ನೂತನ ಸಂಸತ್ ಭವನ ದೇಶದ ಆಸ್ತಿ, ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹೋಗುವೆ : ದೇವೇಗೌಡ

ಬೆಂಗಳೂರು: ಸಂಸತ್ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹೋಗುತ್ತಿದ್ದೇನೆ. ಅದು ದೇಶದ ಆಸ್ತಿ ಹಾಗೂ ದೇಶದ ಕಾರ್ಯಕ್ರಮ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ದೇವೇಗೌಡರು ಅದು ಯಾರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ. ಆ ಭವ್ಯ ಕಟ್ಟಡ ದೇಶದ … Continued

ತಿಹಾರ್ ಜೈಲಿನಲ್ಲಿ ಕುಸಿದು ಬಿದ್ದ ಎಎಪಿ ನಾಯಕ ಸತ್ಯೇಂದ್ರ ಜೈನ್‌; ಆಸ್ಪತ್ರೆಗೆ ದಾಖಲು

ನವದೆಹಲಿ: ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕ ಹಾಗೂ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರು ದೆಹಲಿಯ ತಿಹಾರ್‌ ಜೈಲಿನ ಸ್ನಾನಗೃಹದಲ್ಲಿ ಇಂದು, ಗುರುವಾರ (ಮೇ 25) ಕುಸಿದು ಬಿದ್ದ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗೂ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಸತ್ಯೇಂದ್ರ ಜೈನ್‌ ಅವರು ಬೆಳಿಗ್ಗೆ … Continued

ಇನ್‍ಸ್ಟಾಗ್ರಾಮ್‍ನಲ್ಲಿ 25 ಕೋಟಿ ಫಾಲೋವರ್ಸ್‌ : ದಾಖಲೆ ಬರೆದ ವಿರಾಟ್ ಕೊಹ್ಲಿ

ನವದೆಹಲಿ : ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್‌ ಪ್ರದರ್ಶಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ್ದ ಟೀಂ ಇಂಡಿಯಾದ ಮಾಜಿ ನಾಯಕ, ಇದೀಗ ತನ್ನ ಇನ್‍ಸ್ಟಾಗ್ರಾಮ್‍ ಫಾಲೋವರ್ಸ್‍ಗಳ ಸಂಖ್ಯೆಯಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ವಿರಾಟ್‌ ಕೊಹ್ಲಿ ಇನ್‍ಸ್ಟಾಗ್ರಾಮ್‍ ಖಾತೆಯನ್ನು ಫಾಲೋ ಮಾಡುತ್ತಿರುವವರ ಸಂಖ್ಯೆ ಇದೀಗ 25 ಕೋಟಿ ದಾಟಿದೆ. ಆ ಮೂಲಕ ಜನಪ್ರಿಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ನಲ್ಲಿ 25 ಕೋಟಿ … Continued

‘ನಮ್ಮ ದೇಶದ ಸಂಸತ್‌ ಭವನವನ್ನು ಭಾರತದ ಪ್ರಧಾನಿ ಉದ್ಘಾಟನೆ ಮಾಡದೆ ಪಾಕಿಸ್ತಾನದ ಪ್ರಧಾನಿ ಮಾಡುತ್ತಾರೆಯೇ’ ? : ವಿಪಕ್ಷಗಳಿಗೆ ಕಾಂಗ್ರೆಸ್‌ ಮುಖಂಡ ಆಚಾರ್ಯ ಪ್ರಮೋದ್ ಕೃಷ್ಣನ್‌ ಪ್ರಶ್ನೆ

ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಪ್ರತಿಪಕ್ಷಗಳು ಮರುಪರಿಶೀಲಿಸುವಂತೆ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣನ್ ಮನವಿ ಮಾಡಿದ್ದಾರೆ. ಹೊಸ ಸಂಸತ್ ಭವನವನ್ನು ಅನಾವರಣಗೊಳಿಸುವ ಸಮಾರಂಭವನ್ನು ಬಹಿಷ್ಕರಿಸುವುದಾಗಿ ಕಾಂಗ್ರೆಸ್ ಸೇರಿದಂತೆ 20 ಪ್ರತಿಪಕ್ಷಗಳು ಘೋಷಿಸಿದ ಹಿನ್ನೆಲೆಯಲ್ಲಿ ಅವರ ಈ ಹೇಳಿಕೆ ಬಂದಿದೆ. ಪ್ರಧಾನಿ ಮೋದಿಯವರ ನೀತಿಗಳನ್ನು ವಿರೋಧಿಸುವ ಹಕ್ಕು ಪ್ರತಿಪಕ್ಷಗಳಿಗೆ ಇದೆ. ಆದರೆ … Continued

ಬಿಹಾರ ಮಾದರಿ ಅಳವಡಿಕೆ, 475 ಸ್ಥಾನಗಳಿಗೆ ಯೋಜನೆ ; 2024ರ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ರಣತಂತ್ರ ಏನು..?

ಲೋಕಸಭೆ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿ ಇದೆ. ಈ ನಡುವೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳೆರಡೂ 2024ರ ಲೋಕಸಭೆ ಚುನಾವಣೆಗೆ ತಮ್ಮ ಚುನಾವಣಾ ಪ್ಲಾನ್ ಶುರು ಮಾಡಿದ್ದು, ಪ್ರತಿಪಕ್ಷಗಳು ಬಿಜೆಪಿಗೆ ಪೈಪೋಟಿ ನೀಡಲು ಸಜ್ಜಾಗುತ್ತಿವೆ. ಏತನ್ಮಧ್ಯೆ, ಪ್ರತಿಪಕ್ಷಗಳು ‘ಒಂದು ಸ್ಥಾನಕ್ಕೆ ಒಬ್ಬ ಅಭ್ಯರ್ಥಿ’ ಎಂಬ ಸೂತ್ರವನ್ನು ಸಿದ್ಧಪಡಿಸಿವೆ. ಇದು ಅನುಷ್ಠಾನವಾದರೆ ಇದರ ಅಡಿಯಲ್ಲಿ … Continued

ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಚಾಟ್‌ ಜಿಪಿಟಿ ಬಳಸಿ ಒಂದು ವರ್ಷದೊಳಗೆ 100ಕ್ಕೂ ಹೆಚ್ಚು ಕಾದಂಬರಿ ಬರೆದ ಲೇಖಕ…! ಲಕ್ಷಾಂತರ ಹಣವೂ ಬಂತು…!!

ಕೃತಕ ಬುದ್ಧಿಮತ್ತೆ (Artifical Intelligence) ಬಗ್ಗೆ ಎಲ್ಲೆಡೆ ಚರ್ಚೆ ನಡೆಯುತ್ತಿದೆ. ಕೃತಕಬುದ್ಧಿಮತ್ತೆ (AI) ಮುಂಬರುವ ದಿನಗಳಲ್ಲಿ ದೊಡ್ಡ ಬದಲಾವಣೆಗಳನ್ನು ಸಾಬೀತುಪಡಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಈಗಾಗಲೇ ಅದರ ಮುನ್ಸೂಚನೆ ಸಿಕ್ಕಿದೆ. ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (AI) ಸಹಾಯದಿಂದ ಓಪನ್‌ ಎಐ ಚಾಟ್ ಜಿಪಿಟಿ (Open AI ChatGPT)ಯನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದ ನಂತರ, ಜನರು ತಮ್ಮ ಕೆಲಸವನ್ನು ಸರಳಗೊಳಿಸಲು ಅದನ್ನು … Continued

ವಿಶ್ವದ ‘ಅತ್ಯಂತ ದಟ್ಟದರಿದ್ರ’ ದೇಶಗಳ ಪಟ್ಟಿ 2022 : ಜಿಂಬಾಬ್ವೆ ವಿಶ್ವದ ಅತ್ಯಂತ ದಟ್ಟದರಿದ್ರ ರಾಷ್ಟ್ರ ; ಭಾರತ, ಪಾಕಿಸ್ತಾನಕ್ಕೆ ಎಷ್ಟನೇ ಸ್ಥಾನ ಗೊತ್ತಾ..?

