ಸಿಎಂ ಸ್ಥಾನಕ್ಕೆ ಬಿಗಿಪಟ್ಟು ಹಿಡಿದಿದ್ದ ಡಿ.ಕೆ.ಶಿವಕುಮಾರ : ಕೊನೆ ಕ್ಷಣದಲ್ಲಿ ಮನವೊಲಿಸಿದ್ದು ಯಾರು..?

ನವದೆಹಲಿ: ಸುದೀರ್ಘ ಸಮಾಲೋಚನೆಯ ಬಳಿಕವೂ ಬಗ್ಗದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು, ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಧ್ಯಸ್ಥಿಕೆಯ ನಂತರ ಉಪಮುಖ್ಯಮಂತ್ರಿ ಹುದ್ದೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಪಕ್ಷದ ಮೂಲಗಳು ಹೇಳುವಂತೆ ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ, ಶಿವಕುಮಾರ ಅವರ ಉಪಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದ … Continued

ಕೇಂದ್ರ ಸಚಿವ ಸಂಪುಟದ ಪುನರ್‌ರಚನೆ: ಕಿರಣ್ ರಿಜಿಜು ಬದಲಿಗೆ ಅರ್ಜುನ ರಾಮ ಮೇಘವಾಲ್ ಕಾನೂನು ಸಚಿವರಾಗಿ ನೇಮಕ

ನವದೆಹಲಿ: ಕೇಂದ್ರ ಸಚಿವ ಸಂಪುಟದ ಪುನರ್ರಚನೆಯಲ್ಲಿ ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜು ಅವರನ್ನು ಗುರುವಾರ ಬದಲಾಯಿಸಲಾಗಿದೆ. ರಿಜಿಜು ಅವರ ಬದಲಿಗೆ ಕಾನೂನು ಸಚಿವ ಸ್ಥಾನವನ್ನು ಅರ್ಜುನ್ ರಾಮ್ ಮೇಘವಾಲ್ ಅವರಿಗೆ ನೀಡಲಾಗಿದೆ. ಮೇಘವಾಲ್‌ ಅವರು ತಮ್ಮ ಅಸ್ತಿತ್ವದಲ್ಲಿರುವ ತಮ್ಮ ಖಾತೆಗಳಿಗೆ ಹೆಚ್ಚುವರಿಯಾಗಿ ಕಾನೂನು ಮತ್ತು ನ್ಯಾಯ ಸಚಿವಾಲಯದ ರಾಜ್ಯ ಸಚಿವರಾಗಿ ಸ್ವತಂತ್ರ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಕಿರಣ್ … Continued

ಸಿದ್ದರಾಮಯ್ಯ ನೂತನ ಸಿಎಂ, ಶಿವಕುಮಾರ ಡಿಸಿಎಂ : ಇಂದು ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ಘೋಷಣೆ, ಶನಿವಾರ ಪ್ರಮಾಣ ವಚನ

ನವದೆಹಲಿ: ಕಾಂಗ್ರೆಸ್‌ ಹೈಕಮಾಂಡ್‌ ಸೂತ್ರದಂತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಡಿಕೆ ಶಿವಕುಮಾರ ಅವರನ್ನು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿ ಯಾರೆಂಬ ರಾಜಕೀಯ ಬಿಕ್ಕಟ್ಟು ಅಂತ್ಯಗೊಳಿಸಲು ಬುಧವಾರ ತಡರಾತ್ರಿಯವರೆಗೆ ಶ್ರಮಿಸಿದರು ಮತ್ತು ಸರ್ಕಾರ ರಚನೆಗೆ ಒಮ್ಮತ ಮೂಡಿಸಿದರು ಎಂದು ಮೂಲಗಳು ಹೇಳಿವೆ. ಮೇ 20 … Continued

ಹವಾಮಾನ ಬದಲಾವಣೆಯಿಂದ ಏಷ್ಯಾದ ಶಾಖದ ಅಲೆಗಳು 30 ಪಟ್ಟು ಹೆಚ್ಚಾಗುವ ಸಾಧ್ಯತೆ: ಅಧ್ಯಯನ

ನವದೆಹಲಿ : ಹವಾಮಾನ ಬದಲಾವಣೆಯು ಬಾಂಗ್ಲಾದೇಶ, ಭಾರತ, ಲಾವೋಸ್ ಮತ್ತು ಥೈಲ್ಯಾಂಡ್‌ನಲ್ಲಿ ಕಳೆದ ತಿಂಗಳು ಕನಿಷ್ಠ 30 ಪಟ್ಟು ಹೆಚ್ಚು ಮಾರಣಾಂತಿಕ ಶಾಖದ ಅಲೆಗಳನ್ನು ಉಂಟುಮಾಡಿದೆ ಎಂದು ಬುಧವಾರ ಪ್ರಕಟವಾದ ಅಧ್ಯಯನವೊಂದು ತಿಳಿಸಿದೆ. ಭಾರತದ ಕೆಲವು ಭಾಗಗಳು ಏಪ್ರಿಲ್ ಮಧ್ಯದಲ್ಲಿ 44 ಡಿಗ್ರಿ ಸೆಲ್ಸಿಯಸ್ (111 ಫ್ಯಾರನ್‌ಹೀಟ್) ಗಿಂತ ಹೆಚ್ಚಿನ ತಾಪಮಾನವನ್ನು ಕಂಡವು, ಶಾಖದ ಹೊಡೆತದಿಂದ … Continued

ಡಿ.ಕೆ ಶಿವಕುಮಾರಗೆ ಸುಪ್ರೀಂ ಕೋರ್ಟಿನಿಂದ ತಾತ್ಕಾಲಿಕ ರಿಲೀಫ್

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ,ಕೆ.ಶಿವಕುಮಾರ ಅವರಿಗೆ ಸುಪ್ರೀಂ ಕೋರ್ಟ್ ನಿಂದ ರಿಲೀಫ್ ಸಿಕ್ಕಿದೆ. ಡಿ.ಕೆ ಶಿವಕುಮಾರ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ ತೆರವಿಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಡಿ.ಕೆ ಶಿವಕುಮಾರ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಿಚಾರಣೆ ನಡೆಸಿತು. ಆದರೆ ಮಧ್ಯಂತರ ಆದೇಶ … Continued