ಸಾಕ್ಷ್ಯ ನಾಶಕ್ಕೆ 2 ಮೊಬೈಲ್‌ ಫೋನ್‌ ನಾಶಪಡಿಸಿದ್ದಾಗಿ ಒಪ್ಪಿಕೊಂಡ ಮನೀಶ ಸಿಸೋಡಿಯಾ : ಸಿಬಿಐ

ನವದೆಹಲಿ: ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ ಸಿಸೋಡಿಯಾ ಆಪಾದಿತ ದೆಹಲಿ ಮದ್ಯ ನೀತಿ ಹಗರಣದಲ್ಲಿ ಜೈಲಿನಲ್ಲಿದ್ದು, ಡಿಜಿಟಲ್ ಸಾಕ್ಷ್ಯ ನಾಶಪಡಿಸಲು ಎರಡು ಮೊಬೈಲ್ ಫೋನ್‌ಗಳನ್ನು ನಾಶಪಡಿಸಿರುವುದಾಗಿ ಕೇಂದ್ರೀಯ ತನಿಖಾ ದಳದ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ವರದಿಯೊಂದು ತಿಳಿಸಿದೆ. ಪ್ರಕರಣದಲ್ಲಿ ನಂಬರ್ ಒನ್ ಆರೋಪಿಯಾಗಿರುವ ಸಿಸೋಡಿಯಾ, ಆಮ್ ಆದ್ಮಿಗೆ ವಿತ್ತೀಯ ಲಾಭಕ್ಕಾಗಿ ಕೆಲವು … Continued

ಅಚ್ಚುಮೆಚ್ಚಿನ ಗ್ರಂಥಪಾಲಕ ಡಾ.ಬಸವರಾಜ ಕನ್ನಪ್ಪನವರ ಸರ್‌ ಗೆ ಇಂದು ಹೃದಯಸ್ಪರ್ಶಿ ಸನ್ಮಾನ- ಅಭಿನಂದನಾ ಗ್ರಂಥ ಲೋಕಾರ್ಪಣೆ

 (ಮೇ ೨೦ ರಂದು ಮಧ್ಯಾಹ್ನ ೩: ೩೦ಕ್ಕೆ ಸಹ್ಯಾದ್ರಿ ಕಲಾ ಮಹಾವಿದ್ಯಾಲಯದ ಸಭಾಗಂಣದಲ್ಲಿ ಗ್ರಂಥಪಾಲಕ ಡಾ. ಬಿ. ಯು. ಕನ್ನಪ್ಪನವರ ಅಭಿನಂದನಾ ಗ್ರಂಥ “ಎಮರ್ಜಿಂಗ್‌ ಟೆಕ್ನಾಲಜಿ ಆ್ಯಂಡ್ ಇಟ್ಸ್ ಇಂಪಾಕ್ಟ್, ಆನ್ ಕಾಲೇಜು ಲೈಬ್ರರಿಸ್” ಅಭಿನಂದನಾ ಗ್ರಂಥ ಲೋಕಾರ್ಪಣೆ ಮತ್ತು ಅವರ ಸನ್ಮಾನ ಕಾರ್ಯಕ್ರಮ ನಡೆಯಲಿದೆ ) ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕಿನ ಮಾಸೂರ ಗ್ರಾಮದ … Continued

ಚೀನಾ ಮೂಲದ ಬೆಂಗಳೂರಿನ ಆನ್‌ ಲೈನ್‌ ಶಿಕ್ಷಣ ಸಂಸ್ಥೆ ವಿರುದ್ಧ ಇಡಿ ದಾಳಿ: 8.26 ಕೋಟಿ ರೂ. ಜಪ್ತಿ

ಬೆಂಗಳೂರು: ಆನ್‌ಲೈನ್ ಶಿಕ್ಷಣ ಸಂಸ್ಥೆ ಪಿಜಿಯನ್‌ ಎಜುಕೇಷನ್ ಟೆಕ್ನಾಲಜಿ ಸಂಸ್ಥೆ ಮೇಲೆ ದಾಳಿ ಮಾಡಿದ ಜಾರಿ ನಿರ್ದೇಶನಾಲಯ ಸಂಸ್ಥೆಗೆ ಸೇರಿದ 8.26 ಕೋಟಿ ರೂ.ಗಳನ್ನು ಜಪ್ತಿ ಮಾಡಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಏಪ್ರಿಲ್ 27ರಂದು ಇ.ಡಿ. ಅಧಿಕಾರಿಗಳು, ಪಿಜಿಯನ್‌ ಎಜುಕೇಷನ್ ಟೆಕ್ನಾಲಜಿ ಇಂಡಿಯಾ ಪ್ರೈ.ಲಿ. ಕಂಪನಿಗೆ ಸೇರಿದ ಎರಡು ಕಚೇರಿಗಳ … Continued

ನಿಷೇಧಿಸುವ ಉದ್ದೇಶವಿದ್ದರೆ 2016ರಲ್ಲಿ 2,000 ಮುಖಬೆಲೆ ನೋಟುಗಳನ್ನು ಚಲಾವಣೆಗೆ ತಂದಿದ್ದು ಯಾಕೆ : ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ನಿಷೇಧಿಸುವಂತ ಉದ್ದೇಶವಿದ್ದರೇ 2016ರಲ್ಲಿ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತಂದಿದ್ದು ಏಕೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಭಾರತೀಯ ರಿಸರ್ವ್‌ ಬ್ಯಾಂಕ್‌ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದ್ದರ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಈಗ 2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, 2016ರಲ್ಲಿ … Continued

ಚಲಾವಣೆಯಿಂದ 2,000 ರೂ. ನೋಟುಗಳನ್ನು ಹಿಂಪಡೆದ ಆರ್‌ಬಿಐ : ಇದು ಹೇಗೆ ಪರಿಣಾಮ ಬೀರುತ್ತದೆ..?

2,000 ರೂಪಾಯಿ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಶುಕ್ರವಾರ ಹೇಳಿದೆ. ತಕ್ಷಣವೇ ಜಾರಿಗೆ ಬರುವಂತೆ 2,000 ರೂಪಾಯಿ ನೋಟುಗಳನ್ನು ವಿತರಿಸದಂತೆ ಬ್ಯಾಂಕ್‌ಗಳಿಗೆ ಸಲಹೆ -ಸೂಚನೆ ನೀಡಲಾಗಿದ್ದರೂ, ಹಿಂಪಡೆಯುವಿಕೆಯನ್ನು “ಸಮಯಕ್ಕೆ ಅನುಗುಣವಾಗಿ” ಮತ್ತು ವ್ಯವಸ್ಥಿತ ರೀತಿಯಲ್ಲಿ ಕೈಗೊಳ್ಳುವುದರಿಂದ ನಾಗರಿಕರು ಚಿಂತಿಸಬೇಕಾಗಿಲ್ಲ. ಪತ್ರಿಕಾ ಪ್ರಕಟಣೆಯಲ್ಲಿ, ಪ್ರಸ್ತುತ ಚಲಾವಣೆಯಲ್ಲಿರುವ 2,000 … Continued

ಹಿಂಡೆನ್‌ಬರ್ಗ್ ಆರೋಪದಲ್ಲಿ ಅದಾನಿ ಗ್ರೂಪ್‌ಗೆ ಕ್ಲೀನ್‌ಚಿಟ್ ನೀಡಿದ ಸುಪ್ರೀಂ ಕೋರ್ಟ್‌ ಸಮಿತಿ : ದರ ತಿರುಚಿರುವಿಕೆ ಮೇಲ್ನೋಟಕ್ಕೆ ಕಂಡು ಬಂದಿಲ್ಲ ಎಂದ ಸಮಿತಿ

ನವದೆಹಲಿ: ಅದಾನಿ ಸಮೂಹವು ಅಕ್ರಮ ಕೈವಾಡದ ಮೂಲಕ ಷೇರು ದರ ತಿರುಚಿರುವ ಮತ್ತು ಭಾರತೀಯ ಷೇರು ನಿಯಂತ್ರಣ ಮಂಡಳಿ (ಸೆಬಿ) ನಿಯಮಗಳ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಷೇರು ನಿಯಂತ್ರಣ ಮಂಡಳಿ – ಸೆಬಿ ಪ್ರಮಾದ ಎಸಗಿರುವುದು ಕಂಡು ಬಂದಿಲ್ಲ ಎಂದು ಸುಪ್ರೀಂ ಕೋರ್ಟ್‌ ನೇಮಕ ಮಾಡಿದ ನಿವೃತ್ತ ನ್ಯಾಯಮೂರ್ತಿ ಎ.ಎಂ. ಸಪ್ರೆ ಅವರ … Continued

2,000 ರೂ. ನೋಟುಗಳನ್ನು ಹಿಂಪಡೆದ ಆರ್ ಬಿಐ: ಸೆ.30ರ ವರೆಗೆ ಬ್ಯಾಂಕ್ ಗಳಲ್ಲಿ ನೋಟು ಬದಲಾವಣೆಗೆ ಅವಕಾಶ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ₹2,000 ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಂಡಿದೆ. ಆದಾಗ್ಯೂ, ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧ ಟೆಂಡರ್ ಆಗಿರುತ್ತವೆ. ಮೇ 23, 2023 ರಿಂದ ಯಾವುದೇ ಬ್ಯಾಂಕ್‌ನಲ್ಲಿ ₹2000 ಬ್ಯಾಂಕ್‌ನೋಟುಗಳನ್ನು ಇತರ ಮುಖಬೆಲೆಯ ಬ್ಯಾಂಕ್‌ನೋಟುಗಳೊಂದಿಗೆ ವಿನಿಮಯ ಮಾಡಿಕೊಳ್ಳಬಹುದು. 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. ಅವುಗಳನ್ನು 2023ರ ಸೆಪ್ಟೆಂಬರ್ … Continued

ನೀಟ್‌ ಪರೀಕ್ಷೆ ಮುಂದಿಟ್ಟು ಅಂದು ಮೋದಿ ರೋಡ್‌ ಶೋ ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಈಗ ಸಿಇಟಿ ಪರೀಕ್ಷೆ ನೆನಪಿಸಿ ಮರುಪ್ರಶ್ನಿಸಿದ ಬಿ.ಎಲ್.ಸಂತೋಷ …!

ಬೆಂಗಳೂರು: ನಾಳೆ (ಮೇ 20) ಸಿಇಟಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ಮಧ್ಯಾಹ್ನ ಪ್ರಮಾಣ ವಚನ ಸ್ವೀಕಾರ ಸಮಾರಂಭ ಹಮ್ಮಿಕೊಂಡಿದ್ದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಹೋಗಲು ತೊಂದರೆಯಾಗುತ್ತಿದೆ. ಹೀಗಾಗಿ ಕಂಠೀರವ ಕ್ರೀಡಾಂಗಣದಲ್ಲಿ ಬೇರೆ ದಿನ ಪ್ರಮಾಣವಚನ ಸ್ವೀಕಾರ ಸಮಾರಂಭ ನಿಗದಿ ಮಾಡಿದ್ದರೆ ಏನಾಗುತ್ತಿತ್ತು ಎಂದು ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ … Continued

ಮುಂದಿನ ವಿಚಾರಣೆ ವರೆಗೆ ಜ್ಞಾನವಾಪಿ ಮಸೀದಿಯೊಳಗಿನ ʼಶಿವಲಿಂಗʼದ ರಚನೆಯ ಕಾರ್ಬನ್ ಡೇಟಿಂಗಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ : ವಾರಾಣಸಿಯ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಪತ್ತೆಯಾದ ಶಿವಲಿಂಗದ ರೀತಿಯ ಆಕೃತಿಯನ್ನು ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳು ಕಾರ್ಬನ್ ಡೇಟಿಂಗ್‌ ಸಹಿತ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಅಲಹಬಾದ್‌ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ತಡೆ ನೀಡಿದೆ. ಮುಂದಿನ ವಿಚಾರಣೆಯವರೆಗೆ  ಶಿವಲಿಂಗದ ರೀತಿಯ ಆಕೃತಿಯ ವೈಜ್ಞಾನಿಕ ಸಮೀಕ್ಷೆ ನಡೆಸದಂತೆ ಭಾರತೀಯ ಪುರಾತತ್ವ ಇಲಾಖೆಗೆ … Continued

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ : ತಬಸುಮ್ ಶೇಖ​ಳನ್ನು ಹಿಂದಿಕ್ಕಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಶೇಷ ಚೇತನ ವಿದ್ಯಾರ್ಥಿ

ಬೆಂಗಳೂರು: ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಕುಶಾಲ್​​ ನಾಯ್ಕ್ ಮರು ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಬೆಂಗಳೂರಿನ ಜಯನಗರ ಕಾಲೇಜಿನ ವಿದ್ಯಾರ್ಥಿನಿ ತಬಸುಮ್ ಶೇಖ್​ ಹಿಂದಿಕ್ಕಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ತಬಸುಮ್ ಶೇಖ್ 593 ಅಂಕ ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಳು.. ಆದರೆ … Continued