ಮಾರ್ಚ್‌ನಲ್ಲಿ ಯುಪಿಐ ವಹಿವಾಟಿನಲ್ಲಿ 14 ಲಕ್ಷ ಕೋಟಿ ರೂ.ವರ್ಗಾವಣೆ: ಇದು ಹೊಸ ದಾಖಲೆ

ನವದೆಹಲಿ : ನ್ಯಾಶನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಸಿಪಿಐ) ಮಾಹಿತಿ ಪ್ರಕಾರ, ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಮೂಲಕ ವಹಿವಾಟುಗಳು ವರ್ಷದಿಂದ ವರ್ಷಕ್ಕೆ 60% ನಷ್ಟು ಹೆಚ್ಚಳವಾಗಿ ವಹಿವಾಟು ದಾಖಲೆಯ 8.7 ಶತಕೋಟಿಗೆ ಏರಿದೆ. ಮಾರ್ಚ್ 2023 ರಲ್ಲಿ 14.05 ಲಕ್ಷ ಕೋಟಿ ಮೌಲ್ಯದ ಅತ್ಯಧಿಕ ವಹಿವಾಟು ನಡೆದಿದೆ ಎಂದು ಹೇಳಿದೆ. ಮಾರ್ಚ್ 2022 … Continued

ಕುಂದಾಪುರ ವಾಜಪೇಯಿ ಖ್ಯಾತಿಯ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಚುನಾವಣಾ ಸ್ಪರ್ಧೆಯಿಂದ ದಿಢೀರ್ ನಿವೃತ್ತಿ ಘೋಷಣೆ

ಕುಂದಾಪುರ : ಕುಂದಾಪುರದ ವಾಜಪೇಯಿ ಎಂದೇ ಖ್ಯಾತಿ ಪಡೆದಿರುವ, ಸರಳ ಮತ್ತು ಸಜ್ಜನಿಕೆಗೆ ಹೆಸರಾಗಿರುವ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸೋಮವಾರ ತಿಳಿಸಿದ್ದಾರೆ. 72 ವರ್ಷದ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರ ವಿಧಾನಸಭಾ ಮತಕ್ಷೇತ್ರದಿಂದ ಸತತ ಐದು ಸಲ ಶಾಸಕರಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ಸಲ … Continued

54 ದಿನಗಳು…ಡಿಎನ್‌ಎ ಪರೀಕ್ಷೆ : ಟರ್ಕಿ ಭೂಕಂಪದಲ್ಲಿ ಬದುಕುಳಿದಿದ್ದ ‘ಮಿರಾಕಲ್ ಬೇಬಿ’ ತಾಯಿ ಪತ್ತೆ , 54 ದಿನಗಳ ನಂತರ ಅಮ್ಮನ ಮಡಿಲಿಗೆ ಮಗು

ಟರ್ಕಿ ಭೂಕಂಪದಲ್ಲಿ ಅವಶೇಷಗಳಡಿಯಲ್ಲಿ ಸುಮಾರು 128 ಗಂಟೆಗಳ ನಂತರ ರಕ್ಷಿಸಲ್ಪಟ್ಟ ‘ಮಿರಾಕಲ್ ಬೇಬಿ’ ಸಾಮಾಜಿಕ ಮಾಧ್ಯಮದಲ್ಲಿ ಲಕ್ಷಾಂತರ ಹೃದಯಗಳನ್ನು ಗೆದ್ದಿತ್ತು, ಆದರೆ, ಅವರ ತಾಯಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಆದರೆ ಆದಾಗ್ಯೂ, ‘ಮಿರಾಕಲ್ ಬೇಬಿ’ಯ ತಾಯಿ ಯಾಸೆಮಿನ್ ಬೇಗ್ಡಾಸ್ ಜೀವಂತವಾಗಿದ್ದಾಳೆ ಮತ್ತು ಸುಮಾರು ಎರಡು ತಿಂಗಳ ನಂತರ ತಾಯಿ-ಮಗು ಮತ್ತೆ ಒಂದಾಗಿದ್ದಾರೆ ಎಂದು ಅನಾಡೋಲು ಏಜೆನ್ಸಿ … Continued

12ನೇ ತರಗತಿ ಇತಿಹಾಸ ಪಠ್ಯಪುಸ್ತಕ ಪರಿಷ್ಕರಣೆ : ಮೊಘಲ್ ಸಾಮ್ರಾಜ್ಯದ ಅಧ್ಯಾಯ ತೆಗೆದುಹಾಕಿದ ಎನ್‌ಸಿಇಆರ್‌ಟಿ

ನವದೆಹಲಿ: ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (NCERT) ಮೊಘಲ್ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಅಧ್ಯಾಯಗಳನ್ನು ತೆಗೆದುಹಾಕುವ ಮೂಲಕ 12 ನೇ ತರಗತಿಯ ಇತಿಹಾಸ ಪಠ್ಯಕ್ರಮವನ್ನು ಪರಿಷ್ಕರಿಸಿದೆ. ಪಠ್ಯಕ್ರಮದಲ್ಲಿನ ಬದಲಾವಣೆಗಳು ಸಿಬಿಎಸ್‌ಇ (CBSE), ಉತ್ತರ ಪ್ರದೇಶ ಮತ್ತು ಎನ್‌ಸಿಇಆರ್‌ಟಿ (NCERT) ಪಠ್ಯಕ್ರಮವನ್ನು ಅನುಸರಿಸುವ ಇತರ ರಾಜ್ಯ ಮಂಡಳಿಗಳು ಸೇರಿದಂತೆ ಎಲ್ಲಾ ಬೋರ್ಡ್‌ಗಳಿಗೆ ಅನ್ವಯಿಸುತ್ತವೆ. ಹೊಸ … Continued

