ಕೆಪಿಎಸ್​​ಸಿ ಸದಸ್ಯರ ಹುದ್ದೆಗೆ ಮೂವರು ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ಖಾಲಿ ಇರುವ ಸದಸ್ಯರ ಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂವರು ಹೆಸರನ್ನು ಶಿಫಾರಸು ಮಾಡಿದ್ದಾರೆ. ಬೆಂಗಳೂರಿನ ಡಾ.ಆರ್​.ಕಾವಾಲಮ್ಮ, ಕುವೆಂಪು ವಿಶ್ವವಿದ್ಯಾಲಯದ ಮಾಜಿ ರಿಜಿಸ್ಟ್ರಾರ್​​ ಡಾ. ಹೆಚ್​.ಎಸ್​. ಭೋಜ್ಯನಾಯ್ಕ ಹಾಗೂ ಬೀದರಿನ ಬಸವರಾಜ್​​​ ಮಲ್ಗೆ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಕೆಪಿಎಸ್‌ಸಿ ಅಧ್ಯಕ್ಷ ಮತ್ತು 11 ಮಂದಿ ಸದಸ್ಯರ ನೇಮಕಾತಿ … Continued

ಆಗಸ್ಟ್‌ 30 ರಂದು ʼಗೃಹಲಕ್ಷ್ಮೀʼ ಯೋಜನೆಗೆ ಮೈಸೂರಿನಲ್ಲಿ ಚಾಲನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಯ ಚಾಲನೆ … Continued

ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವು

ಚೆನ್ನೈ: ಮನಾಲಿ ಸಮೀಪದ ಎಂಎಂಡಿಎಯ ಮಾಥೂರ್‌ನಲ್ಲಿ ಶನಿವಾರ ಮುಂಜಾನೆ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಅಜ್ಜಿ ಮತ್ತು ಮೂವರು ಮೊಮ್ಮಕ್ಕಳು ಉಸಿರುಗಟ್ಟಿ ನಿದ್ರೆಯಲ್ಲೇ ಸಾವಿಗೀಡಾಗಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ, ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಯಥಾಸ್ಥಿತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸಂತಾನಲಕ್ಷ್ಮಿ ಮತ್ತು ಅವರ … Continued

ರಿಯಲ್-ಟೈಮ್ ಪ್ರವಾಹದ ಮಾಹಿತಿ ನೀಡಲು ನೂತನ ಅಪ್ಲಿಕೇಶನ್ ‘ಫ್ಲಡ್‌ವಾಚ್’ ಆರಂಭ

ನವದೆಹಲಿ : ಜೀವಹಾನಿ ಮತ್ತು ಆಸ್ತಿಪಾಸ್ತಿ ಹಾನಿ ಸೇರಿದಂತೆ ದೇಶದಲ್ಲಿ ಪ್ರವಾಹಕ್ಕೆ ಸಂಬಂಧಿಸಿದ ಘಟನೆಗಳ ಹೆಚ್ಚಳದ ಮಧ್ಯೆ, ಪೀಡಿತ ಪ್ರದೇಶಗಳಲ್ಲಿನ ಪ್ರವಾಹ ಪರಿಸ್ಥಿತಿಯ ನೈಜ ಸಮಯದ ಮಾಹಿತಿಯನ್ನು ಒದಗಿಸಲು ಸರ್ಕಾರವು ಹೊಸ ಮೊಬೈಲ್ ಅಪ್ಲಿಕೇಶನ್ (ಆಪ್) ಅನ್ನು ಪ್ರಾರಂಭಿಸಿದೆ. ‘ಫ್ಲಡ್‌ವಾಚ್’ ಎಂದು ಕರೆಯಲ್ಪಡುವ ಈ ಅಪ್ಲಿಕೇಶನ್ 338 ಸ್ಟೇಶನ್‌ಗಳಿಂದ ಡೇಟಾವನ್ನು ಸಂಗ್ರಹಿಸುತ್ತದೆ ಮತ್ತು 23 ರಾಜ್ಯಗಳು … Continued

ತನ್ನ ಸಹೋದರ, ಆತನ ಪತ್ನಿಯ ಆತ್ಮಹತ್ಯೆ ತನಿಖೆಯ ವಿಳಂಬ ಖಂಡಿಸಿ ಕೈಬೆರಳು ಕತ್ತರಿಸಿಕೊಂಡ ವ್ಯಕ್ತಿ

