ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್‌-ಬಿಜೆಪಿ ಸಮಬಲದ ಹೋರಾಟದಲ್ಲಿ ಗೆದ್ದವರು ಯಾರು..? ಸೋತವರು ಯಾರು..?

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಸಮಬಲದ ಗೆಲುವು ಸಾಧಿಸಿವೆ. ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ತಲಾ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ ಜೆಡಿಎಸ್‌ ಒಂದು ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬಿಜೆಪಿಯ ಚೆನ್ನಬಸಪ್ಪ 95,399 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ಹೆಚ್ ಸಿ … Continued

ಉಡುಪಿ ಜಿಲ್ಲೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿಗೆ ಜಯ

ಉಡುಪಿ: ‌ಜಿಲ್ಲೆಯ ಹಾಲಿ ಐವರು ಬಿಜೆಪಿ ಶಾಸಕರ ಪೈಕಿ ನಾಲ್ವರು ಶಾಸಕರಿಗೆ ಟಿಕೆಟ್ ನಿರಾಕರಣೆ ಮಾಡಿ ಹೊಸ ಮುಖಗಳಿಗೆ ಮಣೆ ಹಾಕಿದರೂ ಜಿಲ್ಲೆಯ ಮತದಾರರು ಬಿಜೆಪಿಯ ಕೈ ಹಿಡಿದಿದ್ದಾರೆ. ಎಲ್ಲಾ ಐದು ಬಿಜೆಪಿ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳದಲ್ಲಿ ಸುನೀಲಕುಮಾರ ಅವರನ್ನು ಹೊರತು ಪಡಿಸಿ ಉಡುಪಿ, ಕಾಪು, ಕುಂದಾಪುರ ಮತ್ತು ಬೈಂದೂರು … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಘಟನಾಘಟಿಗಳಿಗೆ ಸೋಲು-ಹಲವು ಪ್ರಮುಖ ನಾಯಕರಿಗೆ ಗೆಲುವು

ಬೆಂಗಳೂರು : ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಹಾಲಿ ಸಚಿವರಿಗೆ ಬಿಗ್ ಶಾಕ್ ಎದುರಾಗಿದೆ. ಸ್ಪೀಕರ್‌ ಆಗಿದ್ದ ವಿಶ್ವೇಶ್ವರ ಹಾಗೆಡೆ ಕಾಗೇರಿ ಸೇರಿದಂತೆ ಬಿಜೆಪಿಯ ಹಲವು ಘಟನಾಘಟಿ ನಾಯಕರು ಹಾಗೂ ಸಚಿವರು ಸೋತಿದ್ದಾರೆ. ಕಾಂಗ್ರೆಸ್‌ 130 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಸಿದ್ದು, ಭರ್ಜರಿ ಜಯದತ್ತ ಸಾಗುತ್ತಿದೆ. ಕಾಂಗ್ರೆಸ್- 47 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 83 ಕ್ಷೇತ್ರಗಳಲ್ಲಿ … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ 127 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ, ಬಿಜೆಪಿಯ ಘಟನಾಘಟಿ ನಾಯಕರಿಗೆ, ಅನೇಕ ಸಚಿವರಿಗೆ ಭಾರೀ ಹಿನ್ನಡೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಈವರೆಗಿನ ಮುನ್ನಡೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತದತ್ತ ದಾಪುಗಾಲು ಇಡುತ್ತಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ 118 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಈಗ ಸಿಕ್ಕಿರುವ ಮಾಹಿತಿಯ ಪ್ರಕಾರ ಬಿಜೆಪಿ 68 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 127 ಕ್ಷೇತ್ರಗಳಲ್ಲಿ ಜೆಡಿಎಸ್ ೨೭ ಹಾಗೂ ಇತರೆ 6 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿರುವುದಾಗಿ ತಿಳಿದು ಬಂದಿದೆ. … Continued

ಕರ್ನಾಟಕ ವಿಧಾನಸಭೆ ಚುನಾವಣೆ ಮತ ಎಣಿಕೆ : ಆರಂಭಿಕ ಮುನ್ನಡೆ ಕಾಯ್ಡುಕೊಂಡ ಕಾಂಗ್ರೆಸ್‌

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು, ಶನಿವಾರ ಬೆಳಗ್ಗೆ 8 ಗಂಟೆಯಿಂದ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಆರಂಭಿಕ ಮತ ಎಣಿಕೆಯಲ್ಲಿ ಕಾಂಗ್ರೆಸ್‌ 112, ಬಿಜೆಪಿ 87, ಜೆಡಿಎಸ್‌ 21, ಇತರರು 02 ಕಡೆಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಆರಂಭಿಕ ಎಣೀಕೆಯಲ್ಲಿ ಮಾಜಿ ಮುಖ್ಯಮಂತ್ರಿ … Continued

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ : 95.20% ಅಂಕ ಪಡೆದ ಆಸಿಡ್ ದಾಳಿಯಿಂದ ದೃಷ್ಟಿ ಕಳೆದುಕೊಂಡ ವಿದ್ಯಾರ್ಥಿನಿ….!

ಚಂಡೀಗಢದ ಇನ್‌ಸ್ಟಿಟ್ಯೂಟ್ ಆಫ್ ಬ್ಲೈಂಡ್‌ನ 15 ವರ್ಷದ ವಿದ್ಯಾರ್ಥಿನಿ ಕಾಫಿ, ಸಿಬಿಎಸ್‌ಇ (CBSE) 10ನೇ ತರಗತಿಯಲ್ಲಿ 95.20% ರಷ್ಟು ಅಂಕಗಳಿಸಿ ತನ್ನ ಶಾಲೆಗೆ ಟಾಪರ್ ಆಗಿದ್ದಾಳೆ. ಆದರೆ, ಈ ಮೈಲಿಗಲ್ಲನ್ನು ತಲುಪುವ ಆಕೆಯ ಪಯಣ ಅಷ್ಟು ಸುಲಭವಾಗಿರಲಿಲ್ಲ. ವಿದ್ಯಾರ್ಥಿನಿ ಕಾಫಿ ಆಸಿಡ್ ದಾಳಿಯಿಂದ ಬದುಕುಳಿದವಳು, ಅವಳು ಕೇವಲ ಮೂರು ವರ್ಷದವಳಿದ್ದಾಗ ಹಿಸಾರ್‌ನ ಬುಧಾನಾ ಗ್ರಾಮದಲ್ಲಿ ವಾಸಿಸುತ್ತಿದ್ದ … Continued