ಆಮ್ಲಜನಕದ ಹೊಸ ರೂಪ ಕಂಡುಹಿಡಿದ ವಿಜ್ಞಾನಿಗಳು : ಅದರ ಬಗ್ಗೆ ತಿಳಿದುಕೊಳ್ಳಬೇಕಾದದ್ದು….

 ಜಪಾನ್‌ನ ಟೋಕಿಯೊ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪರಮಾಣು ಭೌತಶಾಸ್ತ್ರಜ್ಞ ಯೋಸುಕೆ ಕೊಂಡೋ ನೇತೃತ್ವದ ಭೌತಶಾಸ್ತ್ರಜ್ಞರ ತಂಡವು ಆಮ್ಲಜನಕದ ಹೊಸ ಐಸೊಟೋಪ್ ಆಕ್ಸಿಜನ್-28 ಅನ್ನು ಕಂಡುಹಿಡಿದಿದೆ. ಆಮ್ಲಜನಕ-28 ಆಮ್ಲಜನಕ ಪರಮಾಣುವಿನ ನ್ಯೂಕ್ಲಿಯಸ್‌ನಲ್ಲಿ ಇದುವರೆಗೆ ಕಂಡ ಅತ್ಯಧಿಕ ಸಂಖ್ಯೆಯ ನ್ಯೂಟ್ರಾನ್‌ಗಳನ್ನು ಹೊಂದಿದೆ. ವಿಜ್ಞಾನಿಗಳ ಪ್ರಕಾರ, ಆಮ್ಲಜನಕ-28 ಇದುವರೆಗೆ ರಚಿಸಲಾದ ಆಮ್ಲಜನಕದ ಹೆಚ್ಚು ತೂಕದ ಆವೃತ್ತಿಯಾಗಿದೆ. ಆಕ್ಸಿಜನ್-28 ರ ಆವಿಷ್ಕಾರವು … Continued

ಖೈಬರ್ ಪಖ್ತುಂಖ್ವಾದಲ್ಲಿ ಆತ್ಮಹತ್ಯಾ ಬಾಂಬರ್‌ ಸ್ಫೋಟ : 8 ಪಾಕ್ ಸೈನಿಕರು ಸಾವು : 17 ಮಂದಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಎಂಟು ಭದ್ರತಾ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಟೆಲಿಗ್ರಾಫ್ ಗುರುವಾರ ವರದಿ ಮಾಡಿದೆ. ಮಾಲಿ ಖೇಲ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಬೆಂಗಾವಲು ಪಡೆಗೆ ಮೋಟಾರು ಬೈಕ್‌ನಲ್ಲಿ ಬಂದ ಆತ್ಮಹತ್ಯಾ ಬಾಂಬರ್ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿದ … Continued

ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ 7.8%ಕ್ಕೆ ಹೆಚ್ಚಳ ಕಂಡ ಭಾರತದ ಜಿಡಿಪಿ ಬೆಳವಣಿಗೆ

ನವದೆಹಲಿ: ನ್ಯಾಷನಲ್ ಸ್ಟ್ಯಾಟಿಸ್ಟಿಕಲ್ ಆಫೀಸ್ ಹಂಚಿಕೊಂಡ ಅಧಿಕೃತ ಡೇಟಾ ಪ್ರಕಾರ, 2022-23ರ ಆರ್ಥಿಕ ವರ್ಷದ ಹಿಂದಿನ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಶೇಕಡಾ 6.1 ರ ಬೆಳವಣಿಗೆಗೆ ಹೋಲಿಸಿದರೆ, ಪ್ರಸಕ್ತ ಹಣಕಾಸು ವರ್ಷದ (2023-2024) ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 7.8 ರಷ್ಟು ಬೆಳವಣಿಗೆಯಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 7.8 ಕ್ಕೆ … Continued

ಜಾಹೀರಾತು ಮೂಲಕ ಆನ್​ಲೈನ್ ಗೇಮಿಂಗ್​ ಪ್ರಚಾರ ; ಸಚಿನ್‌ ತೆಂಡೂಲ್ಕರ್ ನಿವಾಸದ ಬೃಹತ್ ಪ್ರತಿಭಟನೆ

