ವೀಡಿಯೊ : ‘ಆರ್‌ಎಸ್‌ಎಸ್‌ ವ್ಯಕ್ತಿ’ ಪರ ಪ್ರಚಾರ ಮಾಡುತ್ತೀರೆಂದು ನಿಮ್ಮಿಂದ ನಿರೀಕ್ಷಿಸಿರಲಿಲ್ಲ ; ಶೆಟ್ಟರ ಪರ ಪ್ರಚಾರಕ್ಕೆ ಸೋನಿಯಾ ಗಾಂಧಿ ವಿರುದ್ಧ ಓವೈಸಿ ವಾಗ್ದಾಳಿ | ವೀಕ್ಷಿಸಿ

ಹುಬ್ಬಳ್ಳಿ: ಇತ್ತೀಚೆಗಷ್ಟೇ ಬಿಜೆಪಿ ಹೊರಬಂದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಪರ ಹುಬ್ಬಳ್ಳಿಯಲ್ಲಿ ಪ್ರಚಾರ ನಡೆಸಿದ ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವಾಗ್ದಾಳಿ … Continued

ಎಸ್‌ಸಿಒ ಶೃಂಗಸಭೆಗೆ ಪಾಕಿಸ್ತಾನದ ವಿದೇಶಾಂಗ ಸಚಿವರು ಉತ್ತಮ ತಯಾರಿಯೊಂದಿಗೆ ಹೋಗಬೇಕಿತ್ತು: ಇಮ್ರಾನ್ ಖಾನ್‌ ತರಾಟೆ

ನವದೆಹಲಿ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಗೋವಾದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಎಸ್‌ಸಿಒ ಶೃಂಗಸಭೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ ಅವರಿಗೆ “ಸೂಕ್ತ ಉತ್ತರ” ನೀಡಲು ಪಾಕಿಸ್ತಾನದ ವಿದೇಶಾಂಗ ಸಚಿವರು ವಿಫಲರಾಗಿದ್ದಾರೆ ಎಂದು ಬಿಲಾವಲ್‌ ಭುಟ್ಟೋ ಅವರನ್ನು ತರಾಟೆಗೆ ತೆಗೆದುಕೊಂಡರು. ಈ ಹಿಂದೆ, ಶಾಂಘೈ ಸಹಕಾರ ಸಂಘಟನೆಯ ವಿದೇಶಾಂಗ ಸಚಿವರ ಶೃಂಗಸಭೆಯಲ್ಲಿ, ವಿದೇಶಾಂಗ … Continued

ಭಾನುವಾರ ಬೆಂಗಳೂರಲ್ಲಿ 10 ಕಿಮೀ ಭರ್ಜರಿ ರೋಡ್‌ ಶೋ ನಡೆಸಿದ ಪ್ರಧಾನಿ ಮೋದಿ | ವೀಕ್ಷಿಸಿ

ಬೆಂಗಳೂರು: ಬೆಂಗಳೂರಿನಲ್ಲಿ ಶನಿವಾರ ಮೂರು ಗಂಟೆಗಳ ಬೃಹತ್ ರೋಡ್‌ ಶೋ ನಡೆಸಿದ ಒಂದು ದಿನದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು, ಭಾನುವಾರ ವಿಭಿನ್ನ ಮಾರ್ಗದಲ್ಲಿ ರೋಡ್‌ಶೋ ನಡೆಸಿದರು. ಪ್ರಧಾನಮಂತ್ರಿಯವರ ಪಕ್ಷವಾದ ಭಾರತೀಯ ಜನತಾ ಪಕ್ಷವು ಎಂಟು ಗಂಟೆಗಳ ಮೆಗಾ ರೋಡ್‌ಶೋವನ್ನು ಮೊದಲೇ ಯೋಜಿಸಲಾಗಿತ್ತು ಎಂದು ಹೇಳಿತ್ತು, ಆದರೆ ಅವರು ಅದನ್ನು ಎರಡು ಭಾಗಗಳಾಗಿ … Continued

ಮೋಚಾ ಚಂಡಮಾರುತದ ಪ್ರಭಾವ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನಗಳ ಕಾಲ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಧಾನವಾಗಿ ಮೋಚಾ ಚಂಡಮಾರುತ ರೂಪುಗೊಳ್ಳುತ್ತಿದೆ. ಇದು ಮೇ 8ರಂದು ಪ್ರಾರಂಭವಾಗಲಿದ್ದು, ಮೇ 9ರ ನಂತರ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ಭಾನುವಾರದ ನಂತರ ಗಾಳಿಯು ಗಂಟೆಗೆ … Continued

‘ಪಾಕ್‌ ಆಕ್ರಮಿತ ಕಾಶ್ಮೀರ ತೆರವು ಮಾಡಿ ಎಂಬ ಜೈ ಶಂಕರ ಹೇಳಿಕೆ ನಂತರ ಪಾಕಿಸ್ತಾನದ ರಕ್ಷಣೆಗೆ ಧಾವಿಸಿದ ಚೀನಾ

ನವದೆಹಲಿ: ಗೋವಾದಲ್ಲಿ ನಡೆದ ಶಾಂಘೈ ಕಾರ್ಪೊರೇಷನ್ ಆರ್ಗನೈಸೇಶನ್ (ಎಸ್‌ಸಿಒ) ಸಭೆಯಲ್ಲಿ ಭಾಗವಹಿಸಿದ ಒಂದು ದಿನದ ನಂತರ, ಚೀನಾದ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ಅವರು ಎರಡು ದಿನಗಳ ಭೇಟಿಗಾಗಿ ಶುಕ್ರವಾರ ಪಾಕಿಸ್ತಾನಕ್ಕೆ ತೆರಳಿದ್ದಾರೆ. ಹಾಗೂ ವಿಶ್ವಸಂಸ್ಥೆಯ ಚಾರ್ಟರ್, ಸಂಬಂಧಿತ ಭದ್ರತಾ ಮಂಡಳಿಯ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳಿಗೆ” ಅನುಗುಣವಾಗಿ ಕಾಶ್ಮೀರ ಸಮಸ್ಯೆಯನ್ನು ಸರಿಯಾಗಿ ಮತ್ತು ಶಾಂತಿಯುತವಾಗಿ … Continued

ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ : ಇಂದು ಜಂತರ್ ಮಂತರ್ ತಲುಪಲಿರುವ ಖಾಪ್ ನಾಯಕರು

ನವದೆಹಲಿ: ಭಾರತದ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ನೀಡಲು ಹರಿಯಾಣದ ಎಲ್ಲಾ ಖಾಪ್‌ಗಳ ಪ್ರತಿನಿಧಿಗಳು ಭಾನುವಾರ ದೆಹಲಿಯ ಜಂತರ್ ಮಂತರ್ ತಲುಪಲಿದ್ದಾರೆ. 20ಕ್ಕೂ ಹೆಚ್ಚು ಖಾಪ್‌ಗಳ ಮುಖ್ಯಸ್ಥರು ಶನಿವಾರ ಮೆಹಂ ಚೌಬಿಸಿ ಚಬುತಾರಾದಲ್ಲಿ (24 … Continued