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಶಶಿಭೂಷಣ ಹೆಗಡೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ ಸೋದರ ಸಂಬಂಧಿ ದೊಡ್ಮನೆ ಗಣೇಶ ಹೆಗಡೆ ಅವರ ಮೊಮ್ಮಗ, ಶಶಿಭೂಷಣ ಹೆಗಡೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಶಿಭೂಷಣ ಹೆಗಡೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಕೇಂದ್ರ ಸಚಿವರಾದ ಭಗವಂತ ಖೂಬಾ, … Continued

ಮೋದಿ ಉಪನಾಮ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು : ಮುಂದಿನ ವಿಚಾರಣೆ ಏಪ್ರಿಲ್ 13ಕ್ಕೆ

ಸೂರತ್: 2019ರ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಂದು, ಸೋಮವಾರ ಜಾಮೀನು ಮಂಜೂರಾಗಿದ್ದು, ಅವರ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯ ತೀರ್ಪಿನವರೆಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಪೌಸ್‌ (Pauses) ಮಾಡಲಾಗಿದೆ. ಗುಜರಾತ್ ನ್ಯಾಯಾಲಯವು ಏಪ್ರಿಲ್ 13 ರಂದು ರಾಹುಲ್‌ ಗಾಂಧಿಯವರ ಮನವಿಯನ್ನು ಕೈಗೆತ್ತಿಕೊಳ್ಳಲಿದೆ. ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ತೀರ್ಪನ್ನು ಪ್ರಶ್ನಿಸಿ ರಾಹುಲ್ … Continued

ಅತ್ಯಂತ ಜನಪ್ರಿಯ ಜಾಗತಿಕ ನಾಯಕರ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿಗೆ ಮತ್ತೆ ಅಗ್ರಸ್ಥಾನ: ಜಾಗತಿಕ ನಾಯಕರ ಪಟ್ಟಿ ಇಲ್ಲಿದೆ

ನವದೆಹಲಿ: ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಅವರನ್ನು ಹಿಂದಿಕ್ಕಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಜಾಗತಿಕ ನಾಯಕರ ಪ್ರಮುಖ ನಿರ್ಧಾರಗಳನ್ನು ಟ್ರ್ಯಾಕ್ ಮಾಡುವ ಸಂಸ್ಥೆಯಾದ ಮಾರ್ನಿಂಗ್ ಕನ್ಸಲ್ಟ್ ಈ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಟ್ವಿಟರ್‌ನಲ್ಲಿ … Continued

ವೀಡಿಯೊ: ಕಾಂಗ್ರೆಸ್‌ ಪ್ರತಿಭಟನೆ ವೇಳೆ ವೇದಿಕೆ ಕುಸಿತ: ಇಬ್ಬರು ಮುಖಂಡರಿಗೆ ಗಾಯ | ದೃಶ್ಯ ಕ್ಯಾಮರಾದಲ್ಲಿ ಸೆರೆ

ಬಿಲಾಸಪುರ : ಛತ್ತೀಸ್‌ಗಢದ ಬಿಲಾಸಪುರದಲ್ಲಿ ಪಂಜಿನ ಪ್ರತಿಭಟನೆ ವೇಳೆ ವೇದಿಕೆ ಮುರಿದು ಬಿದ್ದು ವೇದಿಕೆ ಮೇಲಿದ್ದ ಹಲವರು ಕೆಳಗೆ ಬಿದ್ದಿದ್ದಾರೆ. ಲೋಕಸಭೆಯಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ನಗರದಲ್ಲಿ ಪಂಜಿನ ರ್ಯಾಲಿಯನ್ನು ಆಯೋಜಿಸಿದ್ದರು, ಆದರೆ ಈ ವೇಳೆ ವೇದಿಕೆ ಮೇಲೆ ಜನದಟ್ಟಣೆಯಿಂದಾಗಿ ವೇದಿಕೆ ಕುಸಿದುಬಿದ್ದಿದೆ. ಕಾಂಗ್ರೆಸ್ ಪಕ್ಷದ … Continued

ಏಪ್ರಿಲ್‌ 8ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮ : ಸಿಎಂ ಬೊಮ್ಮಾಯಿ

ಬೆಂಗಳೂರು : ಏಪ್ರಿಲ್ 8 ರಂದು ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ಮಾತನಾಡಿದ ಅವರು, ಬಿಜೆಪಿ ಪಟ್ಟಿಪಕ್ಷದ ಮೊದಲ ಪಟ್ಟಿ ಬಿಡುಗಡೆಯ ಮೊದಲು ಕ್ಷೇತ್ರಗಳಲ್ಲಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ … Continued

ಬಿಜೆಪಿ ಪರಿಷತ್‌ ಸದಸ್ಯ ಅಯನೂರು ಮಂಜುನಾಥ ರಾಜೀನಾಮೆ : ಈಶ್ವರಪ್ಪ ವಿರುದ್ಧ ಸ್ಪರ್ಧೆಗೆ ನಿರ್ಧಾರ

ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪವಾಗುತ್ತಿದ್ದಂತೆಯೇ ಬಿಜೆಪಿ ನಾಯಕ ಅಯನೂರು ಮಂಜುನಾಥ ಶಾಕ್‌ ನೀಡಿದ್ದಾರೆ. ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಅವರು ಈ ಬಾರಿ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಆದರೆ ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತಾರೆ … Continued