ಗೂಗಲ್‌ನಲ್ಲಿ ಉಚಿತ ತಿಂಡಿ-ಪಾನೀಯಗಳಿಗೂ ಬಿತ್ತು ಕತ್ತರಿ..! : ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ಗೆ ಆದ್ಯತೆ ನೀಡಲು ವೆಚ್ಚ ಕಡಿತ ಎಂದ ಕಂಪನಿ

ವೆಚ್ಚವನ್ನು ಮತ್ತಷ್ಟು ಕಡಿಮೆ ಮಾಡುವ ಹಾಗೂ ಕೃತಕ ಬುದ್ಧಿಮತ್ತೆಗೆ ಆದ್ಯತೆ ನೀಡುವ ಪ್ರಯತ್ನದಲ್ಲಿ, ಗೂಗಲ್ ಹಲವಾರು ವೆಚ್ಚ ಕಡಿತದ ಉಪಕ್ರಮಗಳನ್ನು ಅನಾವರಣಗೊಳಿಸಿದೆ ಎಂದು ಬಿಸಿನೆಸ್ ಇನ್ಸೈಡರ್ ವರದಿ ಮಾಡಿದೆ. ಗೂಗಲ್ ಬಿಡುಗಡೆ ಮಾಡಿದ ಜ್ಞಾಪಕ ಪತ್ರದಲ್ಲಿ ಈ ಘೋಷಣೆ ಮಾಡಲಾಗಿದೆ ಎಂದು ವರದಿ ಹೇಳಿದೆ. ಶುಕ್ರವಾರ ಸಿಬ್ಬಂದಿಗೆ ಕಳುಹಿಸಲಾದ ಜ್ಞಾಪಕ ಪತ್ರದ ಪ್ರಕಾರ, ಉಚಿತ ತಿಂಡಿಗಳು, … Continued

ಅತಿದೊಡ್ಡ ಡೇಟಾ ಕಳ್ಳತನ ಭೇದಿಸಿದ ಸೈಬರಾಬಾದ್ ಪೊಲೀಸರು : 66.9 ಕೋಟಿ ಜನರು, ಸಂಸ್ಥೆಗಳ ಮಾಹಿತಿ ಕಳುವು…!?

ಸೈಬರಾಬಾದ್ ಪೊಲೀಸರು ದೇಶದ 24 ರಾಜ್ಯಗಳು ಮತ್ತು 8 ಮಹಾನಗರಗಳಲ್ಲಿ 104 ವಿಭಾಗಗಳಲ್ಲಿ 66.9 ಕೋಟಿ ಜನರು ಮತ್ತು ಸಂಸ್ಥೆಗಳ ವೈಯಕ್ತಿಕ ಮತ್ತು ಗೌಪ್ಯ ಡೇಟಾವನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಆರೋಪಿಯು ಬೈಜಸ್ ಮತ್ತು ವೇದಾಂತು ಸಂಘಟನೆಗಳ ವಿದ್ಯಾರ್ಥಿಗಳ ಡೇಟಾವನ್ನು ಹೊಂದಿರುವುದು ಪತ್ತೆಯಾಗಿದೆ. ಇದಲ್ಲದೆ, ಎಂಟು ಮೆಟ್ರೋ ನಗರಗಳ … Continued

ವೀಕೆಂಡ್ ಟ್ರಿಪ್ಪಿಗೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ಜಲಾಶಯದಲ್ಲಿ ಮುಳುಗಿ ಸಾವು

ಚಿಕ್ಕಬಳ್ಳಾಪುರ: ವೀಕೆಂಡ್‌ನಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದ ವರದಿಯಾಗಿದೆ. ಮೃತರನ್ನು ರಾಧಿಕಾ(19), ಪೂಜಾ (20) ಹಾಗೂ ಇಮ್ರಾನ್ ಖಾನ್(20) ಎಂದು ಗುರುತಿಸಲಾಗಿದೆ. ವೀಕೆಂಡ್ ಎಂದು ಬೆಂಗಳೂರಿನ ಫಾರ್ಮಸಿ ಕಾಲೇಜಿನ ಸುನೀತಾ, ರಾಧಿಕ, ಪೂಜಾ, ವಿಕಾಸ್, ಚನ್ನರಾ, ಇಮ್ರಾನ್ ಖಾನ್ ಎಂಬ ಆರು ವಿದ್ಯಾರ್ಥಿಗಳು … Continued

ಲಂಚ ಪ್ರಕರಣ: ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಏಪ್ರಿಲ್‌ 11ರ ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಲೋಕಾಯುಕ್ತ ಪೊಲೀಸ್‌ ಕಸ್ಟಡಿ ಶನಿವಾರ ಅಂತ್ಯವಾದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರಿಗೆ ಏಪ್ರಿಲ್‌ 11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅಲ್ಲದೆ, ವಿರೂಪಾಕ್ಷಪ್ಪ ಅವರ ಪರವಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ. ಐದು ದಿನಗಳ ಲೋಕಾಯುಕ್ತ ಪೊಲೀಸ್‌ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ … Continued

ಭಾರತದ ಬಹುತೇಕ ಭಾಗಗಳಲ್ಲಿ ಏಪ್ರಿಲ್‌ನಿಂದ ಜೂನ್‌ ವರೆಗೆ ಸುಡಲಿದೆ ಶಾಖ: ಹವಾಮಾನ ಇಲಾಖೆ

ನವದೆಹಲಿ: ವಾಯುವ್ಯ ಮತ್ತು ಭಾರತದ ಪರ್ಯಾಯ ದ್ವೀಪದ ಭಾಗಗಳನ್ನು (ಮೂರು ಕಡೆ ಸಮುದ್ರಗಳಿಂದ ಆವೃತವಾದ ಭಾಗ) ಹೊರತುಪಡಿಸಿ ಭಾರತದ ಬಹುತೇಕ ಭಾಗಗಳು ಏಪ್ರಿಲ್‌ನಿಂದ ಜೂನ್‌ ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಅನುಭವಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು, ಶನಿವಾರ ತಿಳಿಸಿದೆ. ಈ ಅವಧಿಯಲ್ಲಿ ಮಧ್ಯ, ಪೂರ್ವ ಮತ್ತು ವಾಯುವ್ಯ ಭಾರತದ … Continued

ಮೋದಿ ಉಪನಾಮ ವಿವಾದ: ಮತ್ತೊಂದು ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಪಾಟ್ನಾ ನ್ಯಾಯಾಲಯದ ಸಮನ್ಸ್

ಪಾಟ್ನಾ : ಮೋದಿ ಉಪನಾಮದ ಕುರಿತು ರಾಹುಲ್‌ ಗಾಂಧಿ ಹೇಳಿಕೆಗೆ ಸಂಬಂಧಿಸಿದಂತೆ ಬಿಹಾರದ ಬಿಜೆಪಿ ನಾಯಕ ಸುಶೀಲಕುಮಾರ ಮೋದಿ ಅವರು 2019ರಲ್ಲಿ ಹೂಡಿದ್ದ ಮೊಕದ್ದಮೆಗೆ ಸಂಬಂಧಿಸಿದಂತೆ ಏಪ್ರಿಲ್ 12ರಂದು ನಡೆಯಲಿರುವ ವಿಚಾರಣೆಗೆ ರಾಹುಲ್ ಗಾಂಧಿ ಖುದ್ದು ಹಾಜರಾಗುವಂತೆ ಪಾಟ್ನಾ ನ್ಯಾಯಾಲಯ ಶುಕ್ರವಾರ ನೋಟಿಸ್‌ ನೀಡಿರುವುದಾಗಿ ವರದಿಯಾಗಿದೆ. ಸಿಆರ್‌ಪಿಸಿಯ ಸೆಕ್ಷನ್ 313 ರ ಅಡಿಯಲ್ಲಿ ತಮ್ಮ ಹೇಳಿಕೆಗಳನ್ನು … Continued

ಪುಸ್ತಕ ಪ್ರಕಟಿಸಿ ಗಿನ್ನೆಸ್ ವಿಶ್ವ ದಾಖಲೆ ಮಾಡಿದ 4 ವರ್ಷದ ಪೋರ…!

ಯುನೈಟೆಡ್ ಅರಬ್ ಎಮಿರೇಟ್ಸ್‌ (ಯುಎಇ)ನ ನಾಲ್ಕು ವರ್ಷದ ಬಾಲಕನೊಬ್ಬ ಪುಸ್ತಕವನ್ನು ಪ್ರಕಟಿಸಿದ ಅತ್ಯಂತ ಕಿರಿಯ ವ್ಯಕ್ತಿ (ಗಂಡು) ಎಂಬ ಹೆಗ್ಗಳಿಕೆ ಪಾತ್ರನಾಗಿದ್ದಾನೆ ಹಾಗೂ ಗಿನ್ನೆಸ್‌ ದಾಖಲೆ ಸ್ಥಾಪಿಸಿದ್ದಾನೆ…! ಗಿನ್ನೆಸ್ ವಿಶ್ವ ದಾಖಲೆಗಳ ಪ್ರಕಾರ, 4 ವರ್ಷ ಮತ್ತು 218 ದಿನಗಳ ವಯಸ್ಸಿನಲ್ಲಿ, ಅಬುಧಾಬಿಯ ಪುಟ್ಟಪೋರ ಸಯೀದ್ ರಶೆದ್ ಅಲ್ ಮ್ಹೇರಿ ಪುಸ್ತಕವನ್ನು ಪ್ರಕಟಿಸಿದ ವಿಶ್ವದ ಅತ್ಯಂತ … Continued

10 ತಿಂಗಳ ನಂತರ ಪಟಿಯಾಲಾ ಜೈಲಿನಿಂದ ಬಿಡುಗಡೆಯಾದ ನವಜೋತ್ ಸಿಂಗ್ ಸಿಧು

ಪಟಿಯಾಲಾ : ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು 34 ವರ್ಷಗಳ ಹಿಂದೆ ರಸ್ತೆ ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ತಿಂಗಳ ಜೈಲುವಾಸದ ನಂತರ ಶನಿವಾರ (ಏಪ್ರಿಲ್ 1) ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕಾಂಗ್ರೆಸ್ ನಾಯಕನನ್ನು ಸಂಜೆ 5:53 ಕ್ಕೆ ಬಿಡುಗಡೆ ಮಾಡಲಾಯಿತು. ಜೈಲಿನಿಂದ ಹೊರಬರುತ್ತಿದ್ದಂತೆ ನವಜೋತ್ ಸಿಂಗ್ ಸಿಧು ತಮ್ಮ … Continued

ಇಂಡಿಗೋ ವಿಮಾನದಲ್ಲಿ ಗಗನಸಖಿ ಜೊತೆ ಅನುಚಿತ ವರ್ತನೆ : ಸ್ವೀಡಿಷ್ ಪ್ರಜೆ ಬಂಧನ

ಮುಂಬೈ : ಬ್ಯಾಂಕಾಕ್‌ನಿಂದ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಸ್ವೀಡನ್ ಪ್ರಜೆಯನ್ನು ಮುಂಬೈನಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಆರೋಪಿಯನ್ನು ಕ್ಲಾಸ್ ಎರಿಕ್ ಹೆರಾಲ್ಡ್ ಜೋನಾಸ್ಮ್ (63) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುವಾಗ ಸ್ವೀಡಿಷ್ ಪ್ರಜೆಯನ್ನು … Continued

ಕರ್ನಾಟಕ ಚುನಾವಣೆ 2023 : ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾರನೇ ದಿನ ದೆಹಲಿಯಲ್ಲಿ ಬಿಜೆಪಿ ಸೇರಿದ ಎಟಿ ರಾಮಸ್ವಾಮಿ

ನವದೆಹಲಿ: ಚುನಾವಣೆ ಸನಿಹದಲ್ಲಿ ಹಾಸನ ಜಿಲ್ಲೆಯಲ್ಲಿ ಬಿಜೆಪಿಗೆ ದೊಡ್ಡ ಉತ್ತೇಜನವಾಗಿ, ಶುಕ್ರವಾರ (ಮಾರ್ಚ್ 31) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜೆಡಿಎಸ್ ಶಾಸಕ ಎ.ಟಿ. ರಾಮಸ್ವಾಮಿ ಅವರು ಶನಿವಾರ ದೆಹಲಿಯ ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಪಕ್ಷವನ್ನು ಸೇರಿದರು. ಒಂದು ವರ್ಷದ ಹಿಂದೆ ಜೆಡಿಎಸ್ ನಾಯಕತ್ವದೊಂದಿಗೆ ವಿವಿಧ … Continued