ಹ್ಯಾಂಕೆ ಅವರ ವಾರ್ಷಿಕ ದುಃಖ ಸೂಚ್ಯಂಕ (HAMI) 2022 ರಲ್ಲಿ ‘ಅತ್ಯಂತ ಶೋಚನೀಯ ದೇಶ’ ಅಥವಾ ಅತ್ಯಂತ ದಟ್ಟದರಿದ್ರ ರಾಷ್ಟ್ರ ಎಂದು ಜಿಂಬಾಬ್ವೆ ಕರೆಯಲ್ಪಟ್ಟಿದೆ. ಅಧ್ಯಕ್ಷ ಎಮ್ಮರ್ಸನ್ ಮ್ನಂಗಾಗ್ವಾ ಅವರು ಜಾರಿಗೊಳಿಸಿದ ನೀತಿಗಳಿಂದಾಗಿ ದೇಶದ ದುಃಖದ ಮಟ್ಟವು ಆಘಾತಕಾರಿಯಾಗಿದೆ. ಸೂಚ್ಯಂಕದ ಪ್ರಕಾರ, ಜಿಂಬಾಬ್ವೆಯಲ್ಲಿ ಹಣದುಬ್ಬರ ಶೇ. 243.8ರಷ್ಟು ಇದ್ದು, ಅಲ್ಲಿನ ಬಡ್ಡಿ ದರ ಶೇ. 131.8ರಷ್ಟು … Continued

ನಿಂತಿದ್ದ ಬಸ್‌ಗೆ ಟೆಂಪೋ ಟ್ರಾವಲ್ಸ್‌ ಡಿಕ್ಕಿ; ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ

ತುಮಕೂರು: ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟೆಪೋ ಟ್ರಾವಲ್ಸ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಡಿ ಹೊಸಹಳ್ಳಿ ಗ್ರಾಮದ ಬಳಿ (ರಾಜ್ಯ ಹೆದ್ದಾರಿ 33) ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿಗಳಾದ ಟಿಟಿ … Continued

ವಿಜ್ಞಾನದ ತತ್ವಗಳು ವೇದಗಳಿಂದ ಬಂದಿವೆ, ಆದರೆ ಪಾಶ್ಚಾತ್ಯ ಜ್ಞಾನದಂತೆ ಪ್ರತಿಬಿಂಬಿಸಲಾಗಿದೆ: ಇಸ್ರೋ ಅಧ್ಯಕ್ಷ ಸೋಮನಾಥ

ಬೀಜಗಣಿತ, ವರ್ಗಮೂಲಗಳು, ಸಮಯದ ಪರಿಕಲ್ಪನೆಗಳು, ವಾಸ್ತುಶಿಲ್ಪ, ಬ್ರಹ್ಮಾಂಡದ ರಚನೆ, ಲೋಹಶಾಸ್ತ್ರ, ವಾಯುಯಾನ ಇವುಗಳ ಮೂಲತತ್ವಗಳು ಮೊದಲು ವೇದಗಳಲ್ಲಿ ಕಂಡುಬಂದವು, ಇವು ಅರಬ್ ದೇಶಗಳ ಮೂಲಕ ಯುರೋಪಿಗೆ ಪ್ರಯಾಣಿಸಿ, ನಂತರ ಪಶ್ಚಿಮ ದೇಶಗಳ ವಿಜ್ಞಾನಿಗಳ ಆವಿಷ್ಕಾರಗಳಾಗಿ ಪ್ರತಿಪಾದಿಸಲ್ಪಟ್ಟವು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಅಧ್ಯಕ್ಷ ಎಸ್ ಸೋಮನಾಥ ಅವರು ಬುಧವಾರ ಹೇಳಿದ್ದಾರೆ. ಬಾಹ್ಯಾಕಾಶ ಇಲಾಖೆಯ … Continued