ಯುಪಿಎಸ್‌ಸಿ ಫಲಿತಾಂಶ ಪ್ರಕಟ; ರಾಜ್ಯದ 25 ಜನ ಉತ್ತೀರ್ಣ

posted in: ರಾಜ್ಯ | 0

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ 2022ನೇ ಸಾಲಿನ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದ್ದು, ಹೆಚ್‌ ಎಸ್‌ ಭಾವನಾ 55ನೇ ರ‍್ಯಾಂಕ್ ಪಡೆಯುವುದರೊಂದಿಗೆ ರಾಜ್ಯದ ಟಾಪರ್‌ ಆಗಿದ್ದಾರೆ. ಕರ್ನಾಟಕದಿಂದ ಈ ಬಾರಿ 20ಕ್ಕೂ ಹೆಚ್ಚು ಮಂದಿ ಉತ್ತೀರ್ಣರಾಗಿದ್ದಾರೆ.
ರಾಜ್ಯದಿಂದ ಆಯ್ಕೆಯಾದವರ ಹೆಸರು ಇಂತಿದೆ…
ಎಸ್‌ ಭಾವನಾ-55
ಡಿ. ಸೂರಜ-197,
ಎ.ಎಲ್. ಆಕಾಶ-210,
ರವಿರಾಜ್ ಅವಸ್ತಿ-224,
ಆರ್‌ ಚಲುವರಾಜ-238-
ಕೆ.ಸೌರಭ -260
ದಾಮಿನಿ ಎನ್‌. ದಾಸ್-345
ಪೂಜಾ ಎಂ.-390
ಜೆ ಭಾನುಪ್ರಕಾಶ-448
ಶ್ರೀಕೇಶಕುಮಾರ ರೈ-457,
ಟಿ. ಕೈಲಾಶ-465,
ಬಿ.ಎಸ್‌. ಧನುಶಕುಮಾರ-501,
ರಾಹುಲ್-508,
ಬಿ.ವಿ. ಶ್ರೀದೇವಿ-525,
ಆದಿನಾಥ ಪದ್ಮಣ್ಣ ತಮದಡ್ಡಿ-566
ಸಿದ್ದಲಿಂಗಪ್ಪ ಕೆ ಪೂಜಾರ-589
ವರುಣ ಕೆ. ಗೌಡ-594
ಮೇಘನಾ-617
ಸಿ ಪಿ ನಿಮಿಷಾಂಭ-659
ಎಂ.ಎಸ್. ತನ್ಮಯ-690
ಮೊಹಮ್ಮದ್ ಸಿದ್ದಿಕ್‌-745
ಅಕ್ಷಯಕುಮಾರ-746
ಕೆ.ಎಚ್‌. ಅಭಿಷೇಕ-813
ಎಚ್‌.ಎಸ್‌ ಪದ್ಮನಾಭ 923,
ಎಚ್‌.ಪಿ. ಮನೋಜ್ 929
ಈ ಬಾರಿ ಒಟ್ಟು 933 ಮಂದಿ ಉತ್ತೀರ್ಣರಾಗಿದ್ದು, ಮೊದಲ ನಾಲ್ಕು ರ್ಯಾಂಕ್‌ಗಳನ್ನು ಮಹಿಳೆಯರೆ ಪಡೆದಿರುವುದು ವಿಶೇಷವಾಗಿದೆ. ಇಶಿತಾ ಕಿಶೋರ ದೇಶಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದರೆ, ಗರಿಮಾ ಲೋಹಿಯಾ 2ನೇ ಸ್ಥಾನ, ಎನ್‌.ಉಮಾ ಹರತಿ ಮೂರನೇ ಹಾಗೂ ಸ್ಮೃತಿ ಮಿಶ್ರಾ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಇಂದಿನಿಂದ ಶಾಲೆಗಳು ಪುನರಾರಂಭ: ಮೇ 31ರಿಂದ ತರಗತಿ ಆರಂಭ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement