ಬಜರಂಗದಳ ವಿರುದ್ಧದ ಹೇಳಿಕೆಗೆ 100 ಕೋಟಿ ಮಾನನಷ್ಟ ಮೊಕದ್ದಮೆ: ಕಾಂಗ್ರೆಸ್ ಅಧ್ಯಕ್ಷ ಖರ್ಗೆಗೆ ಕೋರ್ಟ್ ಸಮನ್ಸ್

₹100 ಕೋಟಿ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಇತ್ತೀಚೆಗಷ್ಟೇ ನಡೆದ ಕರ್ನಾಟಕ ಚುನಾವಣೆಯ ಸಂದರ್ಭದಲ್ಲಿ ಬಜರಂಗದಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಖರ್ಗೆ ವಿರುದ್ಧ ಹಿಂದೂ ಸುರಕ್ಷಾ ಪರಿಷತ್ ಬಜರಂಗದಳ ಹಿಂದ್ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ ಭಾರದ್ವಾಜ್ ಅವರು ಸ್ಥಳೀಯ … Continued

ಕರ್ನಾಟಕ ಸಿಎಂ ಸ್ಥಾನಕ್ಕೆ ಪೈಪೋಟಿ ಜೋರು : ಇಂದು ಡಿಕೆ ಶಿವಕುಮಾರ, ಸಿದ್ದರಾಮಯ್ಯ ದೆಹಲಿಗೆ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಮುಖ್ಯಸ್ಥ ಡಿ.ಕೆ. ಶಿವಕುಮಾರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ರಾಜ್ಯದ ವಿದಾನಸಭೆ ಚುನಾವಣೆಯಲ್ಲಿ ಗಾಂಗ್ರೆಸ್‌ ಬಹುಮತದ ಗೆಲುವು ದಾಖಲಿಸಿದ ನಂತರ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ಈಗ ಕಸರತ್ತು ನಡೆಸುತ್ತಿದೆ. ಮುಖ್ಯಮಂತ್ರಿ ಆಕಾಂಕ್ಷಿಗಳಾದ ಶಿವಕುಮಾರ ಮತ್ತು ಸಿದ್ದರಾಮಯ್ಯ ಅವರು ಇಂದು … Continued

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ 2 ದಿನ  ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿತ್ರದುಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ … Continued

ಇನ್ಮುಂದೆ ಮೊಬೈಲ್ ಕಳ್ಳತನವಾದ್ರೆ, ಕಳೆದುಕೊಂಡ್ರೆ ಗಾಬರಿಯಾಗ್ಬೇಕಿಲ್ಲ: ಸರ್ಕಾರಿ ಪೋರ್ಟಲ್ ಬಳಸಿಕೊಂಡು ಅದನ್ನು ನಿರ್ಬಂಧಿಸಬಹುದು, ಪತ್ತೆಹಚ್ಚಬಹುದು, ಹೇಗೆ ಎಂಬುದು ಇಲ್ಲಿದೆ

ನವದೆಹಲಿ: ನಿಮ್ಮ ಕಳೆದುಹೋದ ಅಥವಾ ಕದ್ದ ಮೊಬೈಲ್ ಫೋನ್ ಅನ್ನು ಪತ್ತೆಹಚ್ಚವುದಕ್ಕೆ ಸಹಾಯ ಮಾಡಲು ಸರ್ಕಾರವು ಪೋರ್ಟಲ್ ಒಂದನ್ನು ಅನಾವರಣಗೊಳಿಸುತ್ತಿದೆ. ಸರ್ಕಾರವು ವೆಬ್‌ಸೈಟ್ ಅನ್ನು ಪ್ರಾರಂಭಿಸುತ್ತಿದೆ. ವೆಬ್‌ಸೈಟ್ sancharsaathi.gov.in – ಇದು ಕಳೆದುಹೋದ ಅಥವಾ ಕದ್ದ ಮೊಬೈಲ್ ಫೋನ್‌ಗಳನ್ನು ಟ್ರ್ಯಾಕ್ ಮಾಡಲು ಅನುಮತಿಸುತ್ತದೆ. ವಿಶ್ವ ದೂರಸಂಪರ್ಕ ಮತ್ತು ಮಾಹಿತಿ ದಿನವಾದ ಮೇ 17 ರಿಂದ ಪೋರ್ಟಲ್ … Continued

ಆಂಬುಲೆನ್ಸಿಗೆ ಹೆಚ್ಚು ಹಣ ಪಾವತಿಸಲು ಸಾಧ್ಯವಾಗದ ಕಾರಣ ಮಗನ ಶವದೊಂದಿಗೆ ಬಸ್‌ನಲ್ಲಿ 200 ಕಿಮೀ ಪ್ರಯಾಣಿಸಿದ ವ್ಯಕ್ತಿ…!

ಆಂಬ್ಯುಲೆನ್ಸ್ ಚಾಲಕನ ಕೇಳಿದ 8,000 ರೂಪಾಯಿ ತನ್ನ ಬಳಿ ಇಲ್ಲದ ಕಾರಣ 200 ಕಿಲೋಮೀಟರ್ ದೂರದವರೆಗೆ ತನ್ನ ಐದು ತಿಂಗಳ ಮಗುವಿನ ಶವವನ್ನು ಚೀಲದಲ್ಲಿಟ್ಟುಕೊಂಡು ಸಾರ್ವಜನಿಕ ಬಸ್‌ನಲ್ಲಿ ಪ್ರಯಾಣಿಸಿರುವುದಾಗಿ ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬರು ಭಾನುವಾರ ಹೇಳಿದ್ದಾರೆ. ಸಿಲಿಗುರಿಯಿಂದ ಕಲಿಯಾಗಂಜ್‌ನಲ್ಲಿರುವ ಮನೆಗೆ ಕರೆದುಕೊಂಡು ಹೋಗಿದ್ದಾಗಿ ಹೇಳಿದ್ದಾರೆ. ಆರು ದಿನಗಳ ಕಾಲ ಸಿಲಿಗುರಿಯ ಉತ್ತರ ಬಂಗಾಳ ವೈದ್ಯಕೀಯ ಕಾಲೇಜು … Continued

ಐವರು ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನ ಕೊಡಿ, ಒಬ್ಬರಿಗೆ ಡಿಸಿಎಂ ಸ್ಥಾನ ನೀಡಿ: ಕಾಂಗ್ರೆಸ್‌ ಮುಂದೆ ಬೇಡಿಕೆ ಇಟ್ಟ ವಕ್ಫ್ ಬೋರ್ಡ್ ಅಧ್ಯಕ್ಷ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಬಹುಮತ ಬಂದ ಪಡೆದ ನಂತರ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವೆ ಮುಸ್ಲಿಮರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಬೇಡಿಕೆ ಮುಂದಿಟ್ಟಿದ್ದಾರೆ. 224 ಕ್ಷೇತ್ರಗಳ ಪೈಕಿ 9ರಲ್ಲಿ ಮುಸ್ಲಿಮರು ಗೆದ್ದಿದ್ದಾರೆ. ಅಲ್ಲದೆ, ರಾಜ್ಯದಲ್ಲಿ 73 ಶಾಸಕರು ಗೆಲ್ಲಲು ಮುಸ್ಲಿಮರು … Continued