ಭಾರೀ ಮಳೆ ಹಿನ್ನೆಲೆ : ಉತ್ತರ ಕನ್ನಡ ಜಿಲ್ಲೆ ಐದು ತಾಲೂಕಿನ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಇಂದು ಸಹ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ತೀವ್ರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 12 ತರಗತಿವರೆಗೆ ಎಲ್ಲ ಶಾಲೆ ಕಾಲೇಜುಗಳಿಗೆ ಇಂದು, ಗುರುವಾರ (ಜುಲೈ 6)ಸಹ ರಜೆ ಮುಂದುವರಿಸಲಾಗಿದೆ.
ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ 1 ರಿಂದ 12 ತರಗತಿವರೆಗೆ ಎಲ್ಲಾ ಶಾಲೆ ಕಾಲೇಜುಗಳಿಗೆ ಇಂದು ಸಹ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುವಾರ ಬೆಳಿಗ್ಗೆ ಆದೇಶಿಸಿದ್ದಾರೆ.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ಣಾಟಕ ಬ್ಯಾಂಕ್‌ ಎಂಡಿ-ಸಿಇಒ, ಕಾರ್ಯನಿರ್ವಾಹಕ ನಿರ್ದೇಶಕ ರಾಜೀನಾಮೆ

ನಿಮ್ಮ ಕಾಮೆಂಟ್ ಬರೆಯಿರಿ

advertisement