ಮುಂಬೈ: ತನ್ನ ಸಹೋದರ ಮತ್ತು ಆತನ ಪತ್ನಿ ಆತ್ಮಹತ್ಯೆಗೆ ದೂಡಿದ ಅಪರಾಧಿಗಳ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ, 43 ವರ್ಷದ ವ್ಯಕ್ತಿಯೊಬ್ಬರು ಶುಕ್ರವಾರ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಕ್ಯಾಮೆರಾದ ಮುಂದೆ ತಮ್ಮ ಬೆರಳನ್ನು ಕತ್ತರಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿ ವಾರ ದೇಹದ ಭಾಗ ಕತ್ತರಿಸಿಕೊಳ್ಳುತ್ತೇನೆ ಎಂದು ಧನಂಜಯ ನಾನಾವರೆ … Continued

50 ಕೋಟಿ ದಾಟಿದ ಪ್ರಧಾನಮಂತ್ರಿ ಜನ್-ಧನ್ ಖಾತೆಗಳ ಸಂಖ್ಯೆ

ನವದೆಹಲಿ: ಪ್ರಧಾನ ಮಂತ್ರಿ ಜನ್-ಧನ್ ಯೋಜನೆ (PMJDY) ಆಗಸ್ಟ್ 9, 2023ರಂದು 50 ಕೋಟಿ ಖಾತೆಗಳ ಮೈಲಿಗಲ್ಲನ್ನು ದಾಟಿದೆ ಮತ್ತು ಒಟ್ಟಾರೆಯಾಗಿ 2.03 ಲಕ್ಷ ಕೋಟಿ ರೂಪಾಯಿಗಳ ಠೇವಣಿಗಳನ್ನು ಹೊಂದಿದೆ. ಯೋಜನೆಯ 9 ವರ್ಷಗಳ ಸ್ಮರಣಾರ್ಥ ಬ್ಯಾಂಕ್‌ಗಳು ಸಲ್ಲಿಸಿದ ಇತ್ತೀಚಿನ ಡೇಟಾವನ್ನು ಹಣಕಾಸು ಸಚಿವಾಲಯ ಶುಕ್ರವಾರ ಹಂಚಿಕೊಂಡಿದೆ. ಪ್ರಧಾನ ಮಂತ್ರಿ ಜನ್ ಧನ್ ಯೋಜನೆ (PMJDY) … Continued

ಬೆಂಗಳೂರು : ಉದ್ಯಾನ ಎಕ್ಸ್ ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರು : ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಬೋಗಿಗಳಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ. ಇದುವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಬೆಳಗ್ಗೆ 7:30ರ ಸುಮಾರಿಗೆ ಬೆಂಕಿ … Continued

ವಿಧಾನ ಪರಿಷತ್ತಿಗೆ ಸುಧಾಮ ದಾಸ್ ನಾಮನಿರ್ದೇಶನ ವಿರೋಧಿಸಿ ಕಾಂಗ್ರೆಸ್‌ ಹೈಕಮಾಂಡಿಗೆ ನಾಲ್ವರು ಸಚಿವರ ಪತ್ರ

ಬೆಂಗಳೂರು: ಕಾಂಗ್ರೆಸ್ಸಿನಿಂದ ವಿಧಾನ ಪರಿಷತ್ತಿಗೆ ಸುಧಾಮ ದಾಸ್ ಅವರ ನಾಮನಿರ್ದೇಶನಕ್ಕೆ ವಿರೋಧ ವ್ಯಕ್ತಪಡಿಸಿ ನಾಲ್ವರು ಸಚಿವರು ಕಾಂಗ್ರೆಸ್ ಹೈಕಮಾಂಡಿಗೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ. ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಹಿರಿಯ ನಟಿ ಉಮಾ ಶ್ರೀ, ಎಂ.ಆರ್. ಸೀತಾರಾಮ ಹಾಗೂ ಸುಧಾಮ ದಾಸ್ ಅವರ ಹೆಸರನ್ನ ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ಈಗ ಸುಧಾಮ ದಾಸ್ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮತ್ತೆ ಜೋರಾಗುವ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಾದ್ಯಂತ ಮುಂಗಾರು ಮತ್ತೆ ಚುರುಕುಗೊಳ್ಳಲಿದ್ದು ಆಗಸ್ಟ್​ 20ರ ನಂತರ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್​ 20ರ ನಂತರ ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದ್ದು, ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು … Continued

2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧೆ : ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ

ಲಕ್ನೋ: ಕಾಂಗ್ರೆಸ್ ನಾಯಕ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಅಜಯ ರೈ ಶುಕ್ರವಾರ ಖಚಿತಪಡಿಸಿದ್ದಾರೆ. ರಾಹುಲ್ ಗಾಂಧಿಯವರ ಉಮೇದುವಾರಿಕೆಯು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ … Continued