ತಡೆ; ಚುನಾವಣಾ ಹಾದಿ ಸುಗಮ

ಬೆಂಗಳೂರು: ಸ್ವಜನ ಪಕ್ಷಪಾತ ಮತ್ತು ಕ್ರಿಮಿನಲ್‌ ವಂಚನೆ ಪ್ರಕರಣದಲ್ಲಿ ಬಿಜೆಪಿಯ ಹಾವೇರಿ ಶಾಸಕ ನೆಹರು ಓಲೆಕಾರ ಅವರನ್ನು ದೋಷಿ ಎಂದು ತೀರ್ಮಾನಿಸಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಿಸಿರುವ ಎರಡು ವರ್ಷಗಳ ಶಿಕ್ಷೆ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಓಲೆಕಾರ ಅವರನ್ನು ಸಲ್ಲಿಸಿದ್ದ ಮಧ್ಯಂತರ … Continued

ಮಗನ ಮದುವೆಗೆ ಪ್ರಧಾನಿ ಮೋದಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದ ಸುಮಲತಾ ಅಂಬರೀಷ

ಬೆಂಗಳೂರು: ತಮ್ಮ ಪುತ್ರ ಅಭಿಷೇಕ ಅಂಬರೀಷ್‌ ಜೊತೆ ತೆರಳಿ ಇಂದು, ಬುಧವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸುಮಲತಾ ಅಂಬರೀಷ ಅವರು ತಮ್ಮ ಮಗನ ಮದುವೆ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಅಭಿಷೇಕ ಅಂಬರೀಷ ಅವರು ತನ್ನ ಬಾಲ್ಯದ ಗೆಳತಿ ಅವಿವಾ ಬಿದ್ದಪ್ಪ ಜೊತೆ ಕೆಲವೇ ದಿನಗಳಲ್ಲಿ ವೈವಾಹಿಕಿ ಜೀವನಕ್ಕೆ … Continued

ಧಾರ್ಮಿಕ ವಿಧಿವಿಧಾನದ ವೇಳೆ ದೇವಸ್ಥಾನದ ಕೆರೆಯಲ್ಲಿ ಮುಳುಗಿ 5 ಮಂದಿ ಸಾವು

ಚೆನ್ನೈ : ಚೆನ್ನೈನ ಕೀಲ್ಕತ್ತಲೈ ಬಳಿಯ ಮೂವರಸಂಪೇಟೆಯಲ್ಲಿರುವ ದೇವಸ್ಥಾನದ ಕೊಳದಲ್ಲಿ ಬುಧವಾರ ಧಾರ್ಮಿಕ ಕ್ರಿಯೆಯ ವೇಳೆ 18 ರಿಂದ 23 ವರ್ಷದೊಳಗಿನ ಐವರು ಮುಳುಗಿ ಮೃತಪಟ್ಟಿದ್ದಾರೆ. ಬೆಳಗ್ಗೆ 10:15ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಸ್ಥಾನವು ಕಳೆದ ಕೆಲವು ದಿನಗಳಿಂದ ದೇವಸ್ಥಾನದಲ್ಲಿ ಸಮಾರಂಭಗಳನ್ನು ಆಯೋಜಿಸುತ್ತಿದೆ ಎಂದು ಅವರು ಹೇಳಿದರು. … Continued

ಹೊನ್ನಾವರ: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ಹೊನ್ನಾವರ: ಮನೆಯ ಕೋಣೆಯಲ್ಲಿ ಪತಿ-ಪತ್ನಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಬೈಲಗದ್ದೆ ಸಮೀಪ ವರದಿಯಾಗಿದೆ. ಮೃತರನ್ನು ವೆಂಕ್ಟ ತಿಮ್ಮಪ್ಪ ನಾಯ್ಕ (65) ಹಾಗೂ ಗೋಪಿ ನಾಯ್ಕ (60) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅಡುಗೆ ಕೋನೆಯ  ಸೀಲಿಂಗ್ ಹುಕ್ಕಿಗೆ ಸೀರೆಯಿಂದ ಕುತ್ತಿಗೆಗೆ ನೇಣು … Continued