4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಆದೇಶ

ಬೆಂಗಳೂರು: 2023-24ನೇ ಶೈಕ್ಷಣಿಕ ಸಾಲಿಗಾಗಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರುಗಳ ಹುದ್ದೆಗಳಿಗೆ 4055 ಅತಿಥಿ ಉಪನ್ಯಾಸಕರುಗಳನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. 2023-24ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು, ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳು … Continued

ಒಡಿಶಾ ರೈಲು ಅಪಘಾತ: ಕರ್ನಾಟಕದ 32 ಕ್ರೀಡಾಪಟುಗಳಿಗೆ ಸರ್ಕಾರದಿಂದ ವಿಮಾನ ಟಿಕೆಟ್

ಬೆಂಗಳೂರು: ಒಡಿಶಾ ರೈಲು ಅಪಘಾತದ ನಂತರ ವಾಲಿಬಾಲ್ ಪಂದ್ಯಾವಳಿಗೆ ತೆರಳಿದ್ದ ಕರ್ನಾಟಕ ಕ್ರೀಡಾಪಟುಗಳಿಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ವಿಮಾನದ ಮೂಲಕ ಕರ್ನಾಟಕಕ್ಕೆ ಮರಳಲು ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಾರ್ಮಿಕ ಇಲಾಖೆಯು, ಕರ್ನಾಟಕದ ಬಾಲಕಿಯರು, ಬಾಲಕರು ಮತ್ತು ತರಬೇತುದಾರರು (ವಾಲಿಬಾಲ್ ಪಂದ್ಯಾವಳಿ) ಸೇರಿದಂತೆ ಕೋಲ್ಕತಾಕ್ಕೆ 32 ಮಂದಿ ತೆರಳಿದ್ದರು. ಅವರಿಗೆ … Continued

‘ಯುವನಿಧಿ ಯೋಜನೆ’ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಭರವಸೆಗಳನ್ನು ನೀಡಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಜುಲೈ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು.ವ ಈ ಬೆನ್ನಲ್ಲೇ ಇಂದು ಯುವನಿಧಿ ಯೋಜನೆ ಜಾರಿಗೊಳಿಸಿ ಸರ್ಕಾರ ಆದೇಶ ಮಾಡಿದೆ. ಈ ಸಂಬಂಧ ಇಂದು, ಶುಕ್ರವಾರ ಕೌಶಲ್ಯಾಭಿವೃದ್ಧಿ, … Continued

ಅನ್ನಭಾಗ್ಯ ಯೋಜನೆಯಡಿ ಜುಲೈ1ರಿಂದ 10 ಕೆಜಿ ಉಚಿತ ಅಕ್ಕಿ ವಿತರಣೆ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ಐದು ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಸಾರ್ವಜನಿಕ ವಿತರಣಾ ಪದ್ದತಿಯಡಿ ವಿತರಿಸಲಾಗಿರುವ ಅಂತ್ಯೋದಯ, ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯನ್ನು ಹೊದಿರುವ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು 10 ಕೆಜಿಗೆ ಹೆಚ್ಚಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕುರಿತು ಇಂದು ಆಹಾರ, ನಾಗರೀಕ … Continued

‘ತಪ್ಪಿತಸ್ಥರನ್ನು ಬಿಡುವುದಿಲ್ಲ’: ಬಾಲಸೋರ್‌ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ ನಂತರ ಪ್ರಧಾನಿ ಮೋದಿ ಹೇಳಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಜೂನ್ 3) ರೈಲು ದುರಂತ ನಡೆದ ಒಡಿಶಾದ ಬಾಲಸೋರ್‌ಗೆ ಭೇಟಿ ನೀಡಿದ್ದಾರೆ. ಭಾರಿ ಅಪಘಾತ ಸಂಭವಿಸಿದ ಒಂದು ದಿನದ ನಂತರ. ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಅವರು, ನಡೆಯುತ್ತಿರುವ ಪರಿಹಾರ ಕಾರ್ಯಾಚರಣೆಗಳ ಪರಿಶೀಲನೆ ನಡೆಸಿದರು. “ಘಟನೆಯ ಬಗ್ಗೆ ನನ್ನ ದುಃಖವನ್ನು ವಿವರಿಸಲು ನನ್ನ ಬಳಿ ಪದಗಳಿಲ್ಲ. … Continued

ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 288ಕ್ಕೆ ಏರಿಕೆ, 747 ಮಂದಿಗೆ ಗಾಯ

ಭುವನೇಶ್ವರ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಜೆ ಸಂಭವಿಸಿದ ದುರಂತ ರೈಲು ಅಪಘಾತದಲ್ಲಿ ಒಟ್ಟು ಸಾವಿನ ಸಂಖ್ಯೆ 288 ಕ್ಕೆ ಏರಿದೆ, ಇದು ದೇಶದ ಅತ್ಯಂತ ದೊಡ್ಡ ರೈಲು ದುರಂತದಲ್ಲಿ ಒಂದಾಗಿದೆ. ಅಧಿಕೃತ ಮೂಲಗಳ ಪ್ರಕಾರ, ಇನ್ನೂ 56 ಮಂದಿ ಗಂಭೀರ ಸ್ಥಿಯಲ್ಲಿದ್ದಾರೆ ಮತ್ತು 747 ಮಂದಿಗೆ ಗಾಯಗಳಾಗಿವೆ. … Continued