ಕರ್ನಾಟಕದ ಸಾರ್ವಭೌಮತ್ವದ ಬಗ್ಗೆ ಹೇಳಿಕೆ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ದೂರು

ಬೆಂಗಳೂರು : ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಸಮಗ್ರತೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ” ಎಂಬ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯವರ ಹೇಳಿಕೆಯ ವಿರುದ್ಧ ಭಾರತೀಯ ಜನತಾ ಪಕ್ಷ (ಬಿಜೆಪಿ) ದೂರು ದಾಖಲಿಸಿದೆ. ಬಿಜೆಪಿ ಪರವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು ದಾಖಲಿಸಿದ್ದಾರೆ. ಸೋನಿಯಾ ಗಾಂಧಿಯವರು ಕನ್ನಡಿಗರ ಬಗ್ಗೆ ಸಂಶಯ ಬರುವ … Continued

ಎಸ್ಎಸ್ಎಲ್‌‌ಸಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ನೋಂದಾಯಿಸಲು ಮೇ15ರ ವರೆಗೆ ಅವಕಾಶ

ಬೆಂಗಳೂರು: ರಾಜ್ಯದ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಸೋಮವಾರ (ಮೇ ೮) ಪ್ರಕಟವಾಗಿದ್ದು, ಶೇ. 83.8 ಮಂದಿ ಉತ್ತೀರ್ಣರಾಗಿದ್ದಾರೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನೋಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಇಂದಿನಿಂದಲೇ (ಮೇ 08 ರಿಂದ) ನೋಂದಣಿ ಆರಂಭವಾಗಿದ್ದು, ಮೇ 15ರ ವರೆಗೆ ಅವಕಾಶ ನೀಡಲಾಗಿದೆ. ಅಲ್ಲದೆ, ಮರುಮೌಲ್ಯ ಮಾಪನ ಮಾಡಲು ಮೇ 15 … Continued

ಮನೆ ಮೇಲೆ ಬಿದ್ದ ಮಿಗ್-21 ಯುದ್ಧ ವಿಮಾನ : ಮೂವರು ಗ್ರಾಮಸ್ಥರು ಸಾವು, ಪೈಲಟ್ ಅಪಾಯದಿಂದ ಪಾರು

ಬಿಕಾನೇರ್/ನವದೆಹಲಿ : ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನವೊಂದು ಇಂದು, ಸೋಮವಾರ ರಾಜಸ್ಥಾನದ ಹಳ್ಳಿಯೊಂದರಲ್ಲಿ ಮನೆ ಮೇಲೆ ಬಿದ್ದ ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಮೂವರೂ ಮಹಿಳೆಯರು ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನವು ಸೂರತ್‌ಗಢ ವಾಯುನೆಲೆಯಿಂದ ನಿತ್ಯದ ಹಾರಾಟಕ್ಕಾಗಿ ಟೇಕಾಫ್ ಆಗಿದ್ದು, ತಾಂತ್ರಿಕ ದೋಷದಿಂದಾಗಿ ರಾಜಸ್ಥಾನದ … Continued

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು ಇವರು….

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ (SSLC Exam Result 2023) ಪ್ರಕಟವಾಗಿದೆ. ಈ ಬಾರಿ 83.89% ಫಲಿತಾಂಶ ಬಂದಿದೆ. ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಈ ಪೈಕಿ 3,41,108 ವಿದ್ಯಾರ್ಥಿಗಳು ಹಾಗೂ 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. 625 ಕ್ಕೆ … Continued

ಎಸ್ಸೆಸ್ಸೆಲ್ಸಿ : ರಾಜ್ಯದಲ್ಲಿ ಶೇ.83.89ರಷ್ಟು ಫಲಿತಾಂಶ, 100ಕ್ಕೆ ನೂರು ಫಲಿತಾಂಶ ಪಡೆದ 4 ವಿದ್ಯಾರ್ಥಿಗಳು, ಚಿತ್ರದುರ್ಗ ಜಿಲ್ಲೆ ಪ್ರಥಮ-ಯಾದಗಿರಿಗೆ ಕೊನೆಯ ಸ್ಥಾನ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಸೋಮವಾರ ( ಮೇ 8 ರಂದು) ರಾಜ್ಯದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ಈ ವರ್ಷದ ಫಲಿತಾಂಶ ಶೇ.83.89ರಷ್ಟಾಗಿದೆ. ಪರೀಕ್ಷೆ ಬರೆದ ಒಟ್ಟು 8,35,102 ವಿದ್ಯಾರ್ಥಿಗಳಲ್ಲಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಪಡೆದಿದ್ದಾರೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, … Continued

ಕೇರಳದ ಪ್ರವಾಸಿ ದೋಣಿ ದುರಂತದಲ್ಲಿ ಸಾವಿನ ಸಂಖ್ಯೆ 22ಕ್ಕೆ ಏರಿಕೆ : ನಿಯಮಗಳ ಉಲ್ಲಂಘನೆ

ಮಲಪ್ಪುರಂ : ಕೇರಳದ ಮಲಪ್ಪುರಂ ಜಿಲ್ಲೆಯ ಕಡಲತೀರದ ಬಳಿ ಭಾನುವಾರ ಸಂಜೆ ಡಬಲ್ ಡೆಕ್ಕರ್ ದೋಣಿ ಮುಳುಗಿದ ದುರಂತದಲ್ಲಿ ಸಾವಿನ ಸಂಖ್ಯೆ 22ಕ್ಕೆ ಏರಿದೆ. ಏಳು ಮಕ್ಕಳು ಸೇರಿದಂತೆ ಕನಿಷ್ಠ 22 ಜನರು ಸಾವಿಗೀಡಾಗಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಜಿಲ್ಲೆಯ ತಾನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಸಂಜೆ 7 ಗಂಟೆ ಸುಮಾರಿಗೆ ಈ … Continued

ಶನಿಯ ಉಪಗ್ರಹವೊಂದರ ಮೇಲೆ ಜೀವದ ಸೆಲೆ ಇದೆಯೇ ಎಂದು ಕಂಡುಹಿಡಿಯಲು ಹಾವಿನಂತಹ ರೋಬೋಟ್ ಅಭಿವೃದ್ಧಿಪಡಿಸುತ್ತಿರುವ ನಾಸಾ

ನ್ಯಾಶನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ (NASA) ಬಾಹ್ಯಾಕಾಶ ಪರಿಶೋಧನೆ ಹೆಚ್ಚಿಸಲು ಮತ್ತು ಭೂಮಿಯಿಂದ ದೂರದಲ್ಲಿ ಜೀವವಿದೆಯೇ ಎಂಬುದನ್ನು ಕಂಡುಹಿಡಿಯಲು ಹಾವಿನಂತಹ ರೋಬೋಟ್ ಅನ್ನು ಅಭಿವೃದ್ಧಿಪಡಿಸುತ್ತಿದೆ. ಹೆಚ್ಚು ನಿರ್ದಿಷ್ಟವಾಗಿ ಹೇಳುವುದಾದರೆ, ಶನಿಯ 83 ಚಂದ್ರ (ಉಪಗ್ರಹ)ಗಳಲ್ಲಿ ಒಂದಾದ ಎನ್ಸೆಲಾಡಸ್‌ನ ಮೇಲ್ಮೈಯನ್ನು ತಲುಪಲು ಮತ್ತು ಅದರ ಹಿಮಾವೃತ ವೈಶಿಷ್ಟ್ಯಗಳನ್ನು ಪರೀಕ್ಷಿಸಲು ಇದನ್ನು ವಿನ್ಯಾಸಗೊಳಿಸಲಾಗಿದೆ ಎಂದು ನ್ಯೂಯಾರ್ಕ್ ಪೋಸ್ಟ್ … Continued

ಟೆಕ್ಸಾಸ್ ಗುಂಡಿನದಾಳಿಯಲ್ಲಿ ಎಂಟು ಮಂದಿ ಸಾವು : ಗನ್ ಮ್ಯಾನ್ ಕಾರಿಂದ ಇಳಿದು ಗುಂಡು ಹಾರಿಸಿದ ಕ್ಷಣ ವೀಡಿಯೊದಲ್ಲಿ ಸೆರೆ

ಶನಿವಾರ ಟೆಕ್ಸಾಸ್ ಮಾಲ್‌ನಲ್ಲಿ ಎಂಟು ಜನರನ್ನು ಕೊಂದ ಆಪಾದಿತ ಬಂದೂಕುಧಾರಿ ತನ್ನ ಕಾರಿನಿಂದ ಇಳಿದು ಶಾಪರ್‌ಗಳ ಮೇಲೆ ಗುಂಡು ಹಾರಿಸಿದ ಭಯಾನಕ ಕ್ಷಣವನ್ನು ಡ್ಯಾಶ್‌ಕ್ಯಾಮ್ ವೀಡಿಯೊ ಸೆರೆಹಿಡಿದಿದೆ. ವೀಡಿಯೊ ಕ್ಲಿಪ್, ಅಲೆನ್ ಪ್ರೀಮಿಯಂ ಔಟ್‌ಲೆಟ್‌ಗಳ ಪ್ರವೇಶದ್ವಾರದ ಬಳಿ ಬೂದು ಬಣ್ಣದ ವಾಹನದ ಬಾಗಲಿ ತೆರಯುವುದನ್ನು ತೋರಿಸುತ್ತದೆ. ಕಪ್ಪು ಬಟ್ಟೆಯನ್ನು ಧರಿಸಿದ ವ್ಯಕ್ತಿಯೊಬ್ಬ ಬಂದೂಕು ಹಿಡಿದು ಕಾರಿನಿಂದ … Continued

ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಮೇ 8 ರಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ರಾಜಕೀಯ ಪಕ್ಷಗಳು ಮೇ 8ರಂದು (ಸೋಮವಾರ) ಮಾತ್ರ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಅವಕಾಶವಿದ್ದು, ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದೆ. ಆ ಬಳಿಕ ಕ್ಷೇತ್ರಗಳಲ್ಲಿ ಆಯಾ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರೂ ಇರುವಂತಿಲ್ಲ. ಹೊರಗಡೆಯಿಂದ ಬಂದಿರುವ … Continued