ಮುಂಬೈ: ಆನ್​ಲೈನ್​​ ಗೇಮಿಂಗ್ ಆ್ಯಪ್​​ಗಳ ಕುರಿತ ಜಾಹೀರಾತಿಯನಲ್ಲಿ ನಟಿಸಿರುವುದನ್ನು ಖಂಡಿಸಿ ಮಹಾರಾಷ್ಟ್ರದ ಆಡಳಿತರೂಢ ಸರ್ಕಾರದ ಮೈತ್ರಿಪಕ್ಷ ಪ್ರಹಾರ ಜನಶಕ್ತಿ ಪಕ್ಷದ (PJP) ಶಾಸಕ ಬಚ್ಚು ಕಡು ಮತ್ತು ಅವರ ಬೆಂಬಲಿಗರು ಗುರುವಾರ (ಆಗಸ್ಟ್​ 31) ಬಾಂದ್ರಾದಲ್ಲಿರುವ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಯುವಕರನ್ನು ಹಾಳು ಮಾಡುವ ಆನ್‌ಲೈನ್ … Continued

ಕಾಡಾನೆ ದಾಳಿ : ವನ್ಯಜೀವಿ ಶಾರ್ಪ್‌ ಶೂಟರ್‌ ವೆಂಕಟೇಶ ಸಾವು

ಹಾಸನ: ಚಿಕಿತ್ಸೆ ನೀಡಲು ಬಂದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಅರವಳಿಕೆ ತಜ್ಞ ಮೃತಪಟ್ಟ ಘಟನೆ ನಡೆದಿದೆ. ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಬಳಿ ವೈದ್ಯನ ಜೊತೆ ಹೋದ ಅರಣ್ಯ ಸಿಬ್ಬಂದಿ ಮೇಲೆ ಕಾಡಾನೆ ಭೀಮ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿಬ್ಬಂದಿ ವೆಂಕಟೇಶ, ಹಾಸನ ಆಸ್ಪತ್ರೆಯಲ್ಲಿ … Continued

ಕಾರವಾರ : ಬಾರೆ ರಸ್ತೆಯಲ್ಲಿ ವಾಹನದ ಪಕ್ಕವೇ ಕಾಣಿಸಿಕೊಂಡ ಹುಲಿ : ಜನರತ್ತ ನೋಡಿ ಘರ್ಜನೆ | ವೀಕ್ಷಿಸಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಲ್ಲಾಪುರ-ಕೈಗಾ-ಬಾರೆ-ಯಲ್ಲಾಪುರ ರಸ್ತೆಯಲ್ಲಿ ಹುಲಿಯೊಂದು ಕಾರಿನ ಪಕ್ಕದಲ್ಲಿಯೇ ಕಾಣಿಸಿಕೊಂಡಿದ್ದು, ಇದರ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೈಗಾ ಎನ್‌ಪಿಸಿಐಎಲ್‌ ಉದ್ಯೋಗಿ ಚೇತನ ತೇಲ್ಕರ ಎಂಬವರು ಹುಲಿ ಕಾಣಿಸಿಕೊಂಡಿದ್ದನ್ನು ವೀಡಿಯೊ ಚಿತ್ರೀಕರಣ ಮಾಡಿದ್ದಾರೆ. ಬೃಹತ್‌ ಗಾತ್ರದ ಹುಲಿ ರಸ್ತೆ ಬದಿಯಲ್ಲೇ ನಿಂತು ಕಾರಿನಲ್ಲಿದ್ದವರನ್ನು ನೋಡಿ ಘರ್ಜಿಸುವುದನ್ನು ವೀಡಿಯೊದಲ್ಲಿ ನೋಡಬಹುದಾಗಿದೆ. ಕಾರನ್ನು ಹಿಂಬಾಲಿಸಿದಂತೆ … Continued

105 ವರ್ಷಗಳಲ್ಲಿ ರೈಲ್ವೆ ಮಂಡಳಿಗೆ ಇದೇ ಮೊದಲ ಬಾರಿಗೆ ಮಹಿಳಾ ಸಿಇಒ-ಅಧ್ಯಕ್ಷರ ನೇಮಕ

ನವದೆಹಲಿ: ಕೇಂದ್ರ ಸರ್ಕಾರ ಇಂದು, ಗುರುವಾರ ಜಯಾ ವರ್ಮಾ ಸಿನ್ಹಾ ಅವರನ್ನು ರೈಲ್ವೆ ಮಂಡಳಿಯ ಸಿಇಒ ಮತ್ತು ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ರೈಲ್ವೆ ಸಚಿವಾಲಯದ 105 ವರ್ಷಗಳ ಇತಿಹಾಸದಲ್ಲಿ ಅವರು ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜಯಾ ವರ್ಮಾ ಸಿನ್ಹಾ ಅವರು, ಅಲಹಾಬಾದ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ, 1988 ರಲ್ಲಿ … Continued

ಸೆಪ್ಟೆಂಬರ್ 18 ರಿಂದ 22ರ ವರೆಗೆ ವಿಶೇಷ ಸಂಸತ್ ಅಧಿವೇಶನ

ನವದೆಹಲಿ: ಸೆಪ್ಟೆಂಬರ್ 18 ರಿಂದ 22 ರ ವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಗುರುವಾರ ತಿಳಿಸಿದ್ದಾರೆ. “ಅಮೃತ್ ಕಾಲ ಸಂಸತ್ತಿನಲ್ಲಿ ಫಲಪ್ರದ ಚರ್ಚೆಗಳನ್ನು ನಡೆಸಲು ಎದುರು ನೋಡುತ್ತಿರುವುದಾಗಿ ಅವರು ಹೇಳಿದ್ದಾರೆ. ಆದರೆ, ಸಂಸತ್ತಿನ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು ಸರ್ಕಾರ ಇನ್ನೂ ಬಹಿರಂಗಪಡಿಸಿಲ್ಲ. ರಾಜ್ಯಸಭಾ ಸಂಸದೆ … Continued

ಚಂದ್ರಯಾನ-3 : ಚಂದ್ರನ ಮೇಲೆ ಸುರಕ್ಷಿತ ಮಾರ್ಗ ಹುಡುಕಲು ಸುತ್ತು ಹೊಡೆಯುತ್ತಿರುವ ಪ್ರಗ್ಯಾನ್‌ ರೋವರ್‌ ವೀಡಿಯೊ ಬಿಡುಗಡೆ ಮಾಡಿದ ಇಸ್ರೋ | ವೀಕ್ಷಿಸಿ

ನವದೆಹಲಿ : ಮುಂದಿನ ವಾರ ಚಂದ್ರನ ರಾತ್ರಿ (14 ಭೂಮಿಯ ದಿನಗಳು) ಮುಗಿಯುವ ಮೊದಲು ವೈಜ್ಞಾನಿಕ ಪ್ರಯೋಗಗಳನ್ನು ಪೂರ್ಣಗೊಳಿಸಲು ಚಂದ್ರಯಾನ-3ರ ಪ್ರಗ್ಯಾನ್‌ ರೋವರ್‌ ಪ್ರಯತ್ನಿಸುತ್ತಿದೆ. ಈ ಕುರಿತು ಇಸ್ರೋ ಪ್ರತಿದಿನ ಆಸಕ್ತಿದಾಯಕ ನವೀಕರಣವನ್ನ ಹಂಚಿಕೊಳ್ಳುತ್ತಿದೆ. ಇದೀಗ ಅದು ವಿಶೇಷ ವಿಡಿಯೋ ಬಿಡುಗಡೆ ಮಾಡಿದ್ದು, ಚಂದ್ರನ ಮೇಲ್ಮೈಯಲ್ಲಿ ರೋವರ್ ಸುರಕ್ಷಿತ ದಾರಿ ಹುಡುಕಾಟದ ವೇಳೆ ಸುತ್ತುಹೊಡೆಯುತ್ತಿರುವ ವೀಡಿಯೊವೊಂದನ್ನು … Continued

ಆಗಸ್ಟ್‌ ತಿಂಗಳಲ್ಲಿ ʼವಿರಾಮʼ ನೀಡಿದ್ದ ಮಳೆ ಸೆಪ್ಟೆಂಬರ್ 2ರ ನಂತರ ಮತ್ತೆ ಆರಂಭ…

ನವದೆಹಲಿ: 1901ರಲ್ಲಿ ದಾಖಲೆ ಇಡುವುದು ಪ್ರಾರಂಭವಾದಾಗಿನಿಂದ ಈ ವರ್ಷದ ಆಗಸ್ಟ್ ತಿಂಗಳು ಭಾರತದ ಅತ್ಯಂತ ಶುಷ್ಕ ತಿಂಗಳಾಗಲು ಸಿದ್ಧವಾಗಿದೆ. ಈ ತಿಂಗಳು 33% ಕ್ಕಿಂತ ಹೆಚ್ಚು ಮಳೆಯ ಕೊರತೆ ಉಂಟಾಗಿದೆ. ಈ ತಿಂಗಳ ಕೇವಲ ಎರಡು ದಿನಗಳು ಉಳಿದಿರುವಾಗ, ಆಗಸ್ಟ್‌ನಲ್ಲಿ ರಾಷ್ಟ್ರವ್ಯಾಪಿ ಕೇವಲ 160.3 ಮಿಮೀ ಮಳೆಯಾಗಿದೆ. – ಸಾಮಾನ್ಯವಾಗಿ ಆಗುತ್ತಿದ್ದ 241 ಮಿಮೀ ಮಳೆಗೆ … Continued