ಆಗ್ನೇಯ ಬಂಗಾಳ ಕೊಲ್ಲಿಯಲ್ಲಿನ ಚಂಡಮಾರುತದ ಪರಿಚಲನೆ ಮೋಚಾ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ: ಐಎಂಡಿ

ನವದೆಹಲಿ: ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಶನಿವಾರ ಚಂಡಮಾರುತದ ಪರಿಚಲನೆಯು ರೂಪುಗೊಂಡಿದೆ, ಇದು ಮುಂದಿನ ವಾರ ಈ ಪ್ರದೇಶದಲ್ಲಿ ಸಂಭವನೀಯ ತೀವ್ರ ಚಂಡಮಾರುತದ ಬೆಳವಣಿಗೆಯ ಮೊದಲ ಹೆಜ್ಜೆ ಎಂದು ಹವಾಮಾನ ವಿಜ್ಞಾನಿಗಳು ಕಂಡುಕೊಂಡಿದ್ದಾರೆ. “ಚಂಡಮಾರುತದ ಪರಿಚಲನೆಯು ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮತ್ತು ಕೆಳ ಮತ್ತು ಮಧ್ಯಮ ಉಷ್ಣವಲಯದ ಮಟ್ಟದಲ್ಲಿ ನೆರೆಹೊರೆಯಲ್ಲಿದೆ. ಅದರ ಪ್ರಭಾವದಿಂದ, ಮೇ 8 ರ … Continued

ಭಾರತಕ್ಕೆ ಬೇಕಾಗಿದ್ದ ಖಾಲಿಸ್ತಾನ್ ಕಮಾಂಡೋ ಫೋರ್ಸ್ ಮುಖ್ಯಸ್ಥ ಪರಂಜಿತ್ ಪಂಜ್ವಾರ್ ಲಾಹೋರ್‌ನಲ್ಲಿ ಗುಂಡಿನ ದಾಳಿಯಲ್ಲಿ ಸಾವು

ನವದೆಹಲಿ: ವಾಂಟೆಡ್ ಖಲಿಸ್ತಾನ್ ಕಮಾಂಡೋ ಫೋರ್ಸ್ (ಕೆಸಿಎಫ್) ಮುಖ್ಯಸ್ಥ ಪರಂಜಿತ್ ಸಿಂಗ್ ಪಂಜ್ವಾರ್ ಎಂಬಾತನನ್ನು ಶನಿವಾರ ಪಾಕಿಸ್ತಾನದ ಲಾಹೋರ್‌ನ ಜೋಹರ್ ಪಟ್ಟಣದಲ್ಲಿ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ. ಆತ ತನ್ನ ಹೌಸಿಂಗ್ ಸೊಸೈಟಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮೋಟಾರ್‌ ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. … Continued

ಭಾನುವಾರ ಬೆಂಗಳೂರಿನಲ್ಲಿ ಮೋದಿ ಎರಡನೇ ರೋಡ್‌ ಶೋ : ಈ 23 ರಸ್ತೆಗಳು ಸಂಚಾರಕ್ಕೆ ಬಂದ್

ಬೆಂಗಳೂರು : ಭಾನುವಾರ ಮೇ 7ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಎರಡನೇ ರೋಡ್​ ಶೋ ನಡೆಸಲಿದ್ದಾರೆ. ನೀಟ್​ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ನಾಳೆ ಬೆಳಗ್ಗೆ 10 ರಿಂದ 11:30ರ ವರೆಗೆ ರೋಡ್​ ಶೋ ನಡೆಯಲಿದೆ. ನಗರದ 23 ರಸ್ತೆಗಳಲ್ಲಿ ಮೋದಿ ಸಂಚರಿಸಲಿದ್ದಾರೆ. ಭಾನುವಾರ ಪ್ರಧಾನಿ ಮೋದಿ ಸಂಚರಿಸಲಿರುವ ರಸ್ತೆಗಳಿಗೆ ಬೆಳಗ್ಗೆ 8ರಿಂದ ಮಧ್ಯಾಹ್ನ … Continued

ದೆಹಲಿಯಲ್ಲಿ ಕ್ರಿಕೆಟಿಗನ ಪತ್ನಿ ಹಿಂಬಾಲಿಸಿ ಕಿರುಕುಳ, ಇಬ್ಬರ ಬಂಧನ: ಪೊಲೀಸರು

ನವದೆಹಲಿ: ದೆಹಲಿಯಲ್ಲಿ ಶುಕ್ರವಾರ ಕ್ರಿಕೆಟಿಗ ನಿತೀಶ್ ರಾಣಾ ಅವರ ಪತ್ನಿಯನ್ನು ಇಬ್ಬರು ವ್ಯಕ್ತಿಗಳು ಹಿಂಬಾಲಿಸಿ ಬೆನ್ನಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರಾಣಾ ಅವರ ಪತ್ನಿ ಸಾಚಿ ಮಾರ್ವಾ ಅವರು ದೆಹಲಿಯ ಕೀರ್ತಿ ನಗರದಲ್ಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ … Continued

ಬೆಂಗಳೂರು, ಮೈಸೂರಿನ ಹಲವೆಡೆ ಐಟಿ ದಾಳಿ: ಸುಮಾರು ₹15 ಕೋಟಿ ವಶ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಹಣ ರವಾನೆ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಹಲವು ಫೈನಾನ್ಶಿಯರ್ ಗಳ ಮನೆ ಮತ್ತು ಕಚೇರಿಗಳ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ಮತ್ತು ಮೈಸೂರಿನ ಹಲವು ಸ್ಥಳಗಳಲ್ಲಿ ಐಟಿ ದಾಳಿ ನಡೆದಿದ್ದು, ಸುಮಾರು 15 ಕೋಟಿಗೂ ಅಧಿಕ ಹಣ ವಶಕ್ಕೆ … Continued

ಬಿಜೆಪಿಗೆ ಮೋಸ ಮಾಡಿದ ಲಕ್ಷ್ಮಣ ಸವದಿ ಸೋಲಿಸಿ: ಅಮಿತ್ ಶಾ

ಅಥಣಿ : ಕಾಂಗ್ರೆಸ್ ನಾಯಕರು ಪದೇ ಪದೇ ವೀರ ಸಾವರ್ಕರಗೆ ಅಪಮಾನ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಕೂಡ ಅವಮಾನ ಮಾಡಿದ್ದಾರೆ. ನೀವು ಹತ್ತು ಜನ್ಮ ತಾಳಿದರೂ ಸಾವರ್ಕರ್ ಅವರಂತಹ ತ್ಯಾಗ ನಿಮ್ಮಿಂದ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಇಲ್ಲಿಯ ಭೋಜರಾಜ ಕ್ರೀಡಾಂಗಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ … Continued

ಬೆಂಗಳೂರಲ್ಲಿ ಪ್ರಧಾನಿ ಮೋದಿಯಿಂದ ಅಭೂತಪೂರ್ವ ರೋಡ್ ಶೋ

ಬೆಂಗಳೂರು : ರಾಜ್ಯದಲ್ಲಿ ಚುನಾವಣಾ ಪ್ರಚಾರದ ಅಂತಿಮ ಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಬೆಂಗಳೂರಿನ ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಪ್ರಾರಂಭವಾದ ರೋಡ್ ಶೋ ಜಯನಗರ, ಚಾಮರಾಜಪೇಟೆ, ಗಾಂಧಿನಗರ ಸೇರಿದಂತೆ ಅನೇಕ ಕಡೆ ನಡೆದು ಮಲ್ಲೇಶ್ವರಂನಲ್ಲಿ ಅಂತ್ಯಗೊಂಡಿದೆ. 13 ಕ್ಷೇತ್ರಗಳ ಮತದಾರರನ್ನು ತಮ್ಮತ್ತ ಸೆಳೆದುಕೊಳ್ಳುವ ಪ್ರಧಾನಿ ಮೋದಿ ಪ್ರಯತ್ನ ಮಾಡಿದರು. … Continued

ಮೇ 9, 10ರಂದು ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ಕರ್ನಾಟಕ ವಿಧಾನಭೆ ಚುನಾವಣೆ ಮೇ 10 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮೇ 9 ಮತ್ತು 10 ರಂದು ಕರ್ನಾಟಕ ಸಾರಿಗೆ ಬಸ್ (KSRTC)​ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಮೇ 10ರಂದು ರಾಜ್ಯದ 224 ಕ್ಷೇತ್ರಗಳಲ್ಲಿ ಮತದಾನ ನಡೆಯುವ ಕಾರಣ ಮೇ 9, 10ರಂದು ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಕೆಎಸ್​ಆರ್​ಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಮೇ … Continued

ಮಣಿಪುರ ಹಿಂಸಾಚಾರದಲ್ಲಿ 54 ಸಾವು, ನೂರಾರು ಜನರಿಗೆ ಗಾಯ: ಸಹಜ ಸ್ಥಿತಿಯತ್ತ ಇಂಫಾಲ್ ಕಣಿವೆ

ಇಂಫಾಲ: ಮಣಿಪುರದ ಹಿಂಸಾಚಾರದಲ್ಲಿ ಸತ್ತವರ ಸಂಖ್ಯೆ 54 ಕ್ಕೆ ಏರಿದೆ ಎಂದು ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳ ಪ್ರಕಾರ, ಅಂಗಡಿಗಳು ಮತ್ತು ಮಾರುಕಟ್ಟೆಗಳನ್ನು ಮತ್ತೆ ತೆರೆಯಲಾಗುತ್ತಿದೆ. ಜನಜೀವನವು ಸಹಜ ಸ್ಥಿತಿಯತ್ತ ಮರಳುತ್ತಿದೆ. ರಾಜ್ಯದಲ್ಲಿ ಕಾರುಗಳು ರಸ್ತೆಗಳಲ್ಲಿ ಓಡಾಡತೊಡಗಿವೆ. ಆದರೆ, ಇಂಫಾಲ ಕಣಿವೆಯಲ್ಲಿ ಭದ್ರತಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದು, ಕಟ್ಟೆಚ್ಚರ ವಹಿಸಿದ್ದಾರೆ. 54 ಮೃತರಲ್ಲಿ 16 … Continued

ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ಸದ್ದು: ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಹತ್ಯೆ

ವಿಜಯಪುರ : ವಿಜಯಪುರ ನಗರದಲ್ಲಿ ಹಾಡುಹಗಲೇ ಗುಂಡಿನ ದಾಳಿ ನಡೆದಿದೆ. ಮಹಿಳಾ ಪಾಲಿಕೆಯ ಮಹಿಳಾ ಸದಸ್ಯರೊಬ್ಬರ ಪತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ರೌಡಿ ಶೀಟರ್ ಆಗಿದ್ದ ಹೈದರ್ ಅಲಿ ನದಾಫ್ ಎಂಬವರ ಮೇಲೆ ಏಕಾಏಕಿ ಗುಂಡಿನ ದಾಳಿ‌ ನಡೆದ ಪರಿಣಾಮ ಹೈದರ್ ನದಾಫ್ ಸ್ಥಳದಲ್ಲಿಯೇ ಮೃತಪಟ್ಟದ್ದಾನೆ ಎಂದು ವರದಿಯಾಗಿದೆ. ವಿಜಯಪುರ ನಗರದಲ್ಲಿ ಚಾಂದ್‌ ಪುರ ಕಾಲೋನಿ … Continued