ಸುಪ್ರೀಂ ಕೋರ್ಟ್ ಇಬ್ಬರು ನೂತನ ನ್ಯಾಯಮೂರ್ತಿಗಳ ಪ್ರಮಾಣ ವಚನ

ನವದೆಹಲಿ: ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಪ್ರಶಾಂತಕುಮಾರ ಮಿಶ್ರಾ ಮತ್ತು ಹಿರಿಯ ವಕೀಲ ಕಲ್ಪತಿ ವೆಂಕಟರಾಮನ್ ವಿಶ್ವನಾಥನ್ ಅವರು ಇಂದು, ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಇಬ್ಬರು ಹೊಸ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರು ಪ್ರಮಾಣ ವಚನ ಬೋಧಿಸಿದರು. ಮೂವರು ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಕೆ.ಎಂ. ಜೋಸೆಫ್, ಜಸ್ಟಿಸ್ ಅಜಯ್ ರಸ್ತೋಗಿ ಮತ್ತು ನ್ಯಾಯಮೂರ್ತಿ ವಿ.ರಾಮಸುಬ್ರಮಣಿಯನ್ ಅವರು ಬೇಸಿಗೆ ರಜೆಯಲ್ಲೇ ನಿವೃತ್ತಿಯಾಗುತ್ತಿರುವುದರಿಂದ ಸಿಜೆಐ ಸೇರಿದಂತೆ 34 ನ್ಯಾಯಮೂರ್ತಿಗಳ ಸಂಪೂರ್ಣ ಬಲವನ್ನು ಸುಪ್ರೀಂ ಕೋರ್ಟ್ ಅಲ್ಪಾವಧಿಗೆ ಪಡೆದುಕೊಂಡಿದೆ.ನ್ಯಾಯಮೂರ್ತಿ ದಿನೇಶ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಎಂಆರ್ ಶಾ ಅವರ ನಿವೃತ್ತಿಯೊಂದಿಗೆ, ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತುತ ನ್ಯಾಯಾಧೀಶರ ಬಲ 32 ಕ್ಕೆ ಕುಸಿದಿತ್ತು..
ಜಸ್ಟಿಸ್ ವಿಶ್ವನಾಥನ್ ಅವರು ಆಗಸ್ಟ್ 11, 2030 ರಂದು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ನಿವೃತ್ತಿಯ ನಂತರ ಭಾರತದ ಮುಖ್ಯ ನ್ಯಾಯಮೂರ್ತಿಯಾಗುತ್ತಾರೆ ಮತ್ತು ಮೇ 25, 2031 ರವರೆಗೆ ಹುದ್ದೆಯಲ್ಲಿ ಇರುತ್ತಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ಪ್ರಧಾನಿ ಮೋದಿ ಭೇಟಿ ಮಾಡಿದ ಚಾಟ್‌ಜಿಪಿಟಿ ಸೃಷ್ಟಿಕರ್ತ ಸ್ಯಾಮ್ ಆಲ್ಟ್‌ಮನ್ : ಭಾರತದಲ್ಲಿ ಕೃತಕಬುದ್ಧಿಮತ್ತೆ (AI) ಬಳಕೆಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement