ಕ್ಯಾನ್ಸರ್ ಸೋಲಿಸಲು ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಅಸ್ತ್ರ ?: ಕ್ಯಾನ್ಸರ್ ಪತ್ತೆಗೆ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಉಪಕರಣ ಕಂಡುಹಿಡಿದ ತಜ್ಞರು…!

ಲಂಡನ್: ಕೃತಕ ಬುದ್ಧಿಮತ್ತೆ (artificial intelligence (AI)) ಮೂಲಕ ನಿಖರವಾಗಿ ಕ್ಯಾನ್ಸರ್ ರೋಗ ಪತ್ತೆ ಹಚ್ಚುವ ಉಪಕರಣ ಕಂಡು ಹಿಡಿಯುವಲ್ಲಿ ಸಂಶೋಧಕರು ಯಶಸ್ವಿಯಾಗಿದ್ದಾರೆ. ಹೊಸ ಉಪಕರಣ ರೋಗದ ರೋಗನಿರ್ಣಯವನ್ನು ವೇಗಗೊಳಿಸುವುದರ ಜತೆಗೆ ರೋಗಿಗಳಿಗೆ ತ್ವರಿತ ಚಿಕಿತ್ಸೆಯನ್ನು ಸಹ ನೀಡುತ್ತದೆ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ ಎಂದು ಗಾರ್ಡಿಯನ್ ಪತ್ರಿಕೆ ವರದಿ ಮಾಡಿದೆ. ಈಗಿರುವ ವಿಧಾನಗಳಿಗಿಂತ ಹೆಚ್ಚು ಪರಿಣಾಮಕಾರಿಯಾಗಿ … Continued

ಔರಾದ : ಹಳ್ಳದಲ್ಲಿ ಕೊಚ್ಚಿ ಹೋದ ತಾಯಿ, ಇಬ್ಬರು ಮಕ್ಕಳ ಶವ ಪತ್ತೆ

ಬೀದರ: ಭಾರಿ ಮಳೆಯಿಂದ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಜಿಲ್ಲೆಯ  ಔರಾದ ತಾಲೂಕಿನ ಹೆಡಗಾಪುರ ಗ್ರಾಮದ ಮೂವರ ಮೃತದೇಹ ಪತ್ತೆಯಾಗಿದೆ. ಭಾನುವಾರ ಸಂಜೆ ಈ ದುರ್ಘಟನೆ ನಡೆದಿತ್ತು. ಹೊಲದಿಂದ ಮನೆಗೆ ಹೋಗುವಾಗ ಭಾರಿ ಮಳೆಗೆ ಹಳ್ಳದ ಮೇಲೆ ನೀರು ಹರಿಯುತ್ತಿತ್ತು,ನೀರು ಕಡಿಮೆ ಇದ್ದ ಕಾರಣ ಸೇತುವೆ ದಾಟಲು ಹೋದಾಗ ಒಮ್ಮಲೇ ಹಳಕ್ಕೆ ಪ್ರವಾಹ ಬಂದು ಒಂದೇ ಕುಟುಂಬದ ನಾಲ್ವರು … Continued

ಬಿಜೆಪಿ ಪ್ರಣಾಳಿಕೆ ಬಿಡುಗಡೆ : ಅಟಲ್ ಆಹಾರ ಕೇಂದ್ರ, ಬಿಪಿಎಲ್‌ ಕುಟುಂಬಕ್ಕೆ ನಂದಿನಿ ಹಾಲು,10 ಲಕ್ಷ ವಸತಿ ನಿವೇಶನಗಳ ವಿತರಣೆ, ಏಕರೂಪ ನಾಗರಿಕ ಸಹಿತೆ ಜಾರಿ ಭರವಸೆ…

ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಸ್ಥ ಜಗತ್ ಪ್ರಕಾಶ್ ನಡ್ಡಾ ಅವರು ಸೋಮವಾರ ‘ಪ್ರಜಾ ಪ್ರಣಾಳಿಕೆ’ (ಚುನಾವಣಾ ಪ್ರಣಾಳಿಕೆ) ಬಿಡುಗಡೆ ಮಾಡಿದರು. ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಮತ್ತು ಪಕ್ಷದ ರಾಜ್ಯ ಮುಖ್ಯಸ್ಥ ನಳಿನಕುಮಾರ … Continued

ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರ್ಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ದೈನಂದಿನ ವರದಿಯಲ್ಲಿ ಹೇಳಿದೆ. ಬೆಂಗಳೂರು ನಗರ, … Continued

ವಾಣಿಜ್ಯ ಬಳಕೆಯ ಎಲ್​ಪಿಜಿ​ ಸಿಲಿಂಡರ್​ ಬೆಲೆಯಲ್ಲಿ ಭಾರಿ ಇಳಿಕೆ

ನವದೆಹಲಿ: ಮೇ 1 ರಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರ ಕಡಿತಗೊಳಿಸಿದೆ. ಇತ್ತೀಚಿನ ಪರಿಷ್ಕರಣೆಯ ನಂತರ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 171.50 ರೂಪಾಯಿಗಳಷ್ಟು ಕಡಿಮೆಯಾಗಿದೆ. ಇಂದಿನಿಂದ ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1856.50 ರೂ.ಗಳಿಗೆ ಲಭ್ಯವಾಗಲಿದೆ. ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಬೆಲೆ 1808.50 … Continued

ಆನೆಗಳ ಹಿಂಡಿಗೆ ದಾರಿ ಬಿಟ್ಟುಕೊಡುವ ಹುಲಿ…. ಅದ್ಭುತ ವೀಡಿಯೊ

ಹುಲಿಗಳು ಅತ್ಯುನ್ನತ ಪರಭಕ್ಷಕಗಳು ಅಥವಾ ಮಾಂಸಹಾರಿ ಪ್ರಾಣಿ ನಿಜ, ಆದರೆ ಅವು ಆನೆಗಳೊಂದಿಗೆ ಸಂಘರ್ಷಕ್ಕೆ ಹೋಗುವುದನ್ನು ಬಯಸುವುದಿಲ್ಲ. ಇದಕ್ಕೆ ಪುಷ್ಟಿ ನೀಡುವಂತೆ ಭಾರತೀಯ ಅರಣ್ಯ ಸೇವೆಯ (ಐಎಫ್‌ಎಸ್) ಅಧಿಕಾರಿ ಸುಸಂತ ನಂದಾ ಅವರು ಹಂಚಿಕೊಂಡ ವೀಡಿಯೊದಲ್ಲಿ ಹುಲಿಯು ಕಾಡಿನಲ್ಲಿ ಆನೆಗಳ ಹಿಂಡಿಗೆ ದಾರಿ ಮಾಡಿಕೊಡುವುದನ್ನು ತೋರಿಸುತ್ತದೆ. ಆನೆಗಳ ಗುಂಪು ಕಾಡಿನ ಹಾದಿಯಲ್ಲಿ ನಡೆದುಕೊಂಡು ಹೋಗುವುದನ್ನು ವೀಡಿಯೊ … Continued

ವೀಡಿಯೊ: ಮೈಸೂರು ರೋಡ್‌ ಶೋ ವೇಳೆ ಹೂವಿನೊಂದಿಗೆ ಮೋದಿಯತ್ತ ಮೊಬೈಲ್‌ ಫೋನ್‌ ಎಸೆದ ʼಅಭಿಮಾನಿʼ…!

ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ ಶೋ ಕಾರ್ಯಕ್ರಮ ಭಾನುವಾರವೂ ಮುಂದುವರೆದಿದೆ. ಭಾನುವಾರ ಮೈಸೂರಿನಲ್ಲಿ ರೋಡ್‌ ಶೋ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿನಲ್ಲಿ ನಡೆಸಿದ ರೋಡ್ ಶೋ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಅಪರಿಚಿತ ವ್ಯಕ್ತಿಯೊಬ್ಬರು ಪ್ರಧಾನಿಯವರಿದ್ದ ವಾಹನಕ್ಕೆ ಮೊಬೈಲ್ ಎಸೆದ ಘಟನೆ ನಡೆದಿದೆ. ಮೈಸೂರಿನ